ಘಟನೆಯ ಮರುದಿನ ಬೆಂಗಳೂರಿನತ್ತ ತೆರಳಿದ ಮಾಹಿತಿ ಲಭ್ಯ ಸಿಸಿ ಕ್ಯಾಮರಾ ಫುಟೇಜ್ ಸಂಗ್ರಹಕ್ಕೆ ಮುಂದಾದ ಪೊಲೀಸರು ಮೈಸೂರು: ಚಾಮುಂಡಿಬೆಟ್ಟದ ಐ-ವಾಚ್ ಟವರ್ ಬಳಿ ಬುಲೆಟ್ಗೆ ಡಿಕ್ಕಿ ಹೊಡೆದು, ಇಬ್ಬರು ವಿದ್ಯಾರ್ಥಿಗಳ ಬಲಿ ಪಡೆದ ಕ್ರೆಟಾ ಕಾರು ಪತ್ತೆಗೆ ಸಿದ್ದಾರ್ಥನಗರ ಸಂಚಾರ ಠಾಣೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಈ ನಡುವೆ ಸಾರ್ವಜನಿಕರೊಬ್ಬರು ನೀಡಿದ ಸುಳಿವಿನ ಮೇರೆಗೆ ಮೈಸೂರು-ಬೆಂಗಳೂರು ರಸ್ತೆಯ ಪೊಲೀಸ್ ಚೆಕ್ಪೋಸ್ಟ್ ಸೇರಿ ದಂತೆ ವಿವಿಧೆಡೆ ಇರುವ ಸಿಸಿ ಕ್ಯಾಮರಾ ಗಳ ಫುಟೇಜ್ ಸಂಗ್ರಹಕ್ಕೆ ಮುಂದಾಗಿದ್ದಾರೆ. ಗುರುವಾರ…
ಹಿಟ್ ಅಂಡ್ ರನ್ ಪ್ರಕರಣ: ಚಾಮುಂಡಿಬೆಟ್ಟದಲ್ಲಿ ಸಂಜೆ ವೇಳೆ ಜಾಲಿ ರೈಡ್ಗೆ ಕಡಿವಾಣ
July 11, 2018ಪೆಟ್ರೋಲ್ ಉಳಿಸಲು ಇಂಜಿನ್ ಆಫ್ ಮಾಡಿಕೊಂಡು ಬರುವ ಬೈಕ್ ಸವಾರರಿಗೆ ಶಾಸ್ತಿ ಪ್ರತಿದಿನ ಸಂಜೆ ತಪಾಸಣೆ ನಡೆಸಲು ನಿರ್ಧಾರ ದೇವಾಲಯಕ್ಕೆ ಹೋಗುವ ಭಕ್ತರು, ಪ್ರವಾಸಿಗರಿಗೆ ಮಾತ್ರ ಇನ್ನು ಮುಂದೆ ಸಂಜೆ ಪ್ರವೇಶ ಅವಕಾಶ ಮೈಸೂರು: ಹಿಟ್ ಅಂಡ್ ರನ್ ಪ್ರಕರಣದಲ್ಲಿ ಇಬ್ಬರು ವಿದ್ಯಾರ್ಥಿ ಗಳು ಬಲಿಯಾದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಂಜೆ ವೇಳೆ ಜಾಲಿ ರೈಡ್ಗೆ ಹೋಗುವುದನ್ನು ನಿರ್ಬಂಧಿಸಲು ಪೊಲೀಸರು ಮುಂದಾಗಿದ್ದು, ಪ್ರತಿದಿನ ತಾವರೆಕಟ್ಟೆ ಬಳಿ ವಾಹನ ತಪಾಸಣೆ ನಡೆಸಿ, ಭಕ್ತರು ಹಾಗೂ ಪ್ರವಾಸಿಗರಿಗೆ ಮಾತ್ರ ಈ ವೇಳೆ…
ಚಾಮುಂಡಿಬೆಟ್ಟದ ಹಿಟ್ ಅಂಡ್ ರನ್ ಪ್ರಕರಣ: ಇಬ್ಬರ ಸಾವಿಗೆ ಕಾರಣವಾದ ಕಾರು ಪತ್ತೆಗೆ ಪೊಲೀಸರ ಕಾರ್ಯಾಚರಣೆ
July 9, 2018ಮೈಸೂರು: ಚಾಮುಂಡಿಬೆಟ್ಟದ ಐ-ವಾಚ್ ಟವರ್ ಬಳಿ ಕಳೆದ ನಾಲ್ಕು ದಿನದ ಹಿಂದೆ ಬುಲೆಟ್ಗೆ ಡಿಕ್ಕಿ ಹೊಡೆದು ವಿದ್ಯಾರ್ಥಿಗಳಿಬ್ಬರನ್ನು ಬಲಿ ಪಡೆದು ಪರಾರಿಯಾಗಿರುವ ಕಾರಿನ ಸುಳಿವು ಪೊಲೀಸರಿಗೆ ದೊರೆತಿದ್ದು, ಪರಾರಿಯಾಗಿರುವ ಕಾರಿನ ಪತ್ತೆಗೆ ಜಿಲ್ಲೆಯಾದ್ಯಂತ ಮೈಸೂರು ಪೊಲೀಸರು ಹುಡುಕತೊಡಗಿದ್ದಾರೆ. ಧಾರ್ಮಿಕ ಹಾಗೂ ಪ್ರವಾಸಿ ತಾಣವೂ ಆಗಿರುವ ಚಾಮುಂಡಿಬೆಟ್ಟಕ್ಕೆ ಗುರುವಾರ(ಜು.5) ಸಂಜೆ ಮೈಸೂರು-ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಾಲೇ ಜಿನ ವಿದ್ಯಾರ್ಥಿಗಳಾದ ಅರವಿಂದರಾವ್ (22) ಹಾಗೂ ಎಂ.ಸಿ.ನಮನ (21) ಬುಲೆಟ್(ಕೆಎ-09, ಹೆಚ್ಎಲ್ -7829)ನಲ್ಲಿ ತೆರಳಿದ್ದರು. ಬೆಟ್ಟದಿಂದ ವಾಪಸ್ಸಾಗುತ್ತಿದ್ದಾಗ ಮಾರ್ಗ ಮದ್ಯೆ ವಾಚ್…