Tag: HDK budget

ದೇಮಹಳ್ಳಿ ರೈತ ಚಿಕ್ಕಸ್ವಾಮಿ ಆತ್ಮಹತ್ಯೆ ಪ್ರಕರಣ: ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ
ಚಾಮರಾಜನಗರ

ದೇಮಹಳ್ಳಿ ರೈತ ಚಿಕ್ಕಸ್ವಾಮಿ ಆತ್ಮಹತ್ಯೆ ಪ್ರಕರಣ: ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

July 6, 2018

ಚಾಮರಾಜನಗರ: ತನ್ನ ಸಾಲಮನ್ನಾ ಆಗಲಿಲ್ಲ ಎಂದು ತಾಲೂಕಿನ ದೇಮಹಳ್ಳಿ ಗ್ರಾಮದ ರೈತನೋರ್ವ ಆತ್ಮಹತ್ಯೆಗೆ ಶರಣಾದ ಹಿನ್ನೆಲೆಯಲ್ಲಿ ಮೃತ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿ ರೈತ ಸಮುದಾಯ ಇಂದು ಸಂಜೆ ಹೆದ್ದಾರಿಯಲ್ಲಿ ಶವವಿಟ್ಟು ಬೃಹತ್ ಪ್ರತಿಭಟನೆ ನಡೆಸಿತು. ದೇಮಹಳ್ಳಿ ಗ್ರಾಮದ ರೈತ ಚಿಕ್ಕಸ್ವಾಮಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿ ಸಿದ ಸಾಲಮನ್ನಾ ಯೋಜನೆಯಲ್ಲಿ ತನ್ನ ಸಾಲ ಮನ್ನಾ ಆಗುವುದಿಲ್ಲ ಎಂದು ತಿಳಿದು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿ ಸಿದ್ದರು. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…

ಬಜೆಟ್‍ನಲ್ಲಿ ಕೊಡಗಿಗೆ ಶೂನ್ಯ ಕೊಡುಗೆ
ಕೊಡಗು

ಬಜೆಟ್‍ನಲ್ಲಿ ಕೊಡಗಿಗೆ ಶೂನ್ಯ ಕೊಡುಗೆ

July 6, 2018

ಮಡಿಕೇರಿ:  ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್ ಮಂಡನೆ ಯಾಗಿದೆ. ಈ ಬಾರಿಯ ಬಜೆಟ್‍ನಲ್ಲಿ ಕಾಫಿ, ಕರಿಮೆಣಸು ಸೇರಿದಂತೆ ಆರ್ಥಿಕ ಬೆಳೆಗಳನ್ನು ನಂಬಿಕೊಂಡಿರುವ ಜಿಲ್ಲೆಯ ಕೃಷಿಕರು, ಸಾಲಮನ್ನಾ, ಕೃಷಿಭಾಗ್ಯ, ಕಾಡಾನೆ ಹಾವಳಿ ಸಮಸ್ಯೆ ಪರಿಹಾರ, ಬೆಳೆಹಾನಿ ಪರಿಹಾರ ಹೆಚ್ಚಳ ಸೇರಿದಂತೆ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಬಜೆಟ್ ನಲ್ಲಿ ಅನುದಾನ ಮೀಸಲಿಡುವ ಕುರಿತು ಆಶಾಭಾವನೆ ಹೊಂದಿದ್ದರು. ವಿಶೇಷವಾಗಿ ಈ ಹಿಂದಿನ ಸರ್ಕಾರ ದಂತೆ ಜಿಲ್ಲೆಯ ರಸ್ತೆಗಳ ಅಭಿವೃದ್ದಿಗೆ ವಿಶೇಷ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ…

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್: ಜಿಲ್ಲೆಗೆ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಸ್ಥಾಪನೆಗೆ  50 ಕೋಟಿ ಅನುದಾನ
ಚಾಮರಾಜನಗರ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್: ಜಿಲ್ಲೆಗೆ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಸ್ಥಾಪನೆಗೆ  50 ಕೋಟಿ ಅನುದಾನ

July 6, 2018

ಚಾಮರಾಜನಗರ:  ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಮಂಡಿಸಿದ 2018-19ನೇ ಸಾಲಿನ ಬಜೆಟ್‍ನಲ್ಲಿ ಜಿಲ್ಲೆಗೆ ಎರಡು ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ಚಾಮರಾಜನಗರ, ಗದಗ, ಕೊಪ್ಪಳ ಮತ್ತು ಹಾಸನ ನಗರಗಳ ವೈದ್ಯಕೀಯ ಕಾಲೇ ಜುಗಳಲ್ಲಿ 450 ಹಾಸಿಗೆ ಸಾಮಥ್ರ್ಯದ ಹೊಸ ಆಸ್ಪತ್ರೆ ಸ್ಥಾಪಿಸಿಲಾಗುವುದು. ಇದ ಕ್ಕಾಗಿ 200 ಕೋಟಿ ರೂ. ಅನುದಾನ ನೀಡು ವುದಾಗಿ ಪ್ರಕಟಿಸಲಾಗಿದೆ. ನಾಲ್ಕು ಜಿಲ್ಲೆಗ ಳಿಂದ ಒಟ್ಟು 200 ಕೋಟಿ ರೂ. ಅನುದಾನ ನೀಡಿರುವುದರಿಂದ ಒಂದೊಂದು ಜಿಲ್ಲೆಗೆ 50 ಕೋಟಿ ರೂ. ಅನುದಾನ ಲಭ್ಯವಾಗಿದೆ. ಚಾಮರಾಜನಗರ…

ಬಜೆಟ್‍ನಲ್ಲಿ ಸಾಲಮನ್ನಾ ಘೋಷಿಸಿದ ಸಿಎಂ ಕುಮಾರಸ್ವಾಮಿ ಬನ್ನೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಂಭ್ರಮ
ಮೈಸೂರು

ಬಜೆಟ್‍ನಲ್ಲಿ ಸಾಲಮನ್ನಾ ಘೋಷಿಸಿದ ಸಿಎಂ ಕುಮಾರಸ್ವಾಮಿ ಬನ್ನೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಂಭ್ರಮ

July 6, 2018

ಬನ್ನೂರು:  ಸಿಎಂ ಕುಮಾರಸ್ವಾಮಿ ಯವರು ರೈತರ ಸಾಲವನ್ನು ಮನ್ನಾ ಮಾಡಿದ್ದ ರಿಂದ ಜೆಡಿಎಸ್ ಕಾರ್ಯಕರ್ತರು ಸಿಹಿ ಹಂಚಿ ಪಟಾಕಿಯನ್ನು ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಮುಖಂಡ ಸಂಜಯ್, ಇಂದು ರಾಜ್ಯದ ರೈತಾಪಿ ಕುಟುಂಬದವರು ಆರ್ಥಿಕ ವಾಗಿ ಜರ್ಜರಿತವಾಗಿದ್ದು, ಅವರು ಬದುಕು ನಡೆಸುವುದು ಕಷ್ಟವಾಗಿದೆ. ರಾಜ್ಯದ ರೈತರ ನೋವನ್ನು ಕಣ್ಣಾರೆ ಕಂಡಿರುವ ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ಚುನಾವಣೆಗೂ ಮೊದಲೇ ನೀಡಿದ್ದ ಆಶ್ವಾಸನೆ ಯಂತೆ ರೈತರ ಸಾಲವನ್ನು ಮನ್ನಾ ಮಾಡುವ ದೃಢ ನಿರ್ಧಾರವನ್ನು ಕೈಗೊಂಡು ನುಡಿ ದಂತೆ…

ಇಂದು ಮೈತ್ರಿ ಬಜೆಟ್: ಸಾಲ ಮನ್ನಾದತ್ತ ಅನ್ನದಾತನ ಆಸೆಗಣ್ಣು
ಮೈಸೂರು

ಇಂದು ಮೈತ್ರಿ ಬಜೆಟ್: ಸಾಲ ಮನ್ನಾದತ್ತ ಅನ್ನದಾತನ ಆಸೆಗಣ್ಣು

July 5, 2018

ಅರ್ಜಿ ಸಲ್ಲಿಸಿದ 15 ದಿನಗಳೊಳಗಾಗಿ ರೈತರ ಮನೆ ಬಾಗಿಲಿಗೆ ಬ್ಯಾಂಕಿನವರಿಂದ ಋಣಮುಕ್ತ ಪತ್ರ ಭರವಸೆ ಮೊದಲ ಹಂತದಲ್ಲಿ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‍ಗಳಲ್ಲಿ ಪಡೆದಿರುವ ಪೂರ್ಣ ಬೆಳೆ ಸಾಲ ಮನ್ನಾ ರೈತರ ಹೆಸರಿನಲ್ಲಿ ಸಾಲ ಪಡೆದಿರುವ ಕುಳಗಳಿಗೆ ಈ ಯೋಜನೆಯಿಂದ ಯಾವುದೇ ಪ್ರಯೋಜನವಾಗದು ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ ಹಾಗೂ ಮೂಲ ಸೌಕರ್ಯಕ್ಕೆ ಹಿಂದಿನ ಸರ್ಕಾರದ ಪ್ರೋತ್ಸಾಹ ಬಾಣಂತಿಯರಿಗೆ 6 ತಿಂಗಳ ಕಾಲ ಪ್ರತಿ ತಿಂಗಳು 6 ಸಾವಿರ ರೂ. ಭತ್ಯೆ, ವಯೋವೃದ್ಧರಿಗೆ ಮಾಸಿಕ ವೃದ್ಧಾಪ್ಯ ವೇತನ…

ಸಚಿವ ಜಿ.ಟಿ.ದೇವೇಗೌಡ ಮಹತ್ವಾಕಾಂಕ್ಷೆಯ ಉಂಡುವಾಡಿ ಕುಡಿಯುವ ನೀರು ಯೋಜನೆ ಬಜೆಟ್‍ನಲ್ಲಿ ಪ್ರಸ್ತಾಪ ನಿರೀಕ್ಷೆ
ಮೈಸೂರು

ಸಚಿವ ಜಿ.ಟಿ.ದೇವೇಗೌಡ ಮಹತ್ವಾಕಾಂಕ್ಷೆಯ ಉಂಡುವಾಡಿ ಕುಡಿಯುವ ನೀರು ಯೋಜನೆ ಬಜೆಟ್‍ನಲ್ಲಿ ಪ್ರಸ್ತಾಪ ನಿರೀಕ್ಷೆ

July 4, 2018

ಮೈಸೂರು:  ಮೈಸೂರು ನಗರ ಸೇರಿದಂತೆ ಸಮೀಪದ ಹಲವು ಗ್ರಾಮ ಗಳಿಗೆ ಕುಡಿಯುವ ನೀರು ಪೂರೈಸುವ ಉಂಡುವಾಡಿ ಬಳಿಯ ಉದ್ದೇಶಿತ ಯೋಜನೆ, ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಸೇರ್ಪಡೆಯಾಗುವ ನಿರೀಕ್ಷೆ ಇದೆ. ಈ ಮಹತ್ವದ ಯೋಜನೆ ಅನುಷ್ಠಾನ ಕ್ಕಾಗಿ ಹಿಂದಿನಿಂದಲೂ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರ ಒತ್ತಾಸೆ ಮೇರೆಗೆ, ಬಜೆಟ್‍ನಲ್ಲಿ ಸೇರ್ಪಡೆಯಾಗಿದೆ. ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಜು.5ರಂದು ಮಂಡಿಸಲಿರುವ ಬಜೆಟ್ ನಲ್ಲಿ ಯೋಜನೆ ಸಂಬಂಧ ಪ್ರಸ್ತಾಪಿಸ ಲಿದ್ದಾರೆ…

ಮೈತ್ರಿ ಸರ್ಕಾರದ ಚೊಚ್ಚಲ ಅಧಿವೇಶನ ಆರಂಭ: ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಾಲಾ ಭಾಷಣ
ಮೈಸೂರು

ಮೈತ್ರಿ ಸರ್ಕಾರದ ಚೊಚ್ಚಲ ಅಧಿವೇಶನ ಆರಂಭ: ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಾಲಾ ಭಾಷಣ

July 3, 2018

ಸಮಗ್ರ ಕರ್ನಾಟಕ ಕಲ್ಯಾಣಕ್ಕೆ ದೋಸ್ತಿ ಸಂಕಲ್ಪ ಹಿಂದಿನ ಸರ್ಕಾರದ ಭಾಗ್ಯಗಳ ಜೊತೆಗೆ ರೈತರ ಸಂಕಷ್ಟಕ್ಕೆ ನೆರವು ಪರಿಶಿಷ್ಟ ಜಾತಿ, ವರ್ಗದ ಕುಟುಂಬಗಳಿಗೆ ಅಡುಗೆ ಅನಿಲ, ಕೌಶಲ್ಯ ಅಭಿವೃದ್ಧಿ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕ್ಯಾನ್ಸರ್ ಕೇರ್ ಘಟಕ ಆರಂಭ ಪೇದೆಗಳಿಗೆ ಠಾಣಾ ವ್ಯಾಪ್ತಿಯಲ್ಲಿ ಭೌಗೋಳಿಕ ಸರಹದ್ದು ನಿಗದಿ ಬೆಂಗಳೂರು: ಸಮ್ಮಿಶ್ರ ಸರ್ಕಾರದ ಚೊಚ್ಚಲ ಅಧಿವೇಶನದಲ್ಲಿ ಸರ್ಕಾರದ ಮುಂದಿನ ಐದು ವರ್ಷದ ಸ್ಥಿರತೆಯ ಖಾತರಿಯೊಂದಿಗೆ ಆಯ್ದ ಕ್ಷೇತ್ರಗಳ ಅಭಿವೃದ್ಧಿ ಸೇರಿದಂತೆ ಸಮಗ್ರ ಕರ್ನಾಟಕದ ಕಲ್ಯಾಣಕ್ಕೆ ಶ್ರಮಿಸುವುದಾಗಿ ರಾಜ್ಯಪಾಲರ ಮೂಲಕ ಭರವಸೆ…

ಇಂದು ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಅಧಿವೇಶನ ಆರಂಭ
ಮೈಸೂರು

ಇಂದು ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಅಧಿವೇಶನ ಆರಂಭ

July 2, 2018

 ಜು.12ರವರೆಗೆ ನಡೆಯಲಿರುವ ಅಧಿವೇಶನ ಜು.5ರಂದು ಬಜೆಟ್ ಮಂಡನೆ ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಅಧಿವೇಶನ ನಾಳೆ (ಜು.2)ಯಿಂದ ಆರಂಭವಾಗಲಿದೆ. ಜು.12ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜು.5ರಂದು ಬಜೆಟ್ ಮಂಡಿಸಲಿದ್ದಾರೆ. ಈ ಅಧಿವೇಶನದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಣ್ಣ, ಅತೀ ಸಣ್ಣ ಹಾಗೂ ಮಧ್ಯಮ ವರ್ಗದ ರೈತರು ಸಹಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಮಾಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಘೋಷಣೆ ಮಾಡಲಿದ್ದಾರೆ. ಒಟ್ಟು 53 ಸಾವಿರ ಕೋಟಿ ರೈತರ ಸಾಲ…

ಸಿಎಂ ಹೆಚ್‍ಡಿಕೆಯಿಂದ ಜನಪರ ಬಜೆಟ್ ಮಂಡನೆ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು
ಮಂಡ್ಯ

ಸಿಎಂ ಹೆಚ್‍ಡಿಕೆಯಿಂದ ಜನಪರ ಬಜೆಟ್ ಮಂಡನೆ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು

June 27, 2018

ಮೇಲುಕೋಟೆ:  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪೂರ್ಣ ಪ್ರಮಾಣದ ಜನಪರ ಬಜೆಟ್ ಮಂಡಿಸುವುದು 100ಕ್ಕೆ 200ರಷ್ಟು ಖಚಿತ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದರು. ಸಚಿವರಾದ ಬಳಿಕ ಮೊದಲ ಬಾರಿಗೆ ಮಂಗಳವಾರ ಮೇಲುಕೋಟೆ ಶ್ರೀಚೆಲುವ ನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ ಮಾಧ್ಯಮಗಳು ಈ ಬಗ್ಗೆ ಗೊಂದಲ ಸೃಷ್ಠಿಸಿವೆ ಎಂದ ಸಚಿವರು, ಬಜೆಟ್‍ನಲ್ಲಿ ರೈತರ…

ಬಜೆಟ್‍ನಲ್ಲಿ ಸಾಲಮನ್ನಾ ಘೋಷಣೆ ಸಾಧ್ಯತೆ: ಸಿಎಸ್‍ಪಿ
ಮಂಡ್ಯ

ಬಜೆಟ್‍ನಲ್ಲಿ ಸಾಲಮನ್ನಾ ಘೋಷಣೆ ಸಾಧ್ಯತೆ: ಸಿಎಸ್‍ಪಿ

June 26, 2018

ಪಾಂಡವಪುರ: ಚುನಾವಣೆಗೂ ಮುನ್ನಾ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿದ್ದ ಭರ ವಸೆಯಂತೆ ರೈತರ ಸಾಲಮನ್ನಾ ಮಾಡುವ ಬಗ್ಗೆ ಮುಂದಿನ ಬಜೆಟ್‍ನಲ್ಲಿ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಸಣ್ಣ ನೀರಾ ವರಿ ಸಚಿವ ಸಿ.ಎಸ್.ಪುಟ್ಟರಾಜು ವಿಶ್ವಾಸ ವ್ಯಕ್ತ ಪಡಿಸಿದರು. ಪಟ್ಟಣದ ಕೃಷ್ಣಾ ನಗರದ ತಮ್ಮ ನಿವಾಸದ ಎದುರು ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ನಂತರ ಮಾತನಾಡಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ರೈತರ ಸಮಸ್ಯೆಗಳ ಬಗ್ಗೆ ಚಿಂತಿಸುತ್ತಿದ್ದು, ರೈತರಿಗೆ ಅನುಕೂಲವಾಗುವ ಹೊಸ…

1 2 3 4
Translate »