Tag: HDK

ಬಿಜೆಪಿ ಸೇರುವುದಾದರೆ ಇಂದೇ ನಿರ್ಧಾರ ಕೈಗೊಳ್ಳಿ, ಇಲ್ಲ ನಾನೇ ಒಂದು ನಿರ್ಧಾರಕ್ಕೆ ಬರಬೇಕಾಗುತ್ತದೆ
ಮೈಸೂರು

ಬಿಜೆಪಿ ಸೇರುವುದಾದರೆ ಇಂದೇ ನಿರ್ಧಾರ ಕೈಗೊಳ್ಳಿ, ಇಲ್ಲ ನಾನೇ ಒಂದು ನಿರ್ಧಾರಕ್ಕೆ ಬರಬೇಕಾಗುತ್ತದೆ

September 20, 2018

 ಜಾರಕಿಹೊಳಿ ಸಹೋದರರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಖಡಕ್ ನುಡಿ ಮರು ಮಾತನಾಡದೇ ಬಂಡಾಯದಿಂದ ಹಿಂದೆ ಸರಿದ ಬೆಳಗಾವಿ ದೊರೆಗಳು ಬೆಂಗಳೂರು: ವಿಧಾನಸಭಾ ಸದಸ್ಯತ್ವ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರುವುದಾದರೆ ಇಂದೇ ನಿರ್ಧಾರ ಕೈಗೊಳ್ಳಿ.ದಿನನಿತ್ಯ ನನಗೆ ನಿಮ್ಮಿಂದ ಒತ್ತಡ ಹೆಚ್ಚಾಗುತ್ತಿದೆ. ನೀವು ಇಂದು ನಿರ್ಧಾರ ಕೈಗೊಳ್ಳದಿದ್ದರೆ, ನಾನೇ ಒಂದು ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ ವಿರುದ್ಧ ಬಂಡಾಯ ಎದ್ದಿದ್ದ ಜಾರಕಿಹೊಳಿ ಕುಟುಂಬದವರಿಗೆ ಎಚ್ಚರಿಕೆ ನೀಡಿದ ವರಸೆ ಇದಾಗಿದೆ. ಬಂಡಾಯದ ಮುಂಚೂಣಿಯಲ್ಲಿದ್ದ ಸಚಿವ…

ನಮ್ಮ ಸರ್ಕಾರ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ
ಮೈಸೂರು

ನಮ್ಮ ಸರ್ಕಾರ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ

September 12, 2018

ಮುಖ್ಯಮಂತ್ರಿ ಕುಮಾರಸ್ವಾಮಿ ಖಡಕ್ ನುಡಿ ಮೈಸೂರು: ನಮ್ಮ ಸರ್ಕಾರ ಸುಭದ್ರವಾಗಿದೆ. ಅದನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಮೈಸೂರಿನ ಮಹಾರಾಣಿ ಕಲಾ ಕಾಲೇಜಿನಲ್ಲಿ ಆಯೋಜಿಸಿದ್ದ ಸಾಂಸ್ಕøತಿಕ ಹಾಗೂ ಕ್ರೀಡಾ ವೇದಿಕೆ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಹೈದರಾಬಾದ್, ಸಿಕಂದ್ರಾಬಾದ್ ಅಥವಾ ಯಾವ ಬಾದ್‍ಗಾದ್ರೂ ಹೋಗಲಿ ಚಿಂತೆ ಇಲ್ಲ. ಸರ್ಕಾರದ ಅಭದ್ರತೆ ವಿಚಾರದಲ್ಲಿ ಯಾರೂ ಕಿವಿಗೊಡಬಾರದು ಎಂದರು. ಸರ್ಕಾರ ರಚನೆಯಾದಾಗಿನಿಂದಲೂ ಇಂತಹ ಸುದ್ದಿಗಳು, ಅಪಪ್ರಚಾರ ನಡೆಯುತ್ತಲೇ ಇವೆ. ಯಾರು ಎಲ್ಲಿಗಾದ್ರೂ ಹೋಗಲಿ, ನನ್ನ ಸರ್ಕಾರ…

ಸೆಪ್ಟೆಂಬರ್ ಮೂರನೇವಾರ ಸಂಪುಟ ವಿಸ್ತರಣೆ
ಮೈಸೂರು

ಸೆಪ್ಟೆಂಬರ್ ಮೂರನೇವಾರ ಸಂಪುಟ ವಿಸ್ತರಣೆ

September 1, 2018

ಸಮನ್ವಯ ಸಮಿತಿ ಸಭೆ ನಂತರ ಸಿದ್ದರಾಮಯ್ಯ ವಿವರಣೆ ಅನ್ನಭಾಗ್ಯ ಅಕ್ಕಿ ಪ್ರಮಾಣ ಕಡಿತಕ್ಕೆ ಸಿದ್ದು ತೀವ್ರ ಅಸಮಾಧಾನ ಏಕಕಾಲದಲ್ಲಿ 30 ನಿಗಮ ಮಂಡಳಿಗೆ ನೇಮಕ ಬೆಂಗಳೂರು: ಸೆಪ್ಟೆಂಬರ್ 3ನೇ ವಾರದಲ್ಲಿ ರಾಜ್ಯ ಸಂಪುಟ ವಿಸ್ತರಣೆಯಾಗಲಿದೆ ಎಂದು ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರ ನೂರು ದಿನಗಳನ್ನು ಪೂರೈಸಿದ ಬೆನ್ನಲ್ಲೇ ಇಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ…

ಮೈತ್ರಿ ಸರ್ಕಾರ ಉರುಳಿಸುವ ಪ್ರಯತ್ನ ನಡೆದಿದೆ: ಹೆಚ್‍ಡಿಕೆ
ಮೈಸೂರು

ಮೈತ್ರಿ ಸರ್ಕಾರ ಉರುಳಿಸುವ ಪ್ರಯತ್ನ ನಡೆದಿದೆ: ಹೆಚ್‍ಡಿಕೆ

August 26, 2018

ಬೆಂಗಳೂರು:  ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಹಾಸನ ಜಿಲ್ಲೆಯಲ್ಲಿ ನೀಡಿದ ಹೇಳಿಕೆ ಬೆನ್ನಲ್ಲೇ ಕುಮಾರಸ್ವಾಮಿ, ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ವರಿಷ್ಠರಿಗೆ ಸಂದೇಶ ರವಾನೆ ಮಾಡಿದಂತಿದೆ. ಶ್ರೀರಾಮ 14 ವರ್ಷಗಳ ವನವಾಸ ಅನುಭವಿಸಿದಂತೆ ನಾನು 12 ವರ್ಷಗಳ ಕಾಲ ಕಷ್ಟನಷ್ಟಗಳನ್ನು ಕಂಡಿದ್ದೇನೆ. ಮೈತ್ರಿ ಸರ್ಕಾರದಲ್ಲಿ ಉತ್ತಮ ಕೆಲಸ ಮಾಡಲು ಬಂದಿದ್ದೇನೆ….

1 3 4 5
Translate »