ಮೈಸೂರು: ರಾಜ್ಯದ ಕೆಪಿಸಿಸಿ ನೊಗ ಹೊತ್ತಿರುವ ದಿನೇಶ್ ಗುಂಡೂರಾವ್ ಮತ್ತು ತಮ್ಮ ಮೇಲೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂದಿಯವರು ಹೆಚ್ಚಿನ ಜವಾಬ್ದಾರಿ ನೀಡಿದ್ದು, ನಮ್ಮ ಮುಂದಿ ರುವ ಸವಾಲುಗಳನ್ನು ಸಮರ್ಥವಾಗಿ ನಿಭಾ ಯಿಸಿ ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷವನ್ನು ಬಲಿಷ್ಠಗೊಳಿಸಲು ಸಂಕಲ್ಪ ಮಾಡಿ ದ್ಧೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಇಂದಿಲ್ಲಿ ತಿಳಿಸಿದರು. ಖಾಸಗಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಭೇಟಿ ನೀಡಿದ್ದ ಅವರು, ನಗರ-ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿ ಗಳು, ಮುಖಂಡರ ಸಭೆಯಲ್ಲಿ ಪಾಲ್ಗೊಂಡು…