ನವದೆಹಲಿ, ಮೇ 31- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಾವ ಲಂಬಿ ಭಾರತ ಪರಿ ಕಲ್ಪನೆಯೊಂದಿಗೆ ರಸ ಗೊಬ್ಬರ ಇಲಾಖೆಯು ಹೆಜ್ಜೆಹಾಕುತ್ತಿದೆ. ಮುಂಬರುವ ದಿನಗಳಲ್ಲಿ ಔಷಧ, ರಸಗೊಬ್ಬರ ಹಾಗೂ ರಾಸಾಯನಿಕ ವಲಯ ದಲ್ಲಿ ದೇಶವನ್ನು ಸಂಪೂರ್ಣ ಸ್ವಾವಲಂಬಿ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಅವರು ಹೇಳಿದ್ದಾರೆ. ಎರಡನೇ ಬಾರಿ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದರು….