Tag: HDK

‘ಇಬ್ಬನಿ’ ರೆಸಾರ್ಟ್‍ನಿಂದ ಸಿಎಂ ಕುಮಾರಸ್ವಾಮಿ ನಿರ್ಗಮನ
ಮೈಸೂರು

‘ಇಬ್ಬನಿ’ ರೆಸಾರ್ಟ್‍ನಿಂದ ಸಿಎಂ ಕುಮಾರಸ್ವಾಮಿ ನಿರ್ಗಮನ

May 13, 2019

ಮಡಿಕೇರಿ: ಕಳೆದ ಎರಡು ದಿನಗಳಿಂದ ಮಡಿಕೇರಿ ಹೊರವಲಯದ ಪ್ರಶಾಂತ ಪರಿಸರದ ಇಬ್ಬನಿ ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿದ್ದ ರಾಜ್ಯ ಮೈತ್ರಿ ಸರಕಾರದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಭಾನುವಾರ ಮಧ್ಯಾಹ್ನ 1 ಗಂಟೆಯ ವೇಳೆಗೆ ಇಬ್ಬನಿ ರೆಸಾರ್ಟ್‍ನಿಂದ ನಿರ್ಗಮಿಸಿದರು. ಮಡಿಕೇರಿ ಹೊರ ವಲಯದ ಇಬ್ಬನಿ ರೆಸಾರ್ಟ್‍ನಿಂದ ಹೊರಬಂದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಮಾಧ್ಯಮ ಪ್ರತಿನಿಧಿಗಳು ರೆಸಾರ್ಟ್ ವಾಸ್ತವ್ಯದ ಕುರಿತು ಪ್ರತಿಕ್ರಿಯೆ ಬಯಸಲು ಮುಂದಾದರೂ ಅವರು ಯಾವುದೇ ಸ್ಪಂದನೆ ತೋರದೇ ತೆರಳಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ,…

ಚುನಾವಣಾ ಜಂಜಾಟದ ನಂತರ ಈಗ ಸರ್ಕಾರ ಸಕ್ರಿಯ
ಮೈಸೂರು

ಚುನಾವಣಾ ಜಂಜಾಟದ ನಂತರ ಈಗ ಸರ್ಕಾರ ಸಕ್ರಿಯ

April 25, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಅವರ ಸಂಪುಟ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳು ಆಡಳಿತಯಂತ್ರಕ್ಕೆ ಮರಳಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ಪೂರ್ಣಗೊಳ್ಳುತ್ತಿದ್ದಂತೆ, ತಮ್ಮ ಮೂಲ ಕಾರ್ಯಕ್ಕೆ ಹಿಂತಿರುಗಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಇಡೀ ರಾಜ್ಯದ ಚಿತ್ರಣ ಕಂಡಿರುವ ಮುಖ್ಯ ಮಂತ್ರಿ ಹಾಗೂ ಅವರ ಸಂಪುಟದ ಕೆಲವು ಸಚಿವರಿಗೆ, ಬರದ ಭೀಕರತೆ ಅರಿವಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿಗೆ ವಾಪಸಾಗುತ್ತಿದ್ದಂತೆ ಮುಖ್ಯಮಂತ್ರಿ ಅವರು, ಮುಂದಿನ ವಾರ ಬರ ಪರಿಸ್ಥಿತಿ ಪರಿಶೀಲನೆ…

ನಿಷ್ಪಕ್ಷಪಾತ ವರದಿ ಮಾಡಿ: ಪತ್ರಕರ್ತರಿಗೆ ಸಿಎಂ ಸಲಹೆ
ಮೈಸೂರು

ನಿಷ್ಪಕ್ಷಪಾತ ವರದಿ ಮಾಡಿ: ಪತ್ರಕರ್ತರಿಗೆ ಸಿಎಂ ಸಲಹೆ

March 2, 2019

ಸುತ್ತೂರು: ಸರ್ಕಾರದ ಆಡಳಿತ ವೈಖರಿ, ನೀತಿ-ನಿರೂಪಣೆ ಗಳನ್ನು ಜನರಿಗೆ ಮುಟ್ಟಿಸುವಲ್ಲಿ ಪತ್ರ ಕರ್ತರು ನಿಷ್ಪಕ್ಷಪಾತವಾಗಿ ಕೆಲಸ ಮಾಡ ಬೇಕೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಸಲಹೆ ನೀಡಿದ್ದಾರೆ. ಮೈಸೂರು ಜಿಲ್ಲೆಯ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಇಂದು ಆರಂಭವಾದ ಎರಡು ದಿನಗಳ ಪತ್ರಕರ್ತರ 34ನೇ ರಾಜ್ಯ ಸಮ್ಮೇ ಳನದಲ್ಲಿ ಪಾಲ್ಗೊಂಡು ಮಾತ ನಾಡಿದ ಅವರು, ಮಾಧ್ಯಮಗಳು ಅತ್ಯಂತ ಜವಾ ಬ್ದಾರಿಯುತವಾಗಿ ಕಾರ್ಯ ನಿರ್ವಹಿ ಸುವ ಮೂಲಕ ಸರ್ಕಾರ ಹಮ್ಮಿ ಕೊಳ್ಳುವ ಜನಪರ ಕೆಲಸಗಳನ್ನು ನಾಡಿನ ಕಟ್ಟ ಕಡೆಯ ವ್ಯಕ್ತಿಗೆ…

5 ಸಾವಿರ ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ
ಮಂಡ್ಯ

5 ಸಾವಿರ ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ

February 28, 2019

ಮಂಡ್ಯ: ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ 5 ಸಾವಿರ ಕೋಟಿ ರೂ.ಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದ್ದು, ಮನೆಯ ಮಗನಾಗಿ ಮಂಡ್ಯದ ಜನತೆಯ ಋಣ ತೀರಿಸಲು ಪ್ರಯತ್ನಿಸಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನುಡಿದರು. ನಗರದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿಂದು ನಡೆದ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಇಂದು ಅಧಿಕೃತವಾಗಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಇನ್ನೂ ಹೆಚ್ಚಿನ ಅನು ದಾನ…

ನಾನಿಲ್ಲದಿದ್ದರೆ ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ಬರುತ್ತಿರಲಿಲ್ಲ: ಹೆಚ್‍ಡಿಕೆ
ಮಂಡ್ಯ

ನಾನಿಲ್ಲದಿದ್ದರೆ ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ಬರುತ್ತಿರಲಿಲ್ಲ: ಹೆಚ್‍ಡಿಕೆ

February 28, 2019

ಮಂಡ್ಯ: ನಾನಿಲ್ಲದಿದ್ದರೆ ರಾಜಕಾರಣಿ, ನಟ ಅಂಬರೀಶ್ ಪಾರ್ಥಿವ ಶರೀರ ಮಂಡ್ಯಕ್ಕೆ ಬರುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಗರದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿಂದು ಆಯೋಜಿಸಿದ್ದ 5 ಸಾವಿರ ಕೋಟಿ ರೂ.ಗಳ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು. ನಮ್ಮೊಂದಿಗೆ ಆತ್ಮೀಯವಾಗಿದ್ದ ಅಂಬ ರೀಶ್ ನಿಧನರಾದಾಗ ಅವರಿಗಿಂತ ಹೆಚ್ಚಾಗಿ ಜಿಲ್ಲೆಯ ಮೇಲಿನ ಅಭಿಮಾನಕ್ಕಾಗಿ ಅವರ ಶವವನ್ನು ನಾನು ಮಂಡ್ಯಕ್ಕೆ ತಂದಿದ್ದೆ ಎಂದರು. ನಾನು ಎಲ್ಲರಂತೆ ಅಂಬರೀಶ್ ಶವಕ್ಕೆ ಕೈಮುಗಿದು ಸುಮ್ಮನಿರಬಹುದಿತ್ತು. ಆಗ…

ಜೆಡಿಎಸ್‍ನ 9, ಕಾಂಗ್ರೆಸ್‍ನ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
ಮೈಸೂರು

ಜೆಡಿಎಸ್‍ನ 9, ಕಾಂಗ್ರೆಸ್‍ನ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

February 27, 2019

*ಕೋನರೆಡ್ಡಿ ಸಿಎಂ ರಾಜಕೀಯ ಕಾರ್ಯದರ್ಶಿ *ದೇವಾನಂದ್ ಪೂಲಸಿಂಗ್ ಚವ್ಹಾಣ್ ಸೇರಿ ನಾಲ್ವರಿಗೆ ಸಂಸದೀಯ ಕಾರ್ಯದರ್ಶಿ ಸ್ಥಾನ ಬೆಂಗಳೂರು: ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳ ಬಳಿಕ ಜೆಡಿಎಸ್‍ನ 9 ಹಾಗೂ ಕಾಂಗ್ರೆಸ್‍ನ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಲಭಿಸಿದೆ. ವಿಪಕ್ಷ ಬಿಜೆಪಿಯ ರಾಜಕೀಯ ತಂತ್ರಗಾರಿಕೆ ಹಾಗೂ ಮೈತ್ರಿ ಪಕ್ಷಗಳ ಶಾಸಕರಲ್ಲಿ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ ನಿಗಮ ಮಂಡಳಿ ನೇಮಕಾತಿ ಅಸ್ತ್ರವನ್ನು ಸಕಾಲದಲ್ಲಿ ಬಳಸಿಕೊಳ್ಳಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಿಂತನೆ ನಡೆಸಿ ದ್ದರು. ಆದರೆ ಲೋಕಸಭಾ…

ಕುಡಿಯುವ ನೀರು, ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ
ಹಾಸನ

ಕುಡಿಯುವ ನೀರು, ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ

February 27, 2019

ರಾಮನಾಥಪುರ: ರಾಜ್ಯದ ಎಲ್ಲಾ ಜಿಲ್ಲೆಗಳ ಅಭಿವೃದ್ಧಿಗೂ ನಾನು ಬದ್ಧನಾಗಿದ್ದು, ಎಲ್ಲಾ ಕ್ಷೇತ್ರಕ್ಕೂ ಹೆಚ್ಚಿನ ಅನುದಾನ ನೀಡಿ ಸಾರ್ವಜನಿಕರ ಕುಂದು ಕೊರತೆಗಳ ನಿವಾರಣೆ ಹಾಗೂ ಗ್ರಾಮಗಳ ನೈರ್ಮಲ್ಯ, ಕುಡಿಯುವ ನೀರು, ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಇಲ್ಲಿಯ ಬಸವೇಶ್ವರ ವೃತ್ತದಲ್ಲಿರುವ ಪಟ್ಟಾಭಿರಾಮ ಪ್ರೌಢಶಾಲೆಯ ಆವರಣ ದಲ್ಲಿ ಮಂಗಳವಾರ ರಾಮನಾಥಪುರ-ಕೊಣನೂರು 34 ಕಿಮೀ ರಸ್ತೆ, ಮಾಗಡಿ, ಹುಲಿಯೂರುದುರ್ಗ, ನಾಗಮಂಗಲ, ಕೆ.ಆರ್.ಪೇಟೆ, ರಾಮನಾಥಪುರ, ಸೋಮ ವಾರಪೇಟೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಭೂಮಿಪೂಜೆ, ರಾಮ…

ದೇಶದಲ್ಲಿನ ಉಗ್ರರ ಮೊದಲು ಮಟ್ಟ ಹಾಕಿ
ಮೈಸೂರು

ದೇಶದಲ್ಲಿನ ಉಗ್ರರ ಮೊದಲು ಮಟ್ಟ ಹಾಕಿ

February 19, 2019

ತಿ.ನರಸೀಪುರ: ದೇಶದ ಒಳಗಿರುವ ಉಗ್ರವಾದವನ್ನು ಮೊದಲು ಮಟ್ಟ ಹಾಕಬೇಕೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಕುಂಭಮೇಳದಲ್ಲಿ ಪಾಲ್ಗೊಳ್ಳಲು ಆಗ ಮಿಸಿದ್ದ ಅವರು ಮಾಧ್ಯಮಗಳಿಗೆ ಪ್ರತಿ ಕ್ರಿಯಿಸಿ, ಪಾಕಿಸ್ತಾನ ಜಾಗತಿಕ ಉಗ್ರ ರಾಷ್ಟ್ರ ಎಂದು ಘೋಷಿಸುವುದು ನಮ್ಮ ಕೈಯ್ಯ ಲಿಲ್ಲ. ಘೋಷಿಸುವಂತೆ ನಾವು ಶಿಫಾರಸ್ಸು ಮಾಡಬಹುದಷ್ಟೇ. ಬೇರೆ ಬೇರೆ ರಾಷ್ಟ್ರ ಗಳಿಗೆ ಈ ಸಂಬಂಧ ಮನವಿ ಮಾಡ ಬಹುದು. ಇದಕ್ಕಿಂತ ಮುಖ್ಯವಾಗಿ ಉಗ್ರ ರಿಂದ ಆಗುತ್ತಿರುವ ತೊಂದರೆ ತಪ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಪಾಕಿಸ್ತಾನ ವನ್ನು ಉಗ್ರ ರಾಷ್ಟವಾಗಿ ಘೋಷಿಸುವುದು…

ಆಪರೇಷನ್ ಕಮಲ ಆಡಿಯೋ ನಕಲಿ ಎಂದು ಸಾಬೀತಾದ್ರೆ ರಾಜಕೀಯ ನಿವೃತ್ತಿ
ಮೈಸೂರು

ಆಪರೇಷನ್ ಕಮಲ ಆಡಿಯೋ ನಕಲಿ ಎಂದು ಸಾಬೀತಾದ್ರೆ ರಾಜಕೀಯ ನಿವೃತ್ತಿ

February 10, 2019

ಬೆಂಗಳೂರು: ಬಿಜೆಪಿ ನಾಯಕರು ನಮ್ಮ ಶಾಸಕರಿಗೆ ಆಮಿಷ ಒಡ್ಡುತ್ತಿರುವುದಕ್ಕೆ ಸಂಬಂಧಿಸಿದಂತೆ ನಾನು ಬಿಡುಗಡೆ ಮಾಡಿರುವ ಆಡಿಯೋ ನಕಲಿ ಎಂದು ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಶನಿವಾರ ಮತ್ತೆ ಪ್ರಮಾಣ ಮಾಡಿದ್ದಾರೆ. ಇಂದು ಧರ್ಮಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬಜೆಟ್‍ಗೂ ಮುನ್ನ ಬಿಡುಗಡೆ ಮಾಡಿದ್ದ ಆಡಿಯೋದಲ್ಲಿರೋದು ಬಿ.ಎಸ್. ಯಡಿಯೂರಪ್ಪ ಅವರ ಧ್ವನಿಯೇ ಆಗಿದೆ. ಒಂದು ವೇಳೆ ಈ ವಿಚಾರ ಸಾಬೀತಾಗದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು…

ದೋಸ್ತಿ ಬಟೆಜ್‍ನಲ್ಲಿ ರೈತರು, ಕಾರ್ಮಿಕರು, ಮಹಿಳೆಯರು, ಮಠಮಾನ್ಯಗಳಿಗೆ ಭರಪೂರ ಕೊಡುಗೆ
ಮೈಸೂರು

ದೋಸ್ತಿ ಬಟೆಜ್‍ನಲ್ಲಿ ರೈತರು, ಕಾರ್ಮಿಕರು, ಮಹಿಳೆಯರು, ಮಠಮಾನ್ಯಗಳಿಗೆ ಭರಪೂರ ಕೊಡುಗೆ

February 9, 2019

ಮದ್ಯ ವ್ಯಸನಿಗಳು, ನೋಂದಣಿ ಮೇಲೆ ಅಧಿಕ ಶುಲ್ಕ ಹಾಲು ಉತ್ಪಾದಕರ ಪ್ರೋತ್ಸಾಹದನ 6 ರೂ.ಗೆ ಹೆಚ್ಚಳ ಶಾಲಾ, ಅಂಗನವಾಡಿ ಮಕ್ಕಳಿಗೆ ಉಚಿತ ಹಾಲು ಸಣ್ಣ, ಅತೀ ಸಣ್ಣ ರೈತರಿಗೆ ಒಲಿಯಲಿದ್ದಾಳೆ ‘ಗೃಹಲಕ್ಷ್ಮಿ’ ಕೇರಳ ಮಾದರಿ `ಸಾಲ ಪರಿಹಾರ ಆಯೋಗ’ ರಚನೆ ನದಿಗಳಿಂದ ಹಳ್ಳಿಗಳಿಗೆ ಕುಡಿಯುವ ನೀರಿನ ‘ಜಲಧಾರೆ’ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ, ಇ ಆಫೀಸ್ ವ್ಯವಸ್ಥೆ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳ ಆರಂಭ ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಹಣಕಾಸು ಇಲಾಖೆ ಹೊಣೆ ಹೊತ್ತಿರುವ…

1 2 3 4 5
Translate »