ಮೈಸೂರು, ಆ.21(ಪಿಎಂ)- ಭೌಗೋಳಿಕವಾಗಿ ಮಾತ್ರವಲ್ಲದೆ, ಜನಸಮುದಾಯಗಳೂ ಒಳಗೊಂ ಡಂತೆ ಭಾರತದ ಕನಿಷ್ಠ ಇತಿಹಾಸ ಅರಿಯದೇ ಭಾರತ ಸಂವಿಧಾನ ಅರ್ಥೈಸಿಕೊಳ್ಳಲಾಗದು ಎಂದು ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ದಾಸ್ ತಿಳಿಸಿದರು. ಮೈಸೂರಿನ ಕಲಾಮಂದಿರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಶಿಕ್ಷಣ ಇಲಾಖೆ ಹಾಗೂ ಮೈಸೂರು ವಿವಿ ಕಾನೂನು ವಿಭಾಗದ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ `ಸಂವಿಧಾನ ಓದು’ ಕಾನೂನು ಅರಿವು ಕಾರ್ಯಕ್ರಮ ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಭಾರತದ ಸಂವಿಧಾನ ಪ್ರಪಂಚದಲ್ಲೇ ಶ್ರೇಷ್ಠ ಲಿಖಿತ ಸಂವಿಧಾನವಾಗಿದ್ದು,…
ಮೈಸೂರು
ಅಂತಾರಾಷ್ಟ್ರೀಯ ಪೇಟೆಂಟ್ನಲ್ಲಿ ತೀರಾ ಹಿಂದುಳಿದ ಭಾರತ
November 18, 2018ಮೈಸೂರು: ಅಂತಾರಾಷ್ಟ್ರೀಯ ಪೇಟೆಂಟ್ಗೆ ಅರ್ಜಿ ಸಲ್ಲಿಸಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ತೀರಾ ಹಿಂದುಳಿದಿದೆ ಎಂಬುದು ನಿರಾಶಾದಾಯಕ ವಿಚಾರ ಎಂದು ಭಾರತ ಸರ್ಕಾರದ ಪ್ರಸಾರ ಭಾರತಿ ಮಂಡಳಿ ಅಧ್ಯಕ್ಷ ಡಾ.ಎ.ಸೂರ್ಯಪ್ರಕಾಶ್ ಇಂದಿಲ್ಲಿ ಬೇಸರ ವ್ಯಕ್ತಪಡಿಸಿದರು. ಮೈಸೂರಿನ ಎಸ್ಜೆಸಿಇ ಆವರಣದಲ್ಲಿ ಶನಿವಾರ ಜೆಎಸ್ಎಸ್ ವಿಜ್ಞಾನ ಮತ್ತು ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರಥಮ ಘಟಿ ಕೋತ್ಸವ ಭಾಷಣ ಮಾಡಿದ ಅವರು, 2017ರಲ್ಲಿ ವಲ್ರ್ಡ್ ಇಂಟಲೆಕ್ಚುಯಲ್ ಪ್ರಾಪರ್ಟಿ ಆರ್ಗನೈಸೇಷನ್ (ಡಬ್ಲುಐಪಿಒ) ಪ್ರಕಾರ, ಜಗತ್ತಿನಾದ್ಯಂತ ಸಂಶೋಧಕರು ಪೇಟೆಂಟ್ ಸಹಕಾರ ಒಪ್ಪಂದದ ಅಡಿಯಲ್ಲಿ 2,43,500 ಅಂತಾರಾಷ್ಟ್ರೀಯ ಪೇಟೆಂಟ್…