Tag: HD Revanna

ಅಂಬೇಡ್ಕರ್ ಎಲ್ಲಾ ಸಮುದಾಯಗಳಿಗೂ ಸೇರಿದ ವ್ಯಕ್ತಿ
ಹಾಸನ

ಅಂಬೇಡ್ಕರ್ ಎಲ್ಲಾ ಸಮುದಾಯಗಳಿಗೂ ಸೇರಿದ ವ್ಯಕ್ತಿ

December 7, 2018

ಹಾಸನ: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 62ನೇ ವರ್ಷದ ಮಹಾ ಪರಿನಿಬ್ಬಾಣದ ಅಂಗವಾಗಿ ಹಮ್ಮಿ ಕೊಳ್ಳಲಾಗಿದ್ದ ಪುಣ್ಯಸ್ಮರಣೆ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಅಂಬೇ ಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ನಂತರ ಮಾತನಾಡಿದ ಲೋಕೋಪ ಯೋಗಿ ಸಚಿವ ಹೆಚ್.ಡಿ.ರೇವಣ್ಣ, ಡಾ. ಬಿ.ಆರ್.ಅಂಬೇಡ್ಕರ್ ಯಾವುದೇ ಒಂದು ಸಮಾಜಕ್ಕೆ ಸೇರಿದ ವ್ಯಕ್ತಿಯಲ್ಲ. ಇಡೀ ಭಾರತ ದೇಶಕ್ಕೆ ಸಂವಿಧಾನ ಕೊಟ್ಟಿರುವು ದರಿಂದ ಎಲ್ಲಾ ಸಮುದಾಯಕ್ಕೂ ಸೇರಿ ದವರು. ಅವರು ದೇಶಕ್ಕೆ ನೀಡಿದ ಸಂವಿ ಧಾನದಿಂದ…

ಬರ ನಿರ್ವಹಣೆಗೆ ಪೂರ್ವಭಾವಿ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವ ರೇವಣ್ಣ ಸೂಚನೆ
ಹಾಸನ

ಬರ ನಿರ್ವಹಣೆಗೆ ಪೂರ್ವಭಾವಿ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವ ರೇವಣ್ಣ ಸೂಚನೆ

December 7, 2018

ಹಾಸನ: ಕುಡಿಯುವ ನೀರು ಪೂರೈಕೆ ಬರ ನಿರ್ವಹಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ ಅವರು ಜಿಲ್ಲೆಯ ಜನಪ್ರತಿನಿಧಿ ಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಸಭೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರು ಪೂರೈಕೆ, ಎತ್ತಿನ ಹೊಳೆ ಯೋಜನೆ ಹಾಗೂ ರಸ್ತೆ ಕಾಮಗಾರಿ ಗಳಿಗೆ ಭೂಸ್ವಾದೀನ ಪ್ರಕ್ರಿಯೆ ಮರಳು ಪೂರೈಕೆ ಯಲ್ಲಿ ಆಗುತ್ತಿರುವ ವ್ಯತ್ಯಯ…

ನನ್ನ ಹೆಸರು ಹೇಳದಿದ್ದರೇ ಕೆಲವರಿಗೆ ಹೊಟ್ಟೆ ತುಂಬುವುದಿಲ್ಲ: ಹೆಚ್.ಡಿ.ರೇವಣ್ಣ
ಹಾಸನ

ನನ್ನ ಹೆಸರು ಹೇಳದಿದ್ದರೇ ಕೆಲವರಿಗೆ ಹೊಟ್ಟೆ ತುಂಬುವುದಿಲ್ಲ: ಹೆಚ್.ಡಿ.ರೇವಣ್ಣ

December 7, 2018

ಹಾಸನ: ಕೆಲವರಿಗೆ ಆಗಾಗ್ಗೆ ನನ್ನ ಹೆಸರು ಹೇಳದಿದ್ದರೆ ಹೊಟ್ಟೆ ತುಂಬುವುದಿಲ್ಲ, ನಿದ್ದೆಯೂ ಬರುವುದಿಲ್ಲ ಎಂದು ಲೋಕೋಪಯೋಗಿ ಹಾಗೂ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ ತಮ್ಮ ರಾಜಕೀಯ ವಿರೋಧಿಗಳಿಗೆ ಟಾಂಗ್ ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವರು ನನ್ನನ್ನು ಸೂಪರ್ ಸಿಎಂ ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ಎಲ್ಲಾ ಇಲಾಖೆಯನ್ನು ನಾನೇ ನೋಡಿಕೊಳ್ಳುತ್ತಿದ್ದೇನೆ ಎಂದು ದೂರುತ್ತಿದ್ದಾರೆ. ಅಲ್ಲದೆ ಮಾಧ್ಯಮಗಳೂ ಕೂಡ ನನ್ನ ಬಗ್ಗೆಯೇ ಬರೆದುಕೊಳ್ಳುತ್ತಿವೆ. ಬರೆದುಕೊಳ್ಳಲಿ, ಈ ಬಗ್ಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು….

ಒಬ್ಬ ಪ್ರಾಮಾಣಿಕನನ್ನು ಕಳೆದುಕೊಂಡಿದ್ದೇವೆ  ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಸಂತಾಪ
ಹಾಸನ

ಒಬ್ಬ ಪ್ರಾಮಾಣಿಕನನ್ನು ಕಳೆದುಕೊಂಡಿದ್ದೇವೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಸಂತಾಪ

November 29, 2018

ಹಾಸನ: ತಮ್ಮ ಆರೋಗ್ಯದ ಬಗ್ಗೆ ಗಮನಹರಿಸದೇ ಇದ್ದುದರಿಂದ ಇಂದು ಹಾಸನ ಕ್ಷೇತ್ರದಲ್ಲಿ ಒಬ್ಬ ಪ್ರಮಾ ಣಿಕ ರಾಜಕಾರಣಿಯನ್ನು ಕಳೆದು ಕೊಂಡಿದ್ದೇವೆ ಎಂದು ಲೋಕೋಪ ಯೋಗಿ ಸಚಿವ ಹೆಚ್.ಡಿ. ರೇವಣ್ಣ ಮರುಕ ವ್ಯಕ್ತಪಡಿಸಿದರು. ನಗರದ ರಿಂಗ್ ರಸ್ತೆಯಲ್ಲಿರುವ ಶ್ರೀರಂಗ ಶಿಕ್ಷಣ ಸಂಸ್ಥೆ ಆವರಣದಲ್ಲಿ ಇಡಲಾಗಿದ್ದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್‍ರವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಹಾಸನ ನಗರಸಭೆ ಅಧ್ಯಕ್ಷ ರಾಗಿ, ಸಂಜೀವಿನಿ ಆಸ್ಪತ್ರೆಯ ಡಾ.ಮುನಿ ವೆಂಕಟೇಗೌಡ ಮತ್ತು ಡಾ.ಗುರುರಾಜ…

ಬೆಳಗಾವಿಯಲ್ಲಿ ರೈತರ ರೋಷಾಗ್ನಿ
ಮೈಸೂರು

ಬೆಳಗಾವಿಯಲ್ಲಿ ರೈತರ ರೋಷಾಗ್ನಿ

November 19, 2018

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ ಕಬ್ಬು ಬೆಲೆ ನಿಗದಿ ಹಾಗೂ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಬಾಕಿ ಮುಂತಾದ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದಾಗಿ ಹೇಳಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತು ತಪ್ಪಿದ ಹಿನ್ನೆಲೆಯಲ್ಲಿ ರೈತರು ಇಂದು ತೀವ್ರ ಆಕ್ರೋಶ ಪ್ರದರ್ಶಿಸಿಸಿದರು. ಹಲವೆಡೆ ರಸ್ತೆ ತಡೆ ನಡೆಸಿದ ರೈತರು, ಬೆಳ ಗಾವಿಯ ಜಿಲ್ಲಾಧಿಕಾರಿಗಳ ಕಚೇರಿಗೆ ಕಬ್ಬು ತುಂಬಿದ ಲಾರಿಗಳೊಂದಿಗೆ ಮುತ್ತಿಗೆ ಹಾಕಿ ದರು. ಸುವರ್ಣ ಸೌಧದ ಬೀಗ ಮುರಿದು ಅದರೊಳಗೆ ಲಾರಿಗಳನ್ನು ನುಗ್ಗಿಸಿ ಕಬ್ಬು ಸುರಿ ದರು….

ಸಿಎಂ ಕುಮಾರಸ್ವಾಮಿ ಹತ್ರ ಹಣ ಪ್ರಿಂಟ್ ಮಾಡೋ ಮೆಷಿನ್ ಇದ್ಯಾ?
ಮಂಡ್ಯ

ಸಿಎಂ ಕುಮಾರಸ್ವಾಮಿ ಹತ್ರ ಹಣ ಪ್ರಿಂಟ್ ಮಾಡೋ ಮೆಷಿನ್ ಇದ್ಯಾ?

November 19, 2018

ಮಂಡ್ಯ:  ಮುಖ್ಯಮಂತ್ರಿ ಕುಮಾರಣ್ಣನ ಹತ್ರ ಏನು ಹಣ ಪ್ರಿಂಟ್ ಮಾಡೋ ಮೆಷಿನ್ ಇದ್ಯಾ. ಎಲ್ಲದಕ್ಕೂ ಕುಮಾರಸ್ವಾಮಿಯನ್ನೇ ಹಿಡಿದುಕೊಂಡರೆ ಏನು ಪ್ರಯೋಜನ ಎಂದು ಸಚಿವ ಹೆಚ್.ಡಿ.ರೇವಣ್ಣ ಪ್ರಶ್ನಿಸಿದರು. ನಗರದಲ್ಲಿಂದು ಖಾಸಗಿ ಕಾರ್ಯ ಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಕಬ್ಬು ಹೋರಾಟ ಗಾರರ ಪ್ರತಿಭಟನೆ ವಿಚಾರವಾಗಿ ಪ್ರಸ್ತಾ ಪಿಸಿ, ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಕಬ್ಬು ಬೆಳೆಗಾರರನ್ನು ರಕ್ಷಣೆ ಮಾಡ ಬೇಕು ಎಂದರು. ಪ್ರತಿಭಟನೆ ಮಾಡುವ ರೈತರು ಶಾಂತಿಯುತವಾಗಿ ಕುಳಿತು ಪ್ರತಿ ಭಟನೆ ನಡೆಸಬೇಕು. ಆದರೆ…

ವಿಮಾನ ನಿಲ್ದಾಣಕ್ಕಾಗಿ ರೈತರು ನೀಡುವ ಭೂಮಿಗೆ ದರ ನಿಗದಿಪಡಿಸುವ ಅಧಿಕಾರ ಹೆಚ್.ಡಿ.ರೇವಣ್ಣಗೆ
ಹಾಸನ

ವಿಮಾನ ನಿಲ್ದಾಣಕ್ಕಾಗಿ ರೈತರು ನೀಡುವ ಭೂಮಿಗೆ ದರ ನಿಗದಿಪಡಿಸುವ ಅಧಿಕಾರ ಹೆಚ್.ಡಿ.ರೇವಣ್ಣಗೆ

November 16, 2018

ಹಾಸನ: ನಗರದ ಹೊರವಲಯದ ಬೂವನಹಳ್ಳಿಯಲ್ಲಿ ಉದ್ದೇಶಿತ ವಿಮಾನ ನಿಲ್ದಾಣ ಸ್ಥಾಪನೆಗೆ ಅಗತ್ಯವಿರುವ ಹೆಚ್ಚುವರಿ 136 ಎಕರೆ ಜಮೀನನ್ನು ರೈತರಿಂದ ಪಡೆಯುವ ವಿಷಯ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ ರೇವಣ್ಣ ಅಧ್ಯಕ್ಷತೆಯಲ್ಲಿಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಶಾಸಕರಾದ ಹೆಚ್.ಕೆ.ಕುಮಾರಸ್ವಾಮಿ, ಸಿ.ಎನ್.ಬಾಲಕೃಷ್ಣ, ಮಾಜಿ ಶಾಸಕರಾದ ಬಿ.ವಿ.ಕರೀಗೌಡ, ಪಟೇಲ್ ಶಿವರಾಂ ಹಾಗೂ ವಿವಿಧ ರೈತ ಮುಖಂಡರು ಮತ್ತು ಭೂಮಾಲೀಕರ ಉಪಸ್ಥಿಯಲ್ಲಿ ಸಭೆ ನಡೆಯಿತು. ಸಚಿವ ಹೆಚ್.ಡಿ.ರೇವಣ್ಣ ಮಾತನಾಡಿ, ಹಾಸನ ಜಿಲ್ಲೆಯ ಸಾರ್ವಜನಿಕರು ಹಾಗೂ…

ಬ್ರಿಟೀಷರ ವಿರುದ್ಧ ಹೋರಾಟ ಪ್ರಾರಂಭಿಸಿದ್ದೇ ಟಿಪ್ಪು
ಹಾಸನ

ಬ್ರಿಟೀಷರ ವಿರುದ್ಧ ಹೋರಾಟ ಪ್ರಾರಂಭಿಸಿದ್ದೇ ಟಿಪ್ಪು

November 11, 2018

ಹಾಸನ:  ರಾಷ್ಟ್ರವನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡ ಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದ ಹಜóರತ್ ಟಿಪ್ಪು ಸುಲ್ತಾನ್ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಟಿಪ್ಪು ಸುಲ್ತಾನ್ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರು. ಬ್ರಿಟೀಷ್ ಸಾಮ್ರಾಜ್ಯದ ವಿರುದ್ದ ಪ್ರಬಲ ಹೋರಾಟ ಪ್ರಾರಂಭಿಸಿದ್ದೇ ಟಿಪ್ಪು ಸುಲ್ತಾನ್ ಎಂದರು. ಟಿಪ್ಪು ಮೂರು ಬಾರಿ ಬ್ರಿಟೀಷರ ವಿರುದ್ದ ಹೋರಾಟ ನಡೆಸಿದ್ದರು….

ಸಾಲ ಮನ್ನಾದಿಂದ 15 ಲಕ್ಷ ರೈತರಿಗೆ ಅನುಕೂಲ
ಮೈಸೂರು

ಸಾಲ ಮನ್ನಾದಿಂದ 15 ಲಕ್ಷ ರೈತರಿಗೆ ಅನುಕೂಲ

October 29, 2018

ಬಳ್ಳಾರಿ: ರಾಜ್ಯ ಸರ್ಕಾರದ ಸಾಲ ಮನ್ನಾ ಘೋಷಣೆಯಿಂದ ರಾಜ್ಯದ 15 ಲಕ್ಷ ರೈತರಿಗೆ ಅನುಕೂಲ ವಾಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ರೈತರ ಸಾಲ ಮನ್ನಾ ಆಗಿರುವ ಎಲ್ಲಾ ರೈತರಿಗೆ ಸರ್ಕಾರ ಪ್ರಮಾಣ ಪತ್ರ ನೀಡಲಿದ್ದು, ಇನ್ನೂ 15-20 ದಿನಗಳ ಕಾಲ ರೈತರು ಕಾಯುವಂತೆ ತಿಳಿಸಿದರು. ಬಳ್ಳಾರಿ ಲೋಕಸಭಾ ಉಪ ಚುನಾ ವಣೆಯ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಪರವಾಗಿ ಬಿರುಸಿನ ಪ್ರಚಾರ ನಡೆಸಿದ ರೇವಣ್ಣ, ಸರ್ಕಾರ ಇನ್ನೂ…

ರೇವಣ್ಣ ಅಂದು ವೈಲೆಂಟ್, ಇಂದು ಫುಲ್ ಸೈಲೆಂಟ್!
ಹಾಸನ

ರೇವಣ್ಣ ಅಂದು ವೈಲೆಂಟ್, ಇಂದು ಫುಲ್ ಸೈಲೆಂಟ್!

October 28, 2018

ಹಾಸನ: ಮಾಜಿ ಸಚಿವ ಎ.ಮಂಜು ಅವಧಿಯಲ್ಲಿ ಹಾಸನಾಂಬ ದೇವಿ ವಿಶೇಷ ದರ್ಶನ ಟಿಕೆಟ್ ದರದ ವಿಚಾರವಾಗಿ ವೈಲೆಂಟ್ ಆಗಿದ್ದ ಹಾಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಈ ಬಾರಿಯೂ ಅದೇ ದರ ಮುಂದುವರಿದರೂ ಯಾವುದೇ ಚಕಾರ ಎತ್ತದೆ ಫುಲ್ ಸೈಲೆಂಟ್ ಆಗಿರುವುದು ಭಕ್ತಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ. ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಕೊಡುವ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಸ್ಥಾನದ ಬಾಗಿಲು ತೆರೆ ಯಲು ದಿನಗಣನೆ ಆರಂಭವಾಗಿದ್ದು, ಇನ್ನೈದು ದಿನ ಬಾಕಿ ಉಳಿ ದಿದೆ. ತಾಯಿಯ ದರ್ಶನ ಪಡೆಯಲು…

1 2 3 4 7
Translate »