Tag: HDK

ಮಾನವ-ಆನೆ ಸಂಘರ್ಷ ತಡೆಗೆ ಶಾಶ್ವತ ಪರಿಹಾರಕ್ಕೆ ಅರಣ್ಯ ಅಧಿಕಾರಿಗಳಿಗೆ ಸಿಎಂ ಸೂಚನೆ
ಮೈಸೂರು

ಮಾನವ-ಆನೆ ಸಂಘರ್ಷ ತಡೆಗೆ ಶಾಶ್ವತ ಪರಿಹಾರಕ್ಕೆ ಅರಣ್ಯ ಅಧಿಕಾರಿಗಳಿಗೆ ಸಿಎಂ ಸೂಚನೆ

December 5, 2018

ಬೆಂಗಳೂರು: ರಾಜ್ಯದಲ್ಲಿ ಆನೆ ದಾಳಿಯಿಂದ ಜನ ಸಾಯ ದಂತೆ ಶಾಶ್ವತ ಪರಿಹಾರ ಕಾರ್ಯಗಳ ಬಗ್ಗೆ ಪ್ರಸ್ತಾವನೆಯನ್ನು ಸಿದ್ಧ ಪಡಿಸುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆ ಯಲ್ಲಿ ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಾನೆಗಳ ಹಾವಳಿಯಿಂದ ತೊಂದರೆಗೊಳಗಾದ ರೈತರ ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳ ಕುರಿತು ಚರ್ಚಿಸಲು ಸಭೆಯನ್ನು ಏರ್ಪಡಿಸಲಾಗಿತ್ತು. ಆನೆಗಳ ಹಾವಳಿಯಿಂದ ಭತ್ತ, ಬಾಳೆ, ಅಡಿಕೆ, ಕಾಫಿ ಬೆಳೆಗಳಿಗೆ ಅಪಾರ ಹಾನಿಯುಂಟಾಗಿದ್ದು, ಮಾನವ-ಆನೆ ಸಂಘರ್ಷ ತಪ್ಪಿಸಲು ವೈಜ್ಞಾನಿಕ ವಾಗಿ ಪರಿಹಾರವನ್ನು…

ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಿಎಂ ಮಾತುಕತೆ
ಮೈಸೂರು

ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಿಎಂ ಮಾತುಕತೆ

November 21, 2018

ಬೆಂಗಳೂರು: ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪಿಗೆ ನೀಡಿದ ದರದಂತೆ ಬಾಕಿ ಪಾವತಿ ಸುವ ಬಗ್ಗೆ ಮಾಲೀಕರಿಗೆ ಸೂಚಿಸಲಾಗಿದ್ದು, ನವೆಂಬರ್ 22 ರಂದು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮತ್ತೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು. ಅವರು ಇಂದು ಪ್ರತಿಭಟನಾ ನಿರತ ರೈತ ಸಂಘಟನೆಗಳ ಪ್ರತಿನಿಧಿಗಳು, ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ಅಧಿಕಾರಿ ಗಳೊಂದಿಗೆ ಆರೂವರೆ ಗಂಟೆಗಳ ಸುದೀರ್ಘ ಸಭೆ ನಡೆಸಿದ ನಂತರ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಸಕ್ಕರೆ…

ಬೆಳಗಾವಿಯಲ್ಲಿ ರೈತರ ರೋಷಾಗ್ನಿ
ಮೈಸೂರು

ಬೆಳಗಾವಿಯಲ್ಲಿ ರೈತರ ರೋಷಾಗ್ನಿ

November 19, 2018

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ ಕಬ್ಬು ಬೆಲೆ ನಿಗದಿ ಹಾಗೂ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಬಾಕಿ ಮುಂತಾದ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದಾಗಿ ಹೇಳಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತು ತಪ್ಪಿದ ಹಿನ್ನೆಲೆಯಲ್ಲಿ ರೈತರು ಇಂದು ತೀವ್ರ ಆಕ್ರೋಶ ಪ್ರದರ್ಶಿಸಿಸಿದರು. ಹಲವೆಡೆ ರಸ್ತೆ ತಡೆ ನಡೆಸಿದ ರೈತರು, ಬೆಳ ಗಾವಿಯ ಜಿಲ್ಲಾಧಿಕಾರಿಗಳ ಕಚೇರಿಗೆ ಕಬ್ಬು ತುಂಬಿದ ಲಾರಿಗಳೊಂದಿಗೆ ಮುತ್ತಿಗೆ ಹಾಕಿ ದರು. ಸುವರ್ಣ ಸೌಧದ ಬೀಗ ಮುರಿದು ಅದರೊಳಗೆ ಲಾರಿಗಳನ್ನು ನುಗ್ಗಿಸಿ ಕಬ್ಬು ಸುರಿ ದರು….

ಮುಂದಿನ ವಾರ ದೆಹಲಿಗೆ ಸಿಎಂ ಕುಮಾರಸ್ವಾಮಿ: ರಾಹುಲ್ ಭೇಟಿಯಾಗಿ ಮಹತ್ವದ ಮಾತುಕತೆ
ಮೈಸೂರು

ಮುಂದಿನ ವಾರ ದೆಹಲಿಗೆ ಸಿಎಂ ಕುಮಾರಸ್ವಾಮಿ: ರಾಹುಲ್ ಭೇಟಿಯಾಗಿ ಮಹತ್ವದ ಮಾತುಕತೆ

November 8, 2018

ಬೆಂಗಳೂರು: ಉಪ ಚುನಾವಣೆಗಳಲ್ಲಿ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮುಂದಿನ ವಾರ ದೆಹಲಿಗೆ ತೆರಳುತ್ತಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಉಪ ಚುನಾವಣೆಗಳ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಹುಲ್ ಗಾಂಧಿ ಅವರು ಕುಮಾರಸ್ವಾಮಿ ಅವರ ಜತೆ ದೂರವಾಣಿ ಮೂಲಕ ಮಾತನಾಡಿದ್ದು ದೆಹಲಿಗೆ ಬರುವಂತೆ ಆಹ್ವಾನಿಸಿದ್ದಾರೆ. ಉಪ ಚುನಾವಣೆಗಳ ಫಲಿತಾಂಶ ಸರ್ಕಾರವನ್ನು ಅಭದ್ರಗೊಳಿಸುವ ಬಿಜೆಪಿ ಯತ್ನಕ್ಕೆ ಹಿನ್ನಡೆಯುಂಟು ಮಾಡಿರುವುದರಿಂದ ನೆಮ್ಮದಿಯಾಗಿರುವ ಕುಮಾರಸ್ವಾಮಿ, ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್…

ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರ ಸಾಲ ಮನ್ನಾ ಪ್ರಕ್ರಿಯೆ ಆರಂಭ
ಮೈಸೂರು

ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರ ಸಾಲ ಮನ್ನಾ ಪ್ರಕ್ರಿಯೆ ಆರಂಭ

November 6, 2018

ಬೆಂಗಳೂರು:  ಸಾಲ ಮನ್ನಾ ಯೋಜನೆಯ ಅನುಷ್ಠಾನದ ಪ್ರಗತಿಯನ್ನು ನಿರಂತರವಾಗಿ ಖುದ್ದು ಪರಿಶೀಲಿಸುತ್ತಿದ್ದು, ಅಧಿಕಾರಿಗಳ ತಂಡ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ಯೋಜನೆಯ ವ್ಯಾಪ್ತಿಗೆ ಬರುವ ರೈತರು ಆತಂಕಪಡುವೆ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಭೂ ದಾಖಲೆಗಳು ಮತ್ತು ಸರ್ವೇಕ್ಷಣಾ ಇಲಾಖೆಯ ಆಯುಕ್ತ ಮುನೀಶ್ ಮೌದ್ಗಿಲ್ ನೇತೃತ್ವದ ತಂಡವು ಸಾಲ ಮನ್ನಾ ಯೋಜನೆಗಾಗಿ ವಿಶೇಷ ತಂತ್ರಾಂಶ ರೂಪಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಜಾರಿಗೊಳಿಸಲು ಕ್ರಮ ವಹಿಸಲಾಗುತ್ತಿದೆ. ಸಾಲಮನ್ನಾ ಯೋಜನೆಗೆ ಅರ್ಹತೆ ಪಡೆದ ರೈತರು ಯಾರೂ ಗಾಬರಿಯಾಗಬೇಕಾಗಿಲ್ಲ ಎಂದು…

ನಗರ ಪ್ರದೇಶದ ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ವಿದ್ಯುನ್ಮಾನ ಭೂ ನಕಾಶೆ ತಯಾರಿ
ಮೈಸೂರು

ನಗರ ಪ್ರದೇಶದ ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ವಿದ್ಯುನ್ಮಾನ ಭೂ ನಕಾಶೆ ತಯಾರಿ

October 26, 2018

ಬೆಂಗಳೂರು: ನಗರ ಪ್ರದೇಶಗಳಲ್ಲಿ ಒತ್ತುವರಿ ಭೂಮಿ ತೆರವಿಗೆ ಭೌಗೋಳಿಕ ನಕಾಶೆ ಸಿದ್ಧಪಡಿಸಲು ಇಂದಿಲ್ಲಿ ಸೇರಿದ್ದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ 10 ಮಹಾನಗರ ಪಾಲಿಕೆ ಹಾಗೂ ರಾಜ್ಯದ ಎಲ್ಲಾ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯ ಭೂ ನಕಾಶೆ ಸಿದ್ಧಗೊಳ್ಳಲಿದೆ. ಸಾವಿರಾರು ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಒತ್ತುವರಿ ಯಾಗಿದ್ದು, ಇದನ್ನು ತೆರವುಗೊಳಿಸುವ ಮೊದಲ ಹೆಜ್ಜೆಯಾಗಿ ವಿದ್ಯುನ್ಮಾನ ನಕಾಶೆ ಹೊರಬರಲಿದೆ. ಈ ನಕ್ಷೆಯಲ್ಲಿ ಸಾರ್ವಜನಿಕರ ಆಸ್ತಿ-ಪಾಸ್ತಿ ಜೊತೆಗೆ…

ನ.1ರಿಂದ ಕನ್ನಡ ಆಡಳಿತ ಭಾಷೆ
ಮೈಸೂರು

ನ.1ರಿಂದ ಕನ್ನಡ ಆಡಳಿತ ಭಾಷೆ

October 23, 2018

ಬೆಂಗಳೂರು: ಕನ್ನಡದ ನುಡಿ ಹಬ್ಬ ರಾಜ್ಯೋತ್ಸವ ಮತ್ತೆ ಬರುತ್ತಿದೆ. ಈ ಸಂದರ್ಭದಲ್ಲೇ ರಾಜ್ಯದಲ್ಲಿನ ಜಾ.ದಳ -ಕಾಂಗ್ರೆಸ್ ಮೈತ್ರಿ ಸರ್ಕಾರವೂ ‘ಆಡಳಿತದಲ್ಲಿ ಕನ್ನಡ’ ಕಡ್ಡಾಯ ಜಾರಿಗೆ ಟೊಂಕ ಕಟ್ಟಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈ ನಿಟ್ಟಿನಲ್ಲಿ ಬದ್ಧತೆ ಪ್ರದರ್ಶಿಸಲು ಸಜ್ಜಾಗಿದ್ದಾರೆ. ನ.1ರಿಂದ `ಸರ್ಕಾರಿ ಕಚೇರಿಗಳಲ್ಲಿ, ಆಡಳಿತ ವ್ಯವಸ್ಥೆಯಲ್ಲಿ ಕನ್ನಡ ಬಳಕೆ ಕಡ್ಡಾಯ’ ಕಟ್ಟು ನಿಟ್ಟಾಗಿ ಜಾರಿಗೆ ಕಂಕಣ ತೊಟ್ಟಿದ್ದಾರೆ. ಇನ್ನು ಮುಂದೆ (ನ.1ರಿಂದ) ತಮ್ಮ ಮೇಜಿಗೆ ಬರುವ ಆಡಳಿತಾತ್ಮಕ ಕಡತಗಳೆಲ್ಲವೂ ಕಡ್ಡಾಯವಾಗಿ ಕನ್ನಡದಲ್ಲಿಯೇ ಇರಬೇಕು ಎಂಬ ಸೂಚನೆಯನ್ನೂ ಅಧಿಕಾರಿಗಳಿಗೆ…

ಮೈತ್ರಿ ಸರ್ಕಾರಕ್ಕೆ ಧಕ್ಕೆ ಉಂಟು ಮಾಡಬೇಡಿ
ಮೈಸೂರು

ಮೈತ್ರಿ ಸರ್ಕಾರಕ್ಕೆ ಧಕ್ಕೆ ಉಂಟು ಮಾಡಬೇಡಿ

October 14, 2018

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಬಿರುಕು ಉಂಟು ಮಾಡುವ ಕೆಲಸ ಬೇಡ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಮಟ್ಟಿಗೆ ಜೆಡಿಎಸ್‍ನೊಂದಿಗೆ ಸೀಟು ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಿವಿಮಾತು ಹೇಳಿದ್ದಾರೆ. ಬಿಜೆಪಿಯೇತರ ಪಕ್ಷಗಳು ಒಂದಾಗುವ ಕಾಲ ಬಂದಿದೆ. ಇಂತಹ ಸ್ಥಿತಿಯಲ್ಲಿ ನಮ್ಮನ್ನು ನಂಬಿ ಬಂದ ಪಕ್ಷಗಳ ಕೈಹಿಡಿಯಬೇಕು ಎಂದರು. ರಾಷ್ಟ್ರಮಟ್ಟದಲ್ಲಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿ. ನಮ್ಮದು ಒಂದೇ ಸರ್ಕಾರ ಎನ್ನುವ ಭಾವನೆಯಲ್ಲಿ ಅಭಿವೃದ್ಧಿ ಕೆಲಸ ಮಾಡಿ ಎಂದು…

ಜಿಲ್ಲಾಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಜಿಲ್ಲೆಯ ಎಲ್ಲಾ ಕೆರೆಗಳ ಭರ್ತಿಗೆ ಸಿಎಂ ಸೂಚನೆ
ಮಂಡ್ಯ

ಜಿಲ್ಲಾಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಜಿಲ್ಲೆಯ ಎಲ್ಲಾ ಕೆರೆಗಳ ಭರ್ತಿಗೆ ಸಿಎಂ ಸೂಚನೆ

September 27, 2018

ಮಂಡ್ಯ:  ‘ಕುಡಿಯುವ ನೀರನ್ನು ಒದಗಿಸಲು ಹಾಗೂ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ತತ್‍ಕ್ಷಣ ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ತೋರಿದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಕುಡಿ ಯುವ ನೀರನ್ನು ಪೂರೈಸಲು 1,700 ಕೋಟಿ ರೂ.ಗಳ ಸಮಗ್ರ…

ಹಾಸನಕ್ಕೆ 20 ಕೋಟಿ ಬಂಡವಾಳ ಹೂಡಿಕೆ: ಎಚ್‍ಡಿಕೆ
ಹಾಸನ

ಹಾಸನಕ್ಕೆ 20 ಕೋಟಿ ಬಂಡವಾಳ ಹೂಡಿಕೆ: ಎಚ್‍ಡಿಕೆ

September 21, 2018

ಹಾಸನ: ‘ದಸರಾಕ್ಕೂ ಮೊದಲು ಜಿಲ್ಲೆಯಲ್ಲಿ 20 ಕೋಟಿ ಬಂಡವಾಳ ಹೂಡಿಕೆ ಮಾಡುವ ಯೋಜನೆಯನ್ನು ರೂಪಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಜಿಲ್ಲೆಯ ಹಿರೀಸಾವೆ ಹೋಬಳಿಯ ತೋಟಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ, ಚನ್ನರಾಯಪಟ್ಟಣದ ಅಮಾನಿಕೆರೆಯಿಂದ ಕುಡಿಯುವ ನೀರಿಗಾಗಿ ತಾಲೂಕಿನ ಕಾವೇರಿ ನೀರಾವರಿ ನಿಗಮದ ವತಿಯಿಂದ ಹಲಗೊಂಡನ ಹಳ್ಳಿ ಏತ ನೀರಾವರಿ ಯೋಜನೆ, ಚನ್ನರಾಯಪಟ್ಟಣ ಅಮಾನಿಕೆರೆ ಏತ ನೀರಾವರಿ ಯೋಜನೆ ಕಾಲುವೆಯಿಂದ 25 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು….

1 2 3 4 5
Translate »