Tag: JD(S)

ಕೊಡಗು ಸಮಗ್ರ ಅಭಿವೃದ್ಧಿಗೆ ಕಟಿಬದ್ಧ
ಕೊಡಗು

ಕೊಡಗು ಸಮಗ್ರ ಅಭಿವೃದ್ಧಿಗೆ ಕಟಿಬದ್ಧ

July 31, 2018

ಸೋಮವಾರಪೇಟೆ: ಕ್ಷೇತ್ರದ ಜನತೆ ತಮಗೆ ರಾಜಕೀಯ ಶಕ್ತಿ ನೀಡದಿದ್ದರೂ, ರಾಜ್ಯದಲ್ಲಿ ಜೆಡಿಎಸ್ ಸರ್ಕಾರವಿರುವುದರಿಂದ ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಟಿಬದ್ಧನಾಗಿದ್ದೇನೆ. ಈ ನಿಟ್ಟಿನಲ್ಲಿ ಜನತೆ ಆತ್ಮಸ್ಥೈರ್ಯ ತುಂಬಬೇಕೆಂದು ಮಾಜಿ ಸಚಿವ ಬಿ.ಎ. ಜೀವಿಜಯ ಹೇಳಿದರು. ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಜೆಡಿಎಸ್ ಆಯೋಜಿಸಿದ್ದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಹಲವಾರು ರಸ್ತೆ, ಸೇತುವೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಾದ ಅನಿವಾರ್ಯತೆ ಇದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂಕೇತ್‍ಪೂವಯ್ಯ ರಾಜೀನಾಮೆ ನೀಡಿರುವುದು ಸಮಂಜಸವಲ್ಲ. ಹೀಗಾಗಿ…

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಹರೀಶ್‍ಗೌಡರನ್ನು ಜೆಡಿಎಸ್‍ನಿಂದ ಕಣಕ್ಕಿಳಿಸಲು ಆಗ್ರಹ
ಮೈಸೂರು

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಹರೀಶ್‍ಗೌಡರನ್ನು ಜೆಡಿಎಸ್‍ನಿಂದ ಕಣಕ್ಕಿಳಿಸಲು ಆಗ್ರಹ

July 29, 2018

ಮೈಸೂರು:  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಜೆಡಿಎಸ್ ಯುವ ಮುಖಂಡ ಜಿ.ಡಿ.ಹರೀಶ್‍ಗೌಡರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವಂತೆ ಮೈಸೂರು ಜಿಲ್ಲಾ ಜೆಡಿಎಸ್ ವಕ್ತಾರ ದೂರ ಮಂಜುನಾಥ್ ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆ ಹಾಗೂ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸಿರುವ ಜಿ.ಡಿ.ಹರೀಶ್ ಗೌಡ ಅವರು ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರದಿಂದ…

ಸಂಕೇತ್ ರಾಜೀನಾಮೆ ಅಂಗೀಕರಿಸದಿರಲು ಆಗ್ರಹ
ಕೊಡಗು

ಸಂಕೇತ್ ರಾಜೀನಾಮೆ ಅಂಗೀಕರಿಸದಿರಲು ಆಗ್ರಹ

July 25, 2018

ಗೋಣಿಕೊಪ್ಪಲು: ಕೊಡಗು ಜಿಲ್ಲಾ ಜೆಡಿಎಸ್‍ನ ಜಿಲ್ಲಾಧ್ಯಕ್ಷ ಮೇರಿ ಯಂಡ ಸಂಕೇತ್ ಪೂವಯ್ಯ ಕೊಡಗು ಜಿಲ್ಲೆಯ ಜಾತ್ಯಾತೀತ ಜನತಾದಳ ಪಕ್ಷದ ಆಸ್ತಿ ಎಂದು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅಜ್ಜಮಾಡ ಮುತ್ತಮ್ಮ ಬಣ್ಣಿಸಿದ್ದಾರೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ವಿಚಾ ರದಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ರುವ ಅವರು, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನೀಡಿ ರುವ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಪಕ್ಷದ ವರಿಷ್ಠರು ಅಂಗೀ ಕರಿಸಬಾರದು. ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರ ಪಡೆ ಇವರ ಬೆನ್ನ ಹಿಂದೆ ಇದೆ. ಅಧಿಕಾರದ ಆಸೆಗಾಗಿ…

ಗೊಂದಲದ ಗೂಡಾದ ಜೆಡಿಎಸ್ ಸಭೆ
ಕೊಡಗು

ಗೊಂದಲದ ಗೂಡಾದ ಜೆಡಿಎಸ್ ಸಭೆ

July 24, 2018

ಗೋಣಿಕೊಪ್ಪಲು:  ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯು ವಿರಾಜಪೇಟೆಯ ಪುರಭವನದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಮೇರಿಯಂಡ ಸಂಕೇತ್ ಪೂವಯ್ಯನವರ ರಾಜಿನಾಮೆ ವಿಷಯ ದಲ್ಲಿ ಚರ್ಚೆಗಳು ನಡೆದವು. ಈ ಸಂದರ್ಭ ಸಂಕೇತ್‍ಪೂವಯ್ಯನವರ ವಿರೋಧದ ಗುಂಪಿನ ಪ್ರಮುಖರಾದ ಕಾನೂರಿನ ಪಕ್ಷದ ಮುಖಂಡರಾದ ಸುರೇಶ್‍ರವರು ಸಂಕೇತ್ ಪೂವಯ್ಯನವರ ರಾಜೀನಾಮೆಯು ಅಂಗೀಕಾರವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸದ್ಯದಲ್ಲೇ ವೀಕ್ಷಕರ ತಂಡ ಕೊಡಗಿಗೆ ಆಗಮಿಸಿ ನೂತನ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚೆ ನಡೆಸಲಿದೆ ಎಂದು…

ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂಕೇತ್ ಪೂವಯ್ಯ ರಾಜೀನಾಮೆ
ಕೊಡಗು

ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂಕೇತ್ ಪೂವಯ್ಯ ರಾಜೀನಾಮೆ

July 22, 2018

ಗೋಣಿಕೊಪ್ಪಲು:  ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂಕೇತ್ ಪೂವಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು. ಬೆಂಗಳೂರಿನಲ್ಲಿ ಇಂದು ನಡೆದ ಜೆಡಿಎಸ್ ಜಿಲ್ಲಾಧ್ಯಕ್ಷರ ಸಭೆಗೆ ತೆರಳಿದ್ದ ಸಂಕೇತ್ ಪೂವಯ್ಯ ಸ್ವಪಕ್ಷದ ಕೆಲವರ ವರ್ತನೆಗೆ ಬೇಸತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾಗಿ ತಿಳಿಸಿದ್ದಾರೆ. ಪಕ್ಷದ ಬೆಳವಣಿಗೆಗೆ ಸಹಕರಿಸದ ಕೆಲವರು ಕೊಡಗಿಗೆ ಪಕ್ಷದ ರಾಜ್ಯಾಧ್ಯಕ್ಷರೂ ಆದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಭೇಟಿ ನೀಡಿದ್ದ ವೇಳೆ ತಮ್ಮ ವಿರುದ್ಧ ಘೋಷಣೆ ಕೂಗಿ ತಮಗೆ…

ಸಂಕೇತ್ ರಾಜೀನಾಮೆ ಹಿಂಪಡೆಯಲು ಆಗ್ರಹ
ಕೊಡಗು

ಸಂಕೇತ್ ರಾಜೀನಾಮೆ ಹಿಂಪಡೆಯಲು ಆಗ್ರಹ

July 22, 2018

ಗೋಣಿಕೊಪ್ಪಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೊಡಗು ಜಿಲ್ಲೆಯ ಸಮಸ್ಯೆ ತಿಳಿಯಲು ಆಗಮಿಸಿದ ಸಂದರ್ಭ ಪಕ್ಷಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮುಜುಗರ ತರುವ ರೀತಿಯಲ್ಲಿ ಪಕ್ಷದ ಕೆಲವರು ನಡೆದುಕೊಂಡ ರೀತಿಯನ್ನು ಖಂಡಿಸುವುದಾಗಿ ಜೆಡಿಎಸ್ ಪಕ್ಷದ ಯುವ ಅಧ್ಯಕ್ಷ ಅಮ್ಮಂಡ ವಿವೇಕ್ ತಿಳಿಸಿದ್ದಾರೆ. ಈ ಘಟನೆಯಿಂದ ನೊಂದಿರುವ ಜಿಲ್ಲಾಧ್ಯಕ್ಷರಾದ ಸಂಕೇತ್ ಪೂವಯ್ಯ ರಾಜೀನಾಮೆ ನೀಡಿರುವುದು ಸರಿಯಲ್ಲ. ಇವರ ರಾಜೀನಾಮೆ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ. ಸಂಕೇತ್ ರಾಜೀನಾಮೆ ಸಲ್ಲಿಸುವ ವಿಚಾರ ತಿಳಿದು ವಿರಾಜಪೇಟೆಯ ಪಂಜಾರ್‍ಪೇಟೆಯಲ್ಲಿ ಜೆಡಿಎಸ್ ಯುವ ಅಧ್ಯಕ್ಷ ಅಮ್ಮಂಡ ವಿವೇಕ್ ಅಧ್ಯಕ್ಷತೆಯಲ್ಲಿ ತುರ್ತು ಸಭೆ…

ಮುಖ್ಯಮಂತ್ರಿಗಾಗಿ 7 ಗಂಟೆಗಳ ಕಾಲ ಮೈಸೂರು-ಬೆಂಗಳೂರು ಹೆದ್ದಾರಿ ಬಂದ್
ಮೈಸೂರು

ಮುಖ್ಯಮಂತ್ರಿಗಾಗಿ 7 ಗಂಟೆಗಳ ಕಾಲ ಮೈಸೂರು-ಬೆಂಗಳೂರು ಹೆದ್ದಾರಿ ಬಂದ್

July 21, 2018

ಮಂಡ್ಯ: ಮಂಡ್ಯ ನಗರ ದಲ್ಲಿ ಇಂದು ಆಯೋಜಿಸಿದ್ದ ಜೆಡಿಎಸ್ ಕೃತಜ್ಞತಾ ಸಮಾವೇಶದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಪಾಲ್ಗೊಂಡ ಹಿನ್ನೆಲೆಯಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿಯನ್ನು ಬರೋಬ್ಬರಿ 7 ಗಂಟೆಗಳ ಕಾಲ ಬಂದ್ ಮಾಡಿದ ಪರಿಣಾಮ ಲಕ್ಷಾಂತರ ಮಂದಿ ಪರ ದಾಡಬೇಕಾಯಿತು. ರಾಜ್ಯದ ರಾಜಧಾನಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರು ನಡುವೆ ಸಾವಿರಾರು ವಾಹನಗಳು ಪ್ರತಿ ನಿತ್ಯ ಸಂಚರಿಸುತ್ತಿದ್ದು, ಲಕ್ಷಾಂತರ ಮಂದಿ ಪ್ರಯಾಣಿಸುತ್ತಾರೆ. ಇಂದಿನ ಹೆದ್ದಾರಿ ಬಂದ್‍ನಿಂದಾಗಿ ಬೆಂಗಳೂರು ಮತ್ತು ಮೈಸೂರು ನಡುವಿನ ಸಂಚಾರ ಅಸ್ತವ್ಯಸ್ಥ ಗೊಂಡು ಒಂದು ರೀತಿಯಲ್ಲಿ…

ಜಿಪಂ ಉಪಾಧ್ಯಕ್ಷರಾಗಿ ಸುಪ್ರದೀಪ್ ಯಜಮಾನ ಅವಿರೋಧ ಆಯ್ಕೆ
ಹಾಸನ

ಜಿಪಂ ಉಪಾಧ್ಯಕ್ಷರಾಗಿ ಸುಪ್ರದೀಪ್ ಯಜಮಾನ ಅವಿರೋಧ ಆಯ್ಕೆ

July 21, 2018

ಹಾಸನ:  ಜಿಲ್ಲಾ ಪಂಚಾಯ್ತಿ ನೂತನ ಉಪಾಧ್ಯಕ್ಷರಾಗಿ ಸಕಲೇಶಪುರ ತಾಲೂಕಿನ ಹಾನುಬಾಳು ಕ್ಷೇತ್ರದ ಸುಪ್ರದೀಪ್ ಯಜಮಾನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿದ್ದ ಶ್ರೀನಿವಾಸ್ ಅವರು ನೀಡಿದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಜೆಡಿಎಸ್‍ನ ಸುಪ್ರದೀಪ್ ಯಜಮಾನ ಆಯ್ಕೆಯಾದರು. ಬೆಳಿಗ್ಗೆ 8 ಗಂಟೆಯಿಂದ ಆರಂಭವಾದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಜೆಡಿಎಸ್‍ನ ಸುಪ್ರದೀಪ್ ಯಜಮಾನ ಅವರು ಮೂರು ನಾಮ ಪುತ್ರ ಸಲ್ಲಿಸಿ ದರು. ಕಾಂಗ್ರೆಸ್‍ನ ಶ್ರೇಯಸ್ ಪಟೇಲ್ ಹಾಗೂ ಎಸ್.ಡಿ.ರೇವಣ್ಣ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದರು….

ಸಾಲಮನ್ನಾ ಯೋಜನೆ ಒಕ್ಕಲಿಗರಿಗೆ ಮಾತ್ರ ಅನ್ವಯಿಸಲ್ಲ
ಮಂಡ್ಯ

ಸಾಲಮನ್ನಾ ಯೋಜನೆ ಒಕ್ಕಲಿಗರಿಗೆ ಮಾತ್ರ ಅನ್ವಯಿಸಲ್ಲ

July 21, 2018

ರಾಜ್ಯದ ಎಲ್ಲಾ ವರ್ಗದ ರೈತರನ್ನು ಸಾಲ ಮುಕ್ತರನ್ನಾಗಿಸಲು ಬದ್ಧ ಆತ್ಮಹತ್ಯೆಗೆ ಶರಣಾಗದಿರಲು ಸಿಎಂ ಮನವಿ ಮಂಡ್ಯ: ಸಾಲ ಮನ್ನಾ ಯೋಜನೆ ಒಕ್ಕಲಿಗ ಜನಾಂಗಕ್ಕೆ ಮಾತ್ರ ಅನ್ವಯಿ ಸುವುದಿಲ್ಲ. ಎಲ್ಲಾ ವರ್ಗದ ರೈತ ರಿಗೂ ಸಲ್ಲುತ್ತದೆ. ಆದರೆ ಮಾಧ್ಯಮಗಳು ಮತ್ತು ವಿರೋಧಿಗಳು ಜನರ ದಿಕ್ಕು ತಪ್ಪಿಸುತ್ತಿ ದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು. ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಕೃತಜ್ಞತಾ ಸಮಾವೇಶ ದಲ್ಲಿ ಮಾತನಾಡಿದ ಅವರು, ಕೇವಲ ಒಕ್ಕಲಿಗರ ಸಾಲ ಮನ್ನಾ ಮಾಡಲಾಗಿದೆ ಎಂಬ…

ದಕ್ಷಿಣಕ್ಕಿಂತ ಉತ್ತರ ಕರ್ನಾಟಕ ಸುಭಿಕ್ಷ: ಡಾ.ಕೆ.ಅನ್ನದಾನಿ
ಮಂಡ್ಯ

ದಕ್ಷಿಣಕ್ಕಿಂತ ಉತ್ತರ ಕರ್ನಾಟಕ ಸುಭಿಕ್ಷ: ಡಾ.ಕೆ.ಅನ್ನದಾನಿ

July 17, 2018

ನಾಗಮಂಗಲ: ಮೂರ್ನಾಲ್ಕು ಜಿಲ್ಲೆಗಳನ್ನು ಹೊರತುಪಡಿಸಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ದಕ್ಷಿಣ ಕರ್ನಾಟಕಕ್ಕಿಂತ ಸುಭಿಕ್ಷವಾಗಿವೆ ಎಂದು ಶಾಸಕ ಡಾ.ಕೆ.ಅನ್ನದಾನಿ ಅಭಿಪ್ರಾಯಪಟ್ಟರು. ಪಟ್ಟಣದ ಟಿ.ಬಿ.ಬಡಾವಣೆಯಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಟಿ. ಕೃಷ್ಣಪ್ಪ ಜಿಲ್ಲೆಯ ಶಾಸಕರುಗಳಿಗೆ ಏರ್ಪ ಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಆಲಮಟ್ಟಿ ಡ್ಯಾಂ ನಿರ್ಮಾಣದಿಂದಾಗಿ ಅಲ್ಲಿಯ ಹಲವು ಜಿಲ್ಲೆಗಳು ಮಂಡ್ಯ, ಮೈಸೂರು ಮತ್ತು ಬೆಂಗಳೂರಿಗಿಂತ ಸಾಕಷ್ಟು ಅಭಿವೃದ್ಧಿ ಹೊಂದಿವೆ. ವಿರೇಂದ್ರ ಪಾಟೀಲ್ ರಿಂದ ಹಿಡಿದು ಹಲವರು ಉತ್ತರ ಕರ್ನಾಟಕದ ಮಂದಿ ಮುಖ್ಯಮಂತ್ರಿಗಳಾ…

1 2 3 4 5 6 9
Translate »