Tag: IAS Officers

7 ಐಎಎಸ್ ಅಧಿಕಾರಿಗಳ ವರ್ಗಾವಣೆ
ಮೈಸೂರು

7 ಐಎಎಸ್ ಅಧಿಕಾರಿಗಳ ವರ್ಗಾವಣೆ

April 25, 2018

ಬೆಂಗಳೂರು: ಮೀನುಗಾರಿಕಾ ಇಲಾಖೆಯ ಮುಖ್ಯ ಕಾರ್ಯದರ್ಶಿ ರಾಜ್‍ಕುಮಾರ್ ಖತ್ರಿ ಸೇರಿದಂತೆ 7 ಮಂದಿ ಐಎಎಸ್ ಅಧಿಕಾರಿಗಳನ್ನು ಸೋಮವಾರ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೂಲಗಳ ಪ್ರಕಾರ ಐಎಎಸ್ ಅಧಿಕಾರಿ ಸಾವಿತ್ರಿ ಅವರನ್ನು ಬೆಂಗಳೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾಗಿ, ಎಂ ಮಂಜುನಾಥ್ ನಾಯಕ್ ಅವರನ್ನು ಮೀನುಗಾರಿಕಾ ಇಲಾಖೆಯ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಅಂತೆಯೇ ಕೆ.ಪಿ. ಮೋಹನ್‍ರಾಜ್ ಅವರನ್ನು ಮುನ್ಸಿಪಲ್ ಆಡಳಿತ ನಿರ್ದೇಶಕರನ್ನಾಗಿ, ಹೆಚ್.ಆರ್. ಮಹದೇವನ್ ಅವರನ್ನು ರಾಷ್ಟ್ರೀಯ ಗ್ರಾಮೀಣ ಜೀವನಾಧಾರ…

Translate »