Tag: Infosys Foundation

ಇನ್ಫೋಸಿಸ್ ಪ್ರತಿಷ್ಠಾನದಿಂದ ಪ್ರತಿ ಹುತಾತ್ಮ ಯೋಧರ ಕುಟುಂಬಕ್ಕೆ 10 ಲಕ್ಷ ನೆರವು
ಮೈಸೂರು

ಇನ್ಫೋಸಿಸ್ ಪ್ರತಿಷ್ಠಾನದಿಂದ ಪ್ರತಿ ಹುತಾತ್ಮ ಯೋಧರ ಕುಟುಂಬಕ್ಕೆ 10 ಲಕ್ಷ ನೆರವು

February 18, 2019

ಬೆಂಗಳೂರು: ಪುಲ್ವಾಮಾ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಪ್ರತಿ ಯೋಧರ ಕುಟುಂಬಕ್ಕೆ ತಲಾ 10 ಲಕ್ಷ ರೂ. ದೇಣಿಗೆ ನೀಡುವುದಾಗಿ ಇನ್ಫೋಸಿಸ್ ಫೌಂಡೇಶನ್ ಘೋಷಿಸಿದೆ. ತಮ್ಮ ಸಂಸ್ಥೆಯ ವತಿಯಿಂದ ಯೋಧರ ಕುಟುಂಬಕ್ಕೆ ಆರ್ಥಿಕ ನೆರವು ನೀಡು ವುದಾಗಿ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಹೇಳಿದ್ದಾರೆ. “ನಮಗಾಗಿ, ದೇಶಕ್ಕಾಗಿ ಯೋಧರು ಪ್ರಾಣತ್ಯಾಗ ಮಾಡಿದ್ದಾರೆ. ಈ ಕುರಿತು ಪತ್ರಿಕೆಯಲ್ಲಿ ಓದಿದ ಕೂಡಲೇ ಹಣ ನೀಡಬೇಕೆಂದುಕೊಂಡೆ. ಆದರೆ ಹಣಕ್ಕಿಂತ ಯೋಧರ ಜೀವ ಮುಖ್ಯ. ಅದಕ್ಕಾಗಿ ನೋವಿದೆ. ಯೋಧರ ಕುಟುಂಬಕ್ಕೆ ನಮ್ಮ ಸಂಸ್ಥೆಯಿಂದ ಆರ್ಥಿಕ ನೆರವು…

ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರಿಂದ ಹುತಾತ್ಮ ಆರು ಯೋಧರ ಕುಟುಂಬಕ್ಕೆ ತಲಾ 10 ಲಕ್ಷ ರೂ. ನೆರವು
ಮೈಸೂರು

ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರಿಂದ ಹುತಾತ್ಮ ಆರು ಯೋಧರ ಕುಟುಂಬಕ್ಕೆ ತಲಾ 10 ಲಕ್ಷ ರೂ. ನೆರವು

October 16, 2018

ಮೈಸೂರು:  ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮ ಯೋಧರ ಕುಟುಂಬಕ್ಕೆ ಇನ್ಫೋಸಿಸ್ ಫೌಂಡೇಷನ್ ವತಿಯಿಂದ ತಲಾ 10 ಲಕ್ಷ ರೂ. ನೆರವು ನೀಡಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರು ಹೆಚ್.ಡಿ.ಕೋಟೆ ತಾಲೂಕಿನ ಮಹೇಶ್, ಮೈಸೂರಿನ ರಮೇಶ್, ಹಾಸನದ ನಾಗೇಶ್, ಯೋಗಾನಂದ್, ಸಂದೀಪ್ ಕುಮಾರ್ ಹಾಗೂ ಸಾಗರ್ ಅವರ ಕುಟುಂಬ ಸದಸ್ಯರಿಗೆ ತಲಾ 10 ಲಕ್ಷ ರೂ.ಗಳ ಚೆಕ್ ವಿತರಿಸಿದರು. ನಂತರ ಡಾ.ಸುಧಾಮೂರ್ತಿ ಅವರು ಮಾತನಾಡಿ, ಹೋದ ಪ್ರಾಣವನ್ನು ನಮ್ಮಿಂದ…

ಪೊಲೀಸ್ ಠಾಣೆ, ವಸತಿ ಗೃಹ ನಿರ್ಮಾಣಕ್ಕೆ ಇನ್ಫೋಸಿಸ್ ನೆರವು
ಮೈಸೂರು

ಪೊಲೀಸ್ ಠಾಣೆ, ವಸತಿ ಗೃಹ ನಿರ್ಮಾಣಕ್ಕೆ ಇನ್ಫೋಸಿಸ್ ನೆರವು

July 17, 2018

ಬೆಂಗಳೂರು: ಅಗತ್ಯವಿರುವ ಪೊಲೀಸ್ ಠಾಣೆ ಹಾಗೂ ವಸತಿ ಗೃಹಗಳನ್ನು ನಿರ್ಮಿಸಿಕೊಡಲು ಇನ್ಫೋಸಿಸ್ ಸಂಸ್ಥೆ ಮುಂದಾಗಿದೆ. ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ, ಗೃಹ ಇಲಾಖೆ ಹೊಣೆ ಹೊತ್ತ ಡಾ. ಜಿ. ಪರಮೇಶ್ವರ್ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೂ ತಮ್ಮ ಪ್ರತಿಷ್ಠಾನದಿಂದ ಕೊಡುಗೆ ನೀಡಲು ಸಮ್ಮತಿಸಿದ್ದಾರೆ. ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ, ರಾಜ್ಯಾದ್ಯಂತ 11,000 ಪೊಲೀಸ್ ವಸತಿ ಗೃಹ ನಿರ್ಮಿಸಲಾಗುತ್ತಿದ್ದು, ಇದರಲ್ಲಿ ಈಗಾಗಲೇ 7,000 ವಸತಿ ಗೃಹಗಳು ನಿರ್ಮಾಣದ ಅಂತಿಮ ಹಂತದಲ್ಲಿವೆ….

Translate »