Tag: Heavy Rains

ಧಾರಾಕಾರ ಮಳೆ: ಅಪಾಯದ ಅಂಚಿನಲ್ಲಿ ತಂಬಾಕು ಬೆಳೆ
ಮೈಸೂರು

ಧಾರಾಕಾರ ಮಳೆ: ಅಪಾಯದ ಅಂಚಿನಲ್ಲಿ ತಂಬಾಕು ಬೆಳೆ

May 28, 2018

ಬೆಟ್ಟದಪುರ: ಬೆಟ್ಟದಪುರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ತಂಬಾಕು ಹೊಲಗಳು ಗದ್ದೆಗಳಾಗಿ ಮಾರ್ಪಾಡಾಗಿದ್ದು, ರೈತರು ಆತಂಕ ಕ್ಕೊಳಗಾಗಿದ್ದಾರೆ. ಈಗಾಗಲೇ ರೈತರು ತಂಬಾಕು ಮಂಡಳಿಯಿಂದ ಲಕ್ಷಕ್ಕೂ ಅಧಿಕ ಬೆಲೆ ಬಾಳುವ ರಸ ಗೊಬ್ಬರ ವನ್ನು ಸಾಲದಲ್ಲಿ ತಂದು ತಂಬಾಕು ಬೆಳೆಗೆ ಹಾಕಿದ್ದು, ಇದೀಗ ಒಂದು ವಾರದಿಂದಲೂ ಬಿಡುವಿಲ್ಲದೆ ಸುರಿಯು ತ್ತಿರುವ ಮಳೆ ರೈತರ ನಿದ್ದೆÉಗೆಡಿಸಿದೆ. ಮುಂಗಾರು ಮಳೆ ಬೀಳುವ ಸಂದರ್ಭ ಇದಾಗಿದ್ದು, ಇದೇ ರೀತಿ ಮಳೆ ಮುಂದುವರೆದರೆ ಬೆಳೆ ನೆಲಕಚ್ಚುವ ಸಾಧ್ಯತೆ ಹೆಚ್ಚಾಗಿದ್ದು ರೈತರು ಕಂಗಾಲಾಗಿದ್ದಾರೆ. ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ…

ಮೈಸೂರಿನಲ್ಲಿ ನಿಲ್ಲದ ವರ್ಷಧಾರೆ ಹಲವೆಡೆ ಧರೆಗುರುಳಿದ ಮರಗಳು, ಸಂಚಾರ ಅಸ್ತವ್ಯಸ್ತ
ಮೈಸೂರು

ಮೈಸೂರಿನಲ್ಲಿ ನಿಲ್ಲದ ವರ್ಷಧಾರೆ ಹಲವೆಡೆ ಧರೆಗುರುಳಿದ ಮರಗಳು, ಸಂಚಾರ ಅಸ್ತವ್ಯಸ್ತ

May 26, 2018

ಮೈಸೂರು: ಕೆಲವು ದಿನಗಳಿಂದ ಮೈಸೂರಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಶುಕ್ರವಾರವೂ ಸುರಿದ ಮಳೆಗೆ ನಗರದ ವಿವಿಧೆಡೆಗಳಲ್ಲಿ ಮರಗಳು ಧರೆಗುರುಳಿ, ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತವಾಗಿತ್ತು. ಶುಕ್ರವಾರ ಸಂಜೆ 4 ಗಂಟೆ ವೇಳೆಗೆ ಆರಂಭವಾದ ಮಳೆ 1 ಗಂಟೆ ಕಾಲ ಜೋರಾಗಿ ಸುರಿಯಿತು. ಬಳಿಕ ಜಿಟಿಜಿಟಿಯಾಗಿ ತಡರಾತ್ರಿವರೆಗೂ ಸುರಿಯಿತು. ಇದರಿಂದ ಒಂಟಿಕೊಪ್ಪಲಿನ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ರಸ್ತೆ ಪಕ್ಕದಲ್ಲಿ ನಿಂತಿದ್ದ ತಮಿಳುನಾಡು ನೋಂದಣ ಯ (ಟಿಎನ್74 ಎಡಿ3481) ಕಾರಿನ ಮೇಲೆ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ…

ಭಾರೀ ಗಾಳಿಗೆ ಹಲವು ಮನೆಗಳ ಮೇಲ್ಛಾವಣ ಗೆ ಹಾನಿ
ಮೈಸೂರು

ಭಾರೀ ಗಾಳಿಗೆ ಹಲವು ಮನೆಗಳ ಮೇಲ್ಛಾವಣ ಗೆ ಹಾನಿ

May 4, 2018

ಮೈಸೂರು:  ಬಿರು ಗಾಳಿ ಸಹಿತ ಕಳೆದ ರಾತ್ರಿ ಸುರಿದ ಧಾರಾ ಕಾರ ಮಳೆಗೆ ಮೈಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನೂರಾರು ಮರಗಳು ಧರೆ ಗುರುಳಿದ್ದು, ಕೋಳಿ ಫಾರಂಗಳು ಹಾಗೂ ಮನೆಗಳಿಗೆ ಬಾರೀ ಹಾನಿಯುಂಟಾಗಿದೆ. ಗುಡುಗು, ಸಿಡಿಲು ಹಾಗೂ ಬಿರುಗಾಳಿ ಯೊಂದಿಗೆ ಬುಧವಾರ ಸಂಜೆ ಆರಂಭ ವಾದ ಮಳೆಗೆ ಮೈಸೂರು ತಾಲೂಕಿನ ಮೆಲ್ಲಹಳ್ಳಿ, ಮೂಡಲಹುಂಡಿ, ಕೆಂಪೇ ಗೌಡನಹುಂಡಿ, ವರಕೋಡು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಲವಾರು ಮರಗಳು ಉರುಳಿ ಬಿದ್ದಿವೆ. ಹೊಲ, ಗದ್ದೆ ಗಳಲ್ಲಿ ಬೆಳೆದಿದ್ದ ಮರಗಳು ಮಾತ್ರವಲ್ಲದೆ, ರಸ್ತೆ…

ಮೈಸೂರಲ್ಲಿ ಭಾರೀ ಮಳೆ
ಮೈಸೂರು

ಮೈಸೂರಲ್ಲಿ ಭಾರೀ ಮಳೆ

May 3, 2018

ಮೈಸೂರು: ಮೈಸೂರಿನಲ್ಲಿ ಬುಧವಾರ ರಾತ್ರಿ ಗುಡುಗು ಸಿಡಿಲಿ ನೊಂದಿಗೆ ಧಾರಾಕಾರ ಮಳೆ ಸುರಿಯಿತು. ಇದರಿಂದ ಮರಗಳು ಧರೆಗುರುಳಿದ್ದು, ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡು, ಜನಜೀವನ ಅಸ್ತವ್ಯಸ್ತವಾಗಿತ್ತು. ಬುಧವಾರ ರಾತ್ರಿ 7.45 ಗಂಟೆ ವೇಳೆಗೆ ಆರಂಭವಾದ ಮಳೆ 10 ಗಂಟೆಯವರೆಗೂ ಜೋರಾಗಿಯೇ ಸುರಿಯಿತು. ಮಳೆಗೆ ಕನಕದಾಸ ನಗರದ ಕೌಟಿಲ್ಯ ಸ್ಕೂಲ್ ಸಮೀಪದ ರಸ್ತೆಯಲ್ಲಿ 2 ಹಾಗೂ ಯಾದವಗಿರಿಯ ಪರಮಹಂಸ ರಸ್ತೆಯಲ್ಲಿ ಮರಗಳು ಧರೆಗುರುಳಿವೆ. ವಿಷಯ ತಿಳಿದು ಎಂಸಿಸಿ ಅಭಯ ತಂಡ ಸ್ಥಳಕ್ಕಾಗ ಮಿಸಿ ಮರವನ್ನು ತೆರವುಗೊಳಿಸಿ, ರಸ್ತೆ…

1 2 3
Translate »