Tag: HDK budget

ಬಜೆಟ್‍ನಲ್ಲಿ ಕೊಡಗಿಗಿಲ್ಲ ಕೊಡುಗೆ: ಸಿಎಂ ಕುಮಾರಸ್ವಾಮಿಗೆ ಕೊಡಗಿನ ಬಾಲಕನ ಅಳಲು ಸಾಮಾಜಿಕ ಜಾಲತಾಣದಲ್ಲಿ ವೈರಲ್
ಕೊಡಗು

ಬಜೆಟ್‍ನಲ್ಲಿ ಕೊಡಗಿಗಿಲ್ಲ ಕೊಡುಗೆ: ಸಿಎಂ ಕುಮಾರಸ್ವಾಮಿಗೆ ಕೊಡಗಿನ ಬಾಲಕನ ಅಳಲು ಸಾಮಾಜಿಕ ಜಾಲತಾಣದಲ್ಲಿ ವೈರಲ್

July 15, 2018

ಮಡಿಕೇರಿ: ಬಜೆಟ್‍ನಲ್ಲಿ ಕೊಡಗಿಗೆ ಅನುದಾನ ನೀಡದಿರುವ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕೊಡಗಿನ ಪುಟ್ಟ ಪೋರನೊಬ್ಬ ಸಿಡಿದೆದ್ದಿದ್ದಾನೆ. ಕಾವೇರಿ ಕೊಟ್ಟ ಕೊಡಗಿಗೆ ಬಜೆಟ್‍ನಲ್ಲಿ ಏನೂ ಕೊಡದೇ ಅಮ್ಮ-ಅಪ್ಪ ಇಲ್ಲದ ಅನಾಥವಾಗಿಸಿದ್ದೀರಿ ಎಂದು ಗುಡುಗಿದ್ದಾನೆ. ಎಮ್ಮೆಮಾಡುವಿನ ಕೂಲಿ ಕಾರ್ಮಿಕ ಕಳ್ಳೀರ ಉಮರ್ ಮತ್ತು ರುಕ್ಯಾ ದಂಪತಿ ಪುತ್ರ 8ನೇ ತರಗತಿ ವಿದ್ಯಾರ್ಥಿ ಫತಹ್ ಸಿಡಿದೆದ್ದಿ ರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎಮ್ಮೆಮಾಡುವಿನಲ್ಲಿ ಕಾವೇರಿ ಹೊಳೆ ಮುಂದೆ ಛತ್ರಿ ಹಿಡಿದು ನಿಂತು, ಈ ಪುಟ್ಟ ಪೋರ 5.25 ನಿಮಿಷ…

ವಿಧಾನಸಭೆಯಲ್ಲಿ ಬಜೆಟ್ ಅಂಗೀಕಾರ
ಮೈಸೂರು

ವಿಧಾನಸಭೆಯಲ್ಲಿ ಬಜೆಟ್ ಅಂಗೀಕಾರ

July 13, 2018

ರೈತರ ಲಕ್ಷದವರೆಗಿನ ಚಾಲ್ತಿ ಬೆಳೆ ಸಾಲವೂ ಮನ್ನಾ 10,700 ಕೋಟಿ ರೂ. ಹೆಚ್ಚುವರಿ ಹೊರೆ ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಜುಲೈ 5ರಂದು ಮಂಡಿಸಿದ್ದ 2018-19ನೇ ಸಾಲಿನ ಧನವಿನಿಯೋಗ ವಿಧೇಯಕ ಗುರುವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಸಾಲ ಮನ್ನಾ ನಮ್ಮ ಸರ್ಕಾರದ ಬದ್ಧತೆಯಾಗಿತ್ತು. ಅದನ್ನು ಈಡೇರಿಸ ಲಿದ್ದೇವೆ ಎಂದರು. ಇದೇ ವೇಳೆ ರೈತರ ಚಾಲ್ತಿ ಸಾಲ ವನ್ನೂ ಮನ್ನಾ ಮಾಡುವುದಾಗಿ ಘೋಷಿಸಿದ ಸಿಎಂ, ಒಂದು…

ರಾಜ್ಯ ಸರ್ಕಾರದ ವಿರುದ್ಧ ಜಿಲ್ಲೆಯಲ್ಲಿ ಪ್ರತ್ಯೇಕ ಪ್ರತಿಭಟನೆ: ಸ್ತ್ರೀಶಕ್ತಿ ಮಹಿಳಾ ಸಂಘದ ಸಾಲಮನ್ನಾಕ್ಕೆ ಆಗ್ರಹ
ಮಂಡ್ಯ

ರಾಜ್ಯ ಸರ್ಕಾರದ ವಿರುದ್ಧ ಜಿಲ್ಲೆಯಲ್ಲಿ ಪ್ರತ್ಯೇಕ ಪ್ರತಿಭಟನೆ: ಸ್ತ್ರೀಶಕ್ತಿ ಮಹಿಳಾ ಸಂಘದ ಸಾಲಮನ್ನಾಕ್ಕೆ ಆಗ್ರಹ

July 12, 2018

ಕೆ.ಆರ್.ಪೇಟೆ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘದ ಬ್ಯಾಂಕ್ ಸಾಲ ಮನ್ನಾ ಮಾಡಬೇಕು. ಡೀಸೆಲ್, ಪೆಟ್ರೋಲ್, ವಿದ್ಯುತ್ ದರ ಕಡಿತಗೊಳಿಸಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಬುಧವಾರ ತಾಲೂಕು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರವಾಸಿ ಮಂದಿರ ವೃತ್ತದಲ್ಲಿ ಸಮಾ ವೇಶಗೊಂಡ ಕಾರ್ಯಕರ್ತರು ಹಾಗೂ ಸಂಘಟನೆಯ ಮಹಿಳಾ ಘಟಕದ ಪದಾಧಿಕಾರಿಗಳು ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ಮೈಸೂರು-ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯನ್ನು ತಡೆದು, ರಾಜ್ಯ ಸರ್ಕಾರದ ವಿರುದ್ಧ…

ಕೃಷಿ ಸಾಲ ಮನ್ನಾಕ್ಕೆ ಒತ್ತಾಯಿಸಿ ರಸ್ತೆ ತಡೆ
ಮಂಡ್ಯ

ಕೃಷಿ ಸಾಲ ಮನ್ನಾಕ್ಕೆ ಒತ್ತಾಯಿಸಿ ರಸ್ತೆ ತಡೆ

July 12, 2018

ಭಾರತೀನಗರ:  ಕೃಷಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ವಿಶ್ವೇಶ್ವರಯ್ಯ ಪುತ್ಥಳಿ ಬಳಿ ಬುಧವಾರ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇಲ್ಲಿನ ವಿಶ್ವೇಶ್ವರಯ್ಯ ಪುತ್ಥಳಿ ಬಳಿ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ಮದ್ದೂರು-ಮಳವಳ್ಳಿ ಮುಖ್ಯರಸ್ತೆ ಯನ್ನು ತಡೆದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರೈತರು ಮೂರ್ನಾಲ್ಕು ವರ್ಷಗಳಿಂದ ನಿರಂತರವಾಗಿ ಬರಗಾಲಕ್ಕೆ ಸಿಲುಕಿ ನಷ್ಟ ಅನುಭವಿಸುತ್ತಿದ್ದಾರೆ. ಜೀವನ ನಿರ್ವಹಣೆಗಾಗಿ ಹಾಗೂ ಕೃಷಿಗಾಗಿ ಸಾಲ ಸಿಗದಿದ್ದ ಸಂದರ್ಭದಲ್ಲಿ ಚಿನ್ನಾ ಭರಣ…

ಬಜೆಟ್ ಅಸಮತೋಲನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಗೆ ನಾಂದಿ: ಶ್ರೀರಾಮುಲು
ಮೈಸೂರು

ಬಜೆಟ್ ಅಸಮತೋಲನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಗೆ ನಾಂದಿ: ಶ್ರೀರಾಮುಲು

July 10, 2018

ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸಿರುವ ಬಜೆಟ್, ಪ್ರಾದೇಶಿಕ ಅಸಮತೋಲನದಿಂದ ಕೂಡಿದೆ. ಇದನ್ನು ಸರಿಪಡಿಸದಿದ್ದರೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಗೆ ಪುಷ್ಠಿ ನೀಡಿದಂತಾಗುತ್ತದೆ ಎಂದು ಮಾಜಿ ಸಚಿವ ಶ್ರೀರಾಮುಲು ಅಭಿಪ್ರಾಯಪಟ್ಟರು. ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸೋನಾರ್ ಬೀದಿಯ ಅವಧೂತ ಪೀಠದ ಶ್ರೀ ಅರ್ಜುನ್ ಗುರೂಜಿ ಯವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಹೆಚ್‍ಡಿಕೆ ಮಂಡಿಸಿರುವ ಬಜೆಟ್, ಕೇವಲ ಹಳೇ ಮೈಸೂರು ಪ್ರಾಂತ್ಯಕ್ಕೆ ಮಾತ್ರ ಸಿಮಿತವಾಗಿದೆ ಎಂಬ ಭಾವನೆ ಉತ್ತರ ಕರ್ನಾಟಕದ ಜನರಲ್ಲಿ ಮೂಡಿದೆ….

ಸಂಪೂರ್ಣ ಸಾಲ ಮನ್ನಾಕ್ಕಾಗಿ ರೈತರಿಂದ ವಿವಿಧೆಡೆ ಪ್ರತಿಭಟನೆ
ಮಂಡ್ಯ

ಸಂಪೂರ್ಣ ಸಾಲ ಮನ್ನಾಕ್ಕಾಗಿ ರೈತರಿಂದ ವಿವಿಧೆಡೆ ಪ್ರತಿಭಟನೆ

July 10, 2018

ಮಂಡ್ಯ: ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಜಿಲ್ಲೆಯ ಹಲವೆಡೆ ಸೋಮವಾರ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಮಂಡ್ಯ, ಪಾಂಡವಪುರ, ಕೆ.ಆರ್.ಪೇಟೆ, ಮದ್ದೂರು, ಮಳವಳ್ಳಿ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಮಂಡ್ಯ: ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಮಂಡ್ಯ ನಗರದ ಸರ್. ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಸಮಾ ವೇಶಗೊಂಡ ಪ್ರತಿಭಟನಾಕಾರರು, ಧರಣಿ ನಡೆಸಿ ರೈತರ ಸಂಪೂರ್ಣ ಸಾಲಮನ್ನಾ ಮಾಡದಿರುವ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ…

ಸಂಪೂರ್ಣ ಸಾಲಮನ್ನಾ, ಹಾಲಿನ ದರ ಏರಿಕೆಗೆ ರೈತರ ಆಗ್ರಹ
ಹಾಸನ

ಸಂಪೂರ್ಣ ಸಾಲಮನ್ನಾ, ಹಾಲಿನ ದರ ಏರಿಕೆಗೆ ರೈತರ ಆಗ್ರಹ

July 10, 2018

ಹಾಸನ: ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಹಾಲಿನ ದರ ಹೆಚ್ಚಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟಿಸಲಾಯಿತು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣ ತಲುಪಿ ಬೇಡಿಕೆ ಈಡೇರಿಸು ವಂತೆ ಘೋಷಣೆ ಕೂಗಿದರು. ನಾಲ್ಕೈದು ವರ್ಷದಿಂದ ಜಿಲ್ಲೆಯು ಬರಗಾಲಕ್ಕೆ ತುತ್ತಾಗಿ ರೈತರು ಸಂಕಷ್ಟಕ್ಕೀಡಾಗಿದ್ದರು. ಈ ಬಾರಿ ಪೂರ್ವ ಮುಂಗಾರಿನಿಂದ ಹರ್ಷಗೊಂಡ ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದರು. ಆದರೆ ಮುಂಗಾರು ಆರಂಭವಾಗಿ ನಿಂದಲೂ…

ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತ್ಯೇಕ ಪ್ರತಿಭಟನೆ
ಚಾಮರಾಜನಗರ

ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತ್ಯೇಕ ಪ್ರತಿಭಟನೆ

July 10, 2018

 ಕುಮಾರಸ್ವಾಮಿ, ಪರಮೇಶ್ವರ ಅವರ ಪ್ರತಿಕೃತಿ ದಹನ ಚಾ.ನಗರ- ಗುಂಡ್ಲುಪೇಟೆಯಲ್ಲಿ ರಸ್ತೆ ತಡೆ ಬೇಡಿಕೆ ಈಡೇರಿಕೆಗೆ ರೈತರ ಆಗ್ರಹ ಗುಂಡ್ಲುಪೇಟೆ: ರೈತರ ಎಲ್ಲಾ ರೀತಿಯ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಸೋಮವಾರ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು. ಪ್ರವಾಸಿ ಮಂದಿರದ ಮುಂಭಾಗ ಸಮಾವೇಶಗೊಂಡ ರೈತರು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ, ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ರಚಿಸಿ…

ಸಿಎಂ ಕುಮಾರಸ್ವಾಮಿ ಮಾತು ತಪ್ಪಿ ರೈತರನ್ನು ವಂಚಿಸಿದ್ದಾರೆ: ರೈತ ಸಂಘ, ಹಸಿರು ಸೇನೆ ಕಿಡಿ
ಮೈಸೂರು

ಸಿಎಂ ಕುಮಾರಸ್ವಾಮಿ ಮಾತು ತಪ್ಪಿ ರೈತರನ್ನು ವಂಚಿಸಿದ್ದಾರೆ: ರೈತ ಸಂಘ, ಹಸಿರು ಸೇನೆ ಕಿಡಿ

July 9, 2018

ಮೈಸೂರು: ರಾಜ್ಯ ರೈತರ ಬೆಳೆಸಾಲದ ಒಟ್ಟು 53 ಸಾವಿರ ಕೋಟಿ ರೂ. ಅನ್ನು ಪೂರ್ಣವಾಗಿ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸುಸ್ತಿ ಉಳಿಸಿಕೊಂಡ ರೈತರ 2 ಲಕ್ಷ ರೂ.ವರೆಗಿನ ಬೆಳೆಸಾಲ ಮನ್ನಾ ಮಾಡುವ ಘೋಷಣೆ ಮೂಲಕ ಮಾತಿಗೆ ತಪ್ಪಿ ರೈತ ಸಮುದಾಯವನ್ನು ವಂಚಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಿಡಿಕಾರಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ…

ಹೆಚ್‍ಡಿಕೆಯಿಂದ ರೈತರ ಬೇಡಿಕೆ ಈಡೇರಿಕೆ
ಮಂಡ್ಯ

ಹೆಚ್‍ಡಿಕೆಯಿಂದ ರೈತರ ಬೇಡಿಕೆ ಈಡೇರಿಕೆ

July 9, 2018

ಮದ್ದೂರು:  ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲಿದ್ದಾರೆ. ಈ ಬಗ್ಗೆ ಆತಂಕ ಬೇಡ. ಆದರೆ ಕಾಲಾವಕಾಶ ಬೇಕು ಎಂದು ಶಾಸಕ ಸುರೇಶ್‍ಗೌಡ ತಿಳಿಸಿದರು. ತಾಲೂಕಿನ ಕಿರಂಗೂರು ಗ್ರಾಮದಲ್ಲಿ ನಡೆದ ತೋಪಿನ ತಿಮ್ಮಪ್ಪ ದೇವರ ಹರಿಸೇವೆ ಯಲ್ಲಿ ಮಾತನಾಡಿದ ಅವರು, ಸಿಎಂ ಅವರು ಸಿದ್ದರಾಮಯ್ಯರ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುವ ಜೊತೆಗೆ ರೈತರ ಸಾಲ ಮನ್ನಾ ಮಾಡಿ ದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ರೈತರಿಗೆ ಹಾಗೂ ಎಲ್ಲ ಸಮುದಾಯಗಳಿಗೆ ಉಪಯುಕ್ತ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ ಎಂದು…

1 2 3 4
Translate »