Tag: JDS-BSP

ಅಂಚೆ ನೌಕರರ ಮುಷ್ಕರಕ್ಕೆ ಜೆಡಿಎಸ್-ಬಿಎಸ್‍ಪಿ ಬೆಂಬಲ
ಚಾಮರಾಜನಗರ

ಅಂಚೆ ನೌಕರರ ಮುಷ್ಕರಕ್ಕೆ ಜೆಡಿಎಸ್-ಬಿಎಸ್‍ಪಿ ಬೆಂಬಲ

June 3, 2018

ಚಾಮರಾಜನಗರ: ಶ್ರೀಕಮಲೇಶ ಚಂದ್ರ ಸಮಿತಿ ವರದಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ನಗರದ ಮುಖ್ಯ ಅಂಚೆ ಕಚೇರಿಯ ಆವರಣದಲ್ಲಿ ಗ್ರಾಮೀಣ ಅಂಚೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಮುಷ್ಕರಕ್ಕೆ ಶನಿವಾರ ಜೆಡಿಎಸ್ ಹಾಗೂ ಬಿಎಸ್‍ಪಿ ಮುಖಂಡರು ಬೆಂಬಲ ಸೂಚಿಸಿ ಪ್ರತಿ ಭಟನೆಯಲ್ಲಿ ಪಾಲ್ಗೊಂಡರು. ಜೆಡಿಎಸ್ ರಾಜ್ಯ ಕಾರ್ಯಕಾರಿಣ ಸದಸ್ಯ ಸಿ.ಎಂ.ಕೃಷ್ಣಮೂರ್ತಿ ಮಾತನಾಡಿ, ಗ್ರಾಮೀಣ ಅಂಚೆ ನೌಕರರು ಬಿಸಿಲು, ಮಳೆ ಲೆಕ್ಕಿಸದೆ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಕೇಂದ್ರ ಸರ್ಕಾರ ಸೇವಾ ಭದ್ರತೆ ಒದಗಿಸದೆ ಇರು ವುದು ನಾಚಿಕೆಗೇಡಿನ ಸಂಗತಿಯಾಗಿದೆ. ದೇಶ ವನ್ನು ಅಭಿವೃದ್ದಿಪಡಿಸುತ್ತೇನೆ…

ತೈಲ ಬೆಲೆ ಇಳಿಕೆಗೆ ಒತ್ತಾಯಿಸಿ ಜೆಡಿಎಸ್-ಬಿಎಸ್‍ಪಿ ಪ್ರತಿಭಟನೆ
ಚಾಮರಾಜನಗರ

ತೈಲ ಬೆಲೆ ಇಳಿಕೆಗೆ ಒತ್ತಾಯಿಸಿ ಜೆಡಿಎಸ್-ಬಿಎಸ್‍ಪಿ ಪ್ರತಿಭಟನೆ

May 30, 2018

ಚಾಮರಾಜನಗರ:  ಪೆಟ್ರೋಲ್, ಡಿಸೇಲ್ ಬೆಲೆ ಇಳಿಸುವಂತೆ ಒತ್ತಾಯಿಸಿ ಜೆಡಿಎಸ್, ಬಿಎಸ್‍ಪಿ ಕಾರ್ಯ ಕರ್ತರು ಕೇಂದ್ರ ಸರ್ಕಾರ ವಿರುದ್ಧ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಶ್ರೀಚಾಮರಾಜೇಶ್ವರ ಉದ್ಯಾನ ವನದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಒಂಟಿ ಎತ್ತಿನಗಾಡಿ ಮೇಲೆ ಸ್ಕೂಟಿ ನಿಲ್ಲಿಸಿ, ಗಾಡಿ ಮುಂಭಾಗ ದಲ್ಲಿ ಪ್ರಧಾನಿ ನರೇಂದ್ರಮೋದಿ ಭಾವಚಿತ್ರ ಹಾಕಿ ಭುವನೇಶ್ವರಿ ವೃತ್ತಕ್ಕೆ ಎಳೆದು ತಂದರು ಅಲ್ಲಿ ಕೆಲಕಾಲ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರಮೋದಿ ವಿರುದ್ಧ ಧಿಕ್ಕಾ ರದ ಘೋಷಣೆ ಕೂಗಿ ಮೋದಿ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು….

Translate »