Tag: JD(S)

ಜೆಡಿಎಸ್‍ನಿಂದ ಮೇಯರ್, ಸ್ಥಾಯಿ ಸಮಿತಿ ಅಧ್ಯಕ್ಷೆಯರಿಗೆ ಸನ್ಮಾನ
ಮೈಸೂರು

ಜೆಡಿಎಸ್‍ನಿಂದ ಮೇಯರ್, ಸ್ಥಾಯಿ ಸಮಿತಿ ಅಧ್ಯಕ್ಷೆಯರಿಗೆ ಸನ್ಮಾನ

June 21, 2020

ಮೈಸೂರು, ಜೂ.20(ವೈಡಿಎಸ್)- ಮೈಸೂರು ಮಹಾನಗರ ಪಾಲಿಕೆ ಮೇಯರ್ ತಸ್ನೀಂ, ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ನಿರ್ಮಲಾ ಹರೀಶ್, ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ ಪಲ್ಲವಿ ಬೇಗಂ ಅವರನ್ನು ಮೈಸೂರಿನ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಶನಿವಾರ ಸನ್ಮಾನಿಸಲಾಯಿತು. ಜೆಡಿಎಸ್ ಮೈಸೂರು ನಗರ ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಸಾ.ರಾ.ಮಹೇಶ್ ಸನ್ಮಾನಿಸಿದರು. ನಂತರ ಮಾತನಾಡಿದ ಶಾಸಕರು, ಕಾರ್ಯ ಕರ್ತರಿಗೆ ಪಕ್ಷನಿಷ್ಠೆ ಇರಬೇಕು. ಆದರೆ, ಅಧಿಕಾರ ಅನುಭವಿಸಿ, ಪಕ್ಷನಿಷ್ಠೆ, ಪ್ರಾಮಾ ಣಿಕತೆ ಇಲ್ಲದೇ ಕೇವಲ ಸ್ವಾರ್ಥವಿದ್ದು, ಆಮಿಷಗಳಿಗೆ…

ಜೆಡಿಎಸ್‍ನ ಇನ್ನೂ 20 ಶಾಸಕರು ರಾಜೀನಾಮೆಗೆ ಸಜ್ಜಾಗಿದ್ದಾರೆ
ಮೈಸೂರು

ಜೆಡಿಎಸ್‍ನ ಇನ್ನೂ 20 ಶಾಸಕರು ರಾಜೀನಾಮೆಗೆ ಸಜ್ಜಾಗಿದ್ದಾರೆ

September 15, 2019

ಕೆ.ಆರ್.ಪೇಟೆ,ಸೆ.14-ಮಾಜಿ ಪ್ರಧಾನಿ ಹೆಚ್.ಡಿ.ದೇವೇ ಗೌಡ ಮತ್ತು ಅವರ ಮಕ್ಕಳ ಕಿರುಕುಳದಿಂದ ಬೇಸತ್ತಿರುವ ಜೆಡಿಎಸ್‍ನ ಇನ್ನೂ 20 ಶಾಸಕರು ನನ್ನಂತೆಯೇ ರಾಜೀನಾಮೆ ನೀಡಿ ಹೊರ ಬರಲು ಸಜ್ಜಾಗಿದ್ದಾರೆ ಎಂದು ಅನರ್ಹ ಶಾಸಕ ಕೆ.ಸಿ.ನಾರಾಯಣ ಗೌಡ ಹೊಸ ಬಾಂಬ್ ಸಿಡಿಸಿದರು. ಕೆ.ಆರ್.ಪೇಟೆಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಜೆಡಿಎಸ್‍ನಲ್ಲಿ ಎಲ್ಲವೂ ಸರಿ ಇಲ್ಲ. ಸದ್ಯದಲ್ಲಿಯೇ ಜೆಡಿಎಸ್‍ನ ಕೆಲವು ಶಾಸಕರು ರಾಜೀನಾಮೆ ನೀಡಿ ಬಿಜೆಪಿಗೆ ಸೇರಲು ಸಜ್ಜಾಗಿದ್ದಾರೆ ಎಂದು ಹೇಳಿದರು. ಜೆಡಿಎಸ್‍ನಲ್ಲಿ ಇಷ್ಟೆಲ್ಲಾ ಬೆಳವಣಿಗೆಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರೇ ಕಾರಣ….

ಮತ್ತೆ ಯೆಡಿಯೂರಪ್ಪಗೆ ಸಂತೋಷ್, ಈಶ್ವರಪ್ಪ ಅಡ್ಡಗಾಲು: ಜೆಡಿಎಸ್ ಜೊತೆ ಮೊತ್ತೊಮ್ಮೆ ಕೈಜೋಡಿಸಲು ಪ್ರಸ್ತಾಪ
ಮೈಸೂರು

ಮತ್ತೆ ಯೆಡಿಯೂರಪ್ಪಗೆ ಸಂತೋಷ್, ಈಶ್ವರಪ್ಪ ಅಡ್ಡಗಾಲು: ಜೆಡಿಎಸ್ ಜೊತೆ ಮೊತ್ತೊಮ್ಮೆ ಕೈಜೋಡಿಸಲು ಪ್ರಸ್ತಾಪ

July 13, 2019

ಚುನಾವಣೆಗೆ ಹೋಗಲು ಸಂಘ ಪರಿವಾರ ಸೂಚನೆ ಬೆಂಗಳೂರು: ಮುಖ್ಯಮಂತಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಕೆಳಗಿಸಿ, ಅಧಿಕಾರ ಹಿಡಿಯುವ ವಿಷಯದಲ್ಲಿ ರಾಜ್ಯ ಬಿಜೆಪಿ ಯಲ್ಲೇ ಗೊಂದಲ ನಿರ್ಮಾಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸರ್ಕಾರ ರಚನೆಗೆ ಮುಂದಾಗಿದ್ದರೆ, ಮತ್ತೊಂದೆಡೆ ಸಂಘಟನಾ ಕಾರ್ಯದರ್ಶಿ ಸಂತೋಷ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ ಕ್ಯಾತೆ ತೆಗೆದಿದ್ದಾರೆ. ಸಂಘ ಪರಿವಾರಕ್ಕಂತೂ ವಲಸಿಗರನ್ನು ಕಟ್ಟಿಕೊಂಡು ಸರ್ಕಾರ ಮಾಡುವ ಬದಲು ಮಧ್ಯಂತರ ಚುನಾವಣೆಗೆ ತೆರಳಿ, ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಕಿವಿಮಾತು ಹೇಳಿದ್ದಾರೆ. ಹಠಾತ್ ಬೆಳವಣಿಗೆಯಲ್ಲಿ…

ಸಿದ್ದರಾಮಯ್ಯ ಸಿಎಂ ಆದರೆ ಜೆಡಿಎಸ್ ಬೆಂಬಲ ಇಲ್ಲ: ಹೆಚ್.ಡಿ.ದೇವೇಗೌಡ ಖಡಕ್ ಎಚ್ಚರಿಕೆ
ಮೈಸೂರು

ಸಿದ್ದರಾಮಯ್ಯ ಸಿಎಂ ಆದರೆ ಜೆಡಿಎಸ್ ಬೆಂಬಲ ಇಲ್ಲ: ಹೆಚ್.ಡಿ.ದೇವೇಗೌಡ ಖಡಕ್ ಎಚ್ಚರಿಕೆ

July 8, 2019

ಬೆಂಗಳೂರು: ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದಾದಲ್ಲಿ ಕಾಂಗ್ರೆಸ್‍ಗೆ ನೀಡಿದ ಬೆಂಬಲ ವಾಪಾಸ್ ಪಡೆಯಲಾಗುತ್ತದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಒಪ್ಪಂದದ ಪ್ರಕಾರ 5 ವರ್ಷ ಜೆಡಿಎಸ್‍ಗೆ ಮುಖ್ಯಮಂತ್ರಿ ಹುದ್ದೆ ಅಧಿಕಾರ ಕೊಟ್ಟರೆ ಮಾತ್ರ ಬೆಂಬಲ ನೀಡುತ್ತೇವೆ ಹೊರತು ಸಿದ್ದರಾಮಯ್ಯ ಸಿಎಂ ಆದರೆ ಬೆಂಬಲಿಸಲು ಸಿದ್ಧವಿಲ್ಲ ಎಂದು ದೇವೇಗೌಡ ಖಡಕ್ ಮಾತು ಗಳಲ್ಲಿ ಕೈ ನಾಯಕರಿಗೆ ಎಚ್ಚರಿಸಿದ್ದಾರೆ. ಪದ್ಮನಾಭ ನಗರದ ಎಚ್.ಡಿ.ದೇವೇಗೌಡ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ನಂತರ ಮಾತನಾಡಿದ ದೇವೇಗೌಡ, ಮಾಜಿ ಸಿಎಂ…

ದೇವೇಗೌಡರ ಮನೆ ಹೆಣ್ಣು ಮಕ್ಕಳಿಂದ ನಿರಂತರ ಕಿರುಕುಳ
ಮೈಸೂರು

ದೇವೇಗೌಡರ ಮನೆ ಹೆಣ್ಣು ಮಕ್ಕಳಿಂದ ನಿರಂತರ ಕಿರುಕುಳ

July 8, 2019

ಬೆಂಗಳೂರು: ಜೆಡಿಎಸ್ ಹಿರಿಯ ನಾಯಕ ಹೆಚ್.ವಿಶ್ವನಾಥ್ ಅವರ ಜೊತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ, ತಮ್ಮ ರಾಜೀನಾಮೆಗೆ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡ ಅವರನ್ನೇ ನೇರ ಹೊಣೆಗಾರ ರನ್ನಾಗಿಸಿರುವ ಅವರು, ಗೌಡರ ಕುಟುಂಬ ರಾಜಕಾರಣದಿಂದ ಬೇಸತ್ತಿರುವುದಾಗಿ ಹೇಳಿ ದ್ದಾರೆ. ದೇವೇಗೌಡರ ಕುಟುಂಬ ರಾಜಕಾರ ಣದ ಕಿರುಕುಳದ ಕಾರಣಕ್ಕಾಗಿ ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವು ದಾಗಿ ಗಂಭೀರ ಆರೋಪ ಮಾಡಿ ರುವ ಅವರು, ದೇವೇಗೌಡರ ಪುತ್ರಿ ಯರಿಂದ ತಮಗೆ ನಿರಂತರ ಕಿರು ಕುಳವಾಗುತ್ತಿದೆ….

ವಿಶ್ವನಾಥ್ ಸಂಪುಟ ಸೇರ್ಪಡೆ ಸಾಧ್ಯತೆ
ಮೈಸೂರು

ವಿಶ್ವನಾಥ್ ಸಂಪುಟ ಸೇರ್ಪಡೆ ಸಾಧ್ಯತೆ

June 12, 2019

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ನಾಯಕ ಅಡ ಗೂರು ಎಚ್.ವಿಶ್ವನಾಥ್ ಅವರು ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ. ಅವರ ರಾಜೀನಾಮೆ ಅಂಗೀಕರಿಸಿ, ಆ ಸ್ಥಾನಕ್ಕೆ ಅವರದೇ ಸಮುದಾಯದ ಸಹಕಾರಿ ಸಚಿವರಾಗಿ ರುವ ಬಂಡೆಪ್ಪ ಕಾಶೆಂಪೂರ್ ಅವರನ್ನು ತರುವುದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆಲೋಚನೆ ಇದ್ದಂತಿದೆ. ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರೊಂದಿಗೆ ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದು, ಈ ಬೆಳವಣಿಗೆ ನಂತರ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಸಹ ಸಮನ್ವಯ ಸಮಿತಿ…

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ
ಮೈಸೂರು

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ

June 5, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಡಗೂರು ಎಚ್. ವಿಶ್ವನಾಥ್ ರಾಜೀನಾಮೆ ನೀಡಿದ್ದಾರೆ. ಸಂಜೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇ ಗೌಡ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ನೀಡಿದ್ದ ಲ್ಲದೆ, ಪಕ್ಷದ ಹೊಣೆಗಾರಿಕೆಯಿಂದ ನನ್ನನ್ನು ಬಿಡುಗಡೆ ಮಾಡಿ, ಹುಣಸೂರು ಕ್ಷೇತ್ರದ ಜನರ ಸೇವೆ ಮಾಡಲು ಅನುಕೂಲ ಮಾಡಿಕೊಡಬೇಕೆಂದು ತಮ್ಮಲ್ಲಿ ವಿನಮ್ರ ವಾಗಿ ಕೋರುತ್ತೇನೆ ಎಂದು ಕೇಳಿಕೊಂಡಿದ್ದಾರೆ. ವಿಶ್ವನಾಥ್ ರಾಜೀನಾಮೆ ಬಗ್ಗೆ ಪಕ್ಷ ಯಾವುದೇ ತೀರ್ಮಾನ ಕೈಗೊಂಡಿಲ್ಲವಾದರೂ, ಪಕ್ಷ ಸಂಘಟನೆ…

ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮತ್ತೆ ಆರಂಭ
ಮೈಸೂರು

ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮತ್ತೆ ಆರಂಭ

June 3, 2019

ಬೆಂಗಳೂರು: ಹಿಂದಿನ 20 ತಿಂಗಳ ತಮ್ಮ ಆಡಳಿತಾವಧಿಯಲ್ಲಿ ಗ್ರಾಮ ವಾಸ್ತವ್ಯದ ಮೂಲಕ ಜನಪ್ರಿಯರಾಗಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷ ಸೋಲುಂಡ ಹಿನ್ನೆಲೆಯಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳು, ಜನರಿಗೆ ಹತ್ತಿರವಾಗಲು ಮತ್ತೆ ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ. ಈ ಬಾರಿ ಗ್ರಾಮ ವಾಸ್ತವ್ಯದಲ್ಲಿ ಸರ್ಕಾರಿ ಶಾಲೆಗಳಲ್ಲೇ ವಾಸ್ತವ್ಯ ಹೂಡಲು ನಿರ್ಧರಿಸಿರುವ ಅವರು, ಮುಂದಿನ ತಿಂಗಳು 2ನೇ ವಾರದಲ್ಲೇ ಕಳೆದ ವರ್ಷ ಪ್ರಕೃತಿ ವಿಕೋಪದಿಂದ ನಲುಗಿದ್ದ ಕೊಡಗಿನ ಶಾಲೆಯಲ್ಲಿ ವಾಸ್ತವ್ಯ ಹೂಡುವ ಮೂಲಕ ತಮ್ಮ ಗ್ರಾಮ…

ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ‘ಕೈ’ ಮೇಲುಗೈ
ಮೈಸೂರು

ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ‘ಕೈ’ ಮೇಲುಗೈ

June 1, 2019

ಬೆಂಗಳೂರು: ರಾಷ್ಟ್ರದ ಏಕತೆ ಮತ್ತು ಸಮಗ್ರತೆ ದೃಷ್ಟಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿದ ಕರ್ನಾಟಕದ ಪ್ರಜ್ಞಾವಂತ ಮತದಾರರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೆ ಮೇ 29ರಂದು ರಾಜ್ಯದ 61 ಸ್ಥಳೀಯ ಸಂಸ್ಥೆ ಗಳಿಗೆ ನಡೆದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿ, ಕಾಂಗ್ರೆಸ್ ಮೊದಲ ಸಾಲಿನಲ್ಲಿದ್ದರೆ, ನಂತರದ ಸ್ಥಾನವನ್ನು ಬಿಜೆಪಿ ಮತ್ತು ಜೆಡಿಎಸ್ ಪಡೆದುಕೊಂಡಿವೆ. 61 ನಗರ ಸ್ಥಳೀಯ ಸಂಸ್ಥೆಗಳು ನಗರಸಭೆಯ 248, ಪಟ್ಟಣ ಪಂಚಾಯ್ತಿಯ 330…

ನಂಜನಗೂಡು ನಗರಸಭೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ
ಮೈಸೂರು

ನಂಜನಗೂಡು ನಗರಸಭೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ

June 1, 2019

ಮೈಸೂರು: ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳ ಒಂದು ನಗರ ಸಭೆ, 6 ಪುರಸಭೆ ಮತ್ತು 4 ಪಟ್ಟಣ ಪಂಚಾಯ್ತಿಗಳ ಫಲಿತಾಂಶ ಹೊರಬಿದ್ದಿದ್ದು, ಮೈಸೂರು ಜಿಲ್ಲೆಯಲ್ಲಿ ಚುನಾವಣೆ ನಡೆದ ಏಕೈಕ ನಗರ ಸಭೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ, ಜೆಡಿಎಸ್ 2, ಕಾಂಗ್ರೆಸ್, ಬಿಜೆಪಿ ತಲಾ ಒಂದು ಪುರಸಭೆಯ ಆಡಳಿತದ ಚುಕ್ಕಾಣಿ ಹಿಡಿದಿವೆ. 2 ಪುರಸಭೆಗಳಲ್ಲಿ ಅತಂತ್ರ ಫಲಿತಾಂಶ ಬಂದಿದೆ. 4 ಪಟ್ಟಣ ಪಂಚಾಯ್ತಿಗಳ ಪೈಕಿ ಒಂದರಲ್ಲಿ ಕಾಂಗ್ರೆಸ್ ಅಧಿಪತ್ಯ ಸಾದಿಸಿದರೆ, ಉಳಿದ 3 ಪಪಂಗಳಲ್ಲಿ ಅತಂತ್ರ…

1 2 3 9
Translate »