ಮೈಸೂರು, ಮಾ.25(ಆರ್ಕೆಬಿ)- ಕೊಯ ಮತ್ತೂರಿನ ಇಶಾ ಫೌಂಡೇಷನ್ ಸಂಸ್ಥಾ ಪಕ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಗುರುವಾರ ಮೈಸೂರಿನ ಚಾಮುಂಡಿಬೆಟ್ಟ ಪಾದದ ಬಳಿಯ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು. ಕಪ್ಪು ಪ್ಯಾಂಟ್, ನೀಲಿ ಪೂರ್ಣ ತೋಳಿನ ಶರ್ಟ್ ಮತ್ತು ಕಪ್ಪು ಬಣ್ಣದ ಮಾಸ್ಕ್ ಧರಿಸಿದ್ದ ಜಗ್ಗಿ ವಾಸುದೇವ್ ತಮ್ಮ ದುಕಾಟಿ ಬೈಕ್ನಲ್ಲಿ ಬೆಂಗಳೂರಿನಿಂದ ಮುಂಜಾನೆ 5 ಗಂಟೆಗೆ ಹೊರಟು, ಬೆಳಿಗ್ಗೆ 8.20ರ ವೇಳೆಗೆ ಸುತ್ತೂರು ಮಠಕ್ಕೆ ಆಗ…
ಮೈಸೂರು
ಈಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವರಿಂದ ಬೈಕ್ ಜಾಥಾಕ್ಕೆ ಚಾಲನೆ
September 4, 2019ಮಡಿಕೇರಿ, ಸೆ.3- ಜೀವನದಿ ಕಾವೇರಿ ಕಳೆದ 8 ವರ್ಷಗಳಿಂದ ಸಮುದ್ರ ಸೇರುವ ಮೊದಲೇ ಸಂಪೂರ್ಣ ಬತ್ತಿ ಹೋಗುತ್ತಿದೆ. ಇಂತಹ ಪರಿಸ್ಥಿತಿಯನ್ನು ದೇಶದ ಹಲವು ನದಿಗಳು ಎದುರಿಸುತ್ತಿದ್ದು, ಇದನ್ನು ನಿಯಂತ್ರಿಸದಿದ್ದಲ್ಲಿ ದಕ್ಷಿಣ ಭಾರತ ಮಾತ್ರ ವಲ್ಲದೇ ದೇಶಾದ್ಯಂತ ಅಂತರ್ಜಲ ಮಟ್ಟ ಕುಸಿದು ಮಹಾ ಪ್ರಾಕೃತಿಕ ವಿಪತ್ತುಗಳು ಸಂಭವಿಸುವ ಕಾಲ ದೂರವಿಲ್ಲ ಎಂದು ಈಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಎಚ್ಚರಿಸಿದ್ದಾರೆ. ತಲಕಾವೇರಿಯ ಪವಿತ್ರ ತೀರ್ಥ ಕುಂಡಿಕೆಯಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ ನೆರವೇರಿಸಿದ ಬಳಿಕ ಕಾವೇರಿ ಕೂಗು…