Tag: JD(S)

ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಕೃಷಿ ನೀತಿ ಜಾರಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಭರವಸೆ
ಹಾಸನ

ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಕೃಷಿ ನೀತಿ ಜಾರಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಭರವಸೆ

May 1, 2018

ಬೇಲೂರು: ಮುಂಬರುವ ವಿಧಾನಸಭಾ ಚುನಾವಣೆ ಯಲ್ಲಿ ಜೆಡಿಎಸ್ ಅಧಿಕಾರಕ್ಕೆ ತಂದರೆ ರೈತರಿಗೆ ಅತೀ ಪ್ರಮುಖವಾದ ಕೃಷಿ ನೀತಿ ಜಾರಿಗೆ ತರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಪಟ್ಟಣದಲ್ಲಿ ಜೆಡಿಎಸ್‍ನಿಂದ ಏರ್ಪಡಿಸಿದ್ದ ಕುಮಾರ ಪರ್ವ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಕಾಂಗ್ರೆಸ್ ನಾಯಕರಂತೆ ಟೀಕೆ ಮಾಡು ವುದಕ್ಕೆ ನಾನು ಹೋಗುವುದಿಲ್ಲ. ಏನು ಹೇಳುತ್ತೇನೊ ಅದನ್ನು ಮಾಡಿಯೇ ತೋರಿಸುತ್ತೇನೆ. ತಾಲೂಕಿಗೆ ಶಾಶ್ವತ ನೀರಿನ ಯೋಜನೆಗೆ ಕಾಯಕಲ್ಪ ನೀಡುತ್ತೇನೆ. ರಾಜ್ಯದಲ್ಲಿ 65 ವರ್ಷ ತುಂಬಿದ ಹಿರಿಯರಿಗೆ ಪ್ರತಿ…

ಜೆಡಿಎಸ್-ಕಾಂಗ್ರೆಸ್ ಗಲಾಟೆ; ಕಲ್ಲು ತೂರಾಟ
ಹಾಸನ

ಜೆಡಿಎಸ್-ಕಾಂಗ್ರೆಸ್ ಗಲಾಟೆ; ಕಲ್ಲು ತೂರಾಟ

May 1, 2018

ಹೊಳೆನರಸೀಪುರ: ತಾಲೂಕಿ ನಲ್ಲಿ ಚುನಾವಣೆ ರಣರಂಗ ದಿನ ದಿನಕ್ಕೂ ಕಾವು ಪಡೆಯುತ್ತಿದ್ದು, ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ಸಂಭ ವಿಸಿ ಜಿಪಂ ಸದಸ್ಯನ ಕಾರಿನ ಮೇಲೆ ಕಲ್ಲು ತೂರಾಟ ಘಟನೆ ನಡೆದಿದೆ. ಹೊಳೆನರಸೀಪುರ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಚನ್ನರಾಯಪಟ್ಟಣ ತಾಲೂಕಿನ ಎ.ಕಾಳೇನಹಳ್ಳಿಯಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾ ಮಾರಿ ನಡೆದಿದ್ದು, ಕಾಂಗ್ರೆಸ್ ನಾಯಕಿ ಅನುಪಮಾ ಅವರ ಪುತ್ರ. ಜಿಪಂ ಸದಸ್ಯ ಶ್ರೇಯಸ್ ಪಟೇಲ್ ಕಾರಿನ ಮೇಲೆ ಕಲ್ಲು ತೂರಲಾಗಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ. ವಿವರ:…

ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಜನರಿಗೆ ಭ್ರಮನಿರಶನ ಬಿರುನಾಣ ಯಲ್ಲಿ ಜೆಡಿಎಸ್ ಬಹಿರಂಗ ಸಭೆ
ಕೊಡಗು

ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಜನರಿಗೆ ಭ್ರಮನಿರಶನ ಬಿರುನಾಣ ಯಲ್ಲಿ ಜೆಡಿಎಸ್ ಬಹಿರಂಗ ಸಭೆ

May 1, 2018

ಗೋಣ ಕೊಪ್ಪಲು: ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯ ಆಡಳಿತದಿಂದ ಮತದಾರ ರೋಸಿ ಹೋಗಿದ್ದು ಈ ಬಾರಿ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದತ್ತ ಮತದಾರನ ಒಲವು ಹೆಚ್ಚಾಗಿದೆ ಎಂದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟರು. ದ.ಕೊಡಗಿನ ಬಿರುನಾಣ ಬಸ್ ನಿಲ್ದಾಣದಲ್ಲಿ ಆಯೋಜನೆಗೊಂಡಿದ್ದ ಜೆಡಿಎಸ್ ಪ್ರಚಾರ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಈ ಭಾಗದಿಂದ ಆರಿಸಿಹೋದ ಶಾಸಕರು ಅಭಿವೃದ್ಧಿಗೆ ಶ್ರಮಿಸಲಿಲ್ಲ. ಸಂಸದರು ಕೂಡ ಕ್ಷೇತ್ರದ ಬಗ್ಗೆ ಕಾಳಜಿ ವಹಿಸಲಿಲ್ಲ. ಈ ಭಾಗದಲ್ಲಿ ರೈತ…

ಮೇ 15ರಂದು ಎರಡೂ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯ ಮುಕ್ತ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಭವಿಷ್ಯ
ಮೈಸೂರು

ಮೇ 15ರಂದು ಎರಡೂ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯ ಮುಕ್ತ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಭವಿಷ್ಯ

April 27, 2018

ಮೈಸೂರು:  ಚುನಾವಣಾ ಫಲಿತಾಂಶ ದಿನವಾದ ಮೇ 15ರಂದು, ಎರಡೂ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯ ಮುಕ್ತವಾಗುತ್ತದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಭವಿಷ್ಯ ನುಡಿದಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲ ಲ್ಲಿರುವ ಸುತ್ತೂರು ಮಠಕ್ಕೆ ಗುರುವಾರ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದು, ಕೆಲ ಕಾಲ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಈ ಬಾರಿ ಚುನಾವಣೆಯಲ್ಲಿ 113ರಿಂದ 120 ಸ್ಥಾನಗಳಲ್ಲಿ ಗೆದ್ದು, ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಈ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ, ನಾನು ಸೇರಿದಂತೆ ರಾಜ್ಯದ…

ಮೈಸೂರಲ್ಲಿ ಮಾಯಾವತಿ ಅವರಿಗೆ ಜಿಟಿಡಿ ಆತ್ಮೀಯ ಸ್ವಾಗತ
ಮೈಸೂರು

ಮೈಸೂರಲ್ಲಿ ಮಾಯಾವತಿ ಅವರಿಗೆ ಜಿಟಿಡಿ ಆತ್ಮೀಯ ಸ್ವಾಗತ

April 26, 2018

ಮೈಸೂರು: `ಕುಮಾರ ಪರ್ವ’ ಚುನಾವಣಾ ಬಹಿರಂಗ ಸಭೆ ಯಲ್ಲಿ ಪಾಲ್ಗೊಳ್ಳಲೆಂದು ಮೈಸೂರಿಗೆ ಆಗ ಮಿಸಿದ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಉತ್ತರ ಪ್ರದೇ ಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರನ್ನು ಜೆಡಿಎಸ್ ಅಭ್ಯರ್ಥಿಗಳು ಹೋಟೆಲ್ ರ್ಯಾಡಿಸನ್ ಬ್ಲ್ಯೂ ಪ್ಲಾಜಾದಲ್ಲಿ ಇಂದು ಪುಷ್ಪಗುಚ್ಛ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು. ಮಧ್ಯಾಹ್ನ 12.30 ಗಂಟೆ ವೇಳೆಗೆ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡ ಕಳ್ಳಿ ವಿಮಾನ ನಿಲ್ದಾಣಕ್ಕೆ ಮಾಯಾವತಿ ಅವರು ಆಗಮಿಸಿದರು. ಅವರನ್ನು ಬರ ಮಾಡಿಕೊಳ್ಳಲು ಮೇಯರ್…

ಸಿ.ಫಾರಂ ಮೇಲೆ ನಾರಾಯಣಗೌಡ, ದೇವರಾಜು ನಾಮಪತ್ರ ಸಲ್ಲಿಕೆ: ಗೊಂದಲ
ಮಂಡ್ಯ

ಸಿ.ಫಾರಂ ಮೇಲೆ ನಾರಾಯಣಗೌಡ, ದೇವರಾಜು ನಾಮಪತ್ರ ಸಲ್ಲಿಕೆ: ಗೊಂದಲ

April 25, 2018

ಕೆ.ಆರ್.ಪೇಟೆ: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿಯುವಂತೆ ಶಾಸಕ ಕೆ.ಸಿ.ನಾರಾಯಣಗೌಡ ಮತ್ತು ಜಿಪಂ ಸದಸ್ಯ ಬಿ.ಎಲ್.ದೇವರಾಜು ಅವರಿಗೆ ಸಿ.ಫಾರಂ ನೀಡಿದ ಹಿನ್ನೆಲೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಹಾಲಿ ಶಾಸಕ ಕೆ.ಸಿ.ನಾರಾಯಣಗೌಡರು ಜೆಡಿಎಸ್ ವರಿಷ್ಠರಿಂದ ಬಿ.ಫಾರಂ ಪಡೆದು ಏ.23ರಂದು ಸಾವಿರಾರು ಕಾರ್ಯಕರ್ತ ರೊಂದಿಗೆ ಪಟ್ಟಣದ ಮಿನಿ ವಿಧಾನಸೌಧ ದಲ್ಲಿ ನಾಮಪತ್ರ ಸಲ್ಲಿಸಿದ್ದರು. ಆದರೆ ಜಿಪಂ ಸದಸ್ಯ ಬಿ.ಎಲ್.ದೇವರಾಜು ಸೋಮವಾರ ಸಂಜೆ ಜೆಡಿಎಸ್ ವರಿಷ್ಠ…

ರೈತರ ಸಮಸ್ಯೆಗೆ ಸ್ಪಂದಿಸದ ಮಹದೇವಪ್ಪಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ : ಜೆಡಿಎಸ್ ಅಭ್ಯರ್ಥಿ ಅಶ್ವಿನ್‍ಕುಮಾರ್
ಮೈಸೂರು

ರೈತರ ಸಮಸ್ಯೆಗೆ ಸ್ಪಂದಿಸದ ಮಹದೇವಪ್ಪಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ : ಜೆಡಿಎಸ್ ಅಭ್ಯರ್ಥಿ ಅಶ್ವಿನ್‍ಕುಮಾರ್

April 25, 2018

ತಿ.ನರಸೀಪುರ: ಕ್ಷೇತ್ರದಲ್ಲಿನ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲರಾಗಿರುವ ಸಚಿವ ಡಾ. ಎಚ್.ಸಿ. ಮಹದೇವಪ್ಪನವರಿಗೆ ಈ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಎಂ. ಅಶ್ವಿನ್‍ಕುಮಾರ್ ಹೇಳಿದರು. ತಾಲೂಕಿನ ತಲಕಾಡು ಹೋಬಳಿಯ ಮಡವಾಡಿ, ಮೇದಿನಿ, ಕಾವೇರಿಪುರ ಗ್ರಾಮಗಳಲ್ಲಿ ಮತ ಯಾಚಿಸಿ ಮತನಾಡಿದ ಅವರು, ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬರಗಾ¯ ಆವರಿಸಿದ ಪರಿಣಾಮ ಅನ್ನದಾತರು ತಾವು ಬೇಸಾಯಕ್ಕೆ ಪಡೆದ ಸಾಲವನ್ನು ಮರುಪಾವತಿಸಲು ಸಾಧ್ಯವಿಲ್ಲದೆ ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ. ಇನ್ನು ಕೆಲವರು ಗ್ರಾಮಗಳನ್ನು ತೊರೆದು ಪಟ್ಟಣದತ್ತ ವಲಸೆ…

ದೇವೇಗೌಡರಿಂದ ಬೆಳೆದ ಸ್ವಾರ್ಥಿಗಳಿಂದ ನನ್ನನ್ನು ಸೋಲಿಸಲು ಕುತಂತ್ರ
ಮಂಡ್ಯ

ದೇವೇಗೌಡರಿಂದ ಬೆಳೆದ ಸ್ವಾರ್ಥಿಗಳಿಂದ ನನ್ನನ್ನು ಸೋಲಿಸಲು ಕುತಂತ್ರ

April 24, 2018

ಪಾಂಡವಪುರ: ದೇವೇಗೌಡ ಮತ್ತು ಕುಮಾರಸ್ವಾಮಿ ಅವರಿಂದ ಬೆಳೆದ ಕೆಲ ಸ್ವಾರ್ಥಿಗಳು ಇಂದು ಅವರ ಕೈ ಕಡಿಯುವ ನಿಟ್ಟಿನಲ್ಲಿ ನನ್ನನ್ನು ಸೋಲಿಸಲು ಇನ್ನಿಲ್ಲದ ಕುತಂತ್ರ ನಡೆಸಿದ್ದಾರೆ. ಆದರೆ ಈ ಧರ್ಮ ಯುದ್ಧದಲ್ಲಿ ಪುಟ್ಟರಾಜುನನ್ನು ಉಳಿಸಿಕೊಳ್ಳುವುದು ಕ್ಷೇತ್ರದ ಮತದಾರರ ಕೈಯಲ್ಲಿದೆ ಎಂದು ಜೆಡಿಎಸ್ ಅಭ್ಯರ್ಥಿ, ಸಂಸದ ಸಿ.ಎಸ್.ಪುಟ್ಟರಾಜು ಬಾವುಕರಾಗಿ ನುಡಿದರು. ಪಟ್ಟಣದ ತಮ್ಮ ನಿವಾಸದ ಮುಂಭಾಗದ ಆವರಣದಲ್ಲಿ ಆಯೋಜಿಸಿದ್ದ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ನನಗೆ ನನ್ನ ತಂದೆ ಸಣ್ಣತಮ್ಮೇಗೌಡರು ದೈಹಿಕವಾಗಿ ಜನ್ಮ ನೀಡಿದರೆ ಹೆಚ್.ಡಿ.ದೇವೇಗೌಡರು ನನ್ನನ್ನು ಒಬ್ಬ…

ಶ್ರೀಮಂಗಲದಲ್ಲಿ ಜೆಡಿಎಸ್ ಬಹಿರಂಗ ಸಭೆ
ಕೊಡಗು

ಶ್ರೀಮಂಗಲದಲ್ಲಿ ಜೆಡಿಎಸ್ ಬಹಿರಂಗ ಸಭೆ

April 24, 2018

ಗೋಣ ಕೊಪ್ಪಲು: ಅಧಿಕಾರಕ್ಕೆ ಬಂದ 24 ಘಂಟೆಗಳಲ್ಲಿ ರೈತರ ಕೃಷಿ ಸಾಲ ಮನ್ನಾ ಮಾಡುವುದಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಸಂಕೇತ್ ಪೂವಯ್ಯ ಹೇಳಿದರು. ದಕ್ಷಿಣ ಕೊಡಗಿನ ಶ್ರೀಮಂಗಲ ಪಟ್ಟಣದಲ್ಲಿ ಜೆಡಿಎಸ್ ಪಕ್ಷದ ಬಹಿರಂಗ ಉದ್ಘಾಟಿಸಿ ಅವರು ಮಾತನಾಡಿದರು. ಕಾಫಿ ಬೆಳೆಗಾರನ ಸಮಸ್ಯೆಗಳು ನಿರಂತರವಾಗಿದೆ. ಸುಳ್ಳಿನ ಕಂತೆಯನ್ನು ಹೊತ್ತು ಬರುವ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ಬಹಿರಂಗವಾಗಿ ಮತದಾರರು ಪ್ರಶ್ನೆಗಳನ್ನು ಕೇಳುವ ಅವಕಾಶ ಬಂದಿದೆ. ರಾಜ್ಯದಲ್ಲಿ ಕುಮಾರ ಸ್ವಾಮಿಯವರ ಸರ್ಕಾರ ಬರುವುದು ಸಮೀಕ್ಷೆಯಿಂದ ದೃಢಪಟ್ಟಿದೆ. ಕಾಫಿ…

ಸಿಎಂ ಆಗಿದ್ದಾಗ ಐದು ವರ್ಷ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ನೆನಪಿರಲಿಲ್ಲ: ಜೆಡಿಎಸ್ ಲೇವಡಿ
ಮೈಸೂರು

ಸಿಎಂ ಆಗಿದ್ದಾಗ ಐದು ವರ್ಷ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ನೆನಪಿರಲಿಲ್ಲ: ಜೆಡಿಎಸ್ ಲೇವಡಿ

April 19, 2018

ಮೈಸೂರು: ಕಳೆದ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್ ಸಿದ್ದರಾಮಯ್ಯ ನಾಯಕತ್ವದಲ್ಲೇ ಎದುರಿಸಿದ್ದಾಗ ಚಾಮುಂಡೇಶ್ವರಿಯಲ್ಲಿ ಸೋಲುಂಡಿದ್ದು ನೆನಪಿಲ್ಲವೇ? ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪ್ರಚಾರ ಸಮಿತಿಯು ತಿರುಗೇಟು ನೀಡಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಾಮರಾಜ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಶ್ರೀನಿವಾಸ್, ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಣಿಸಿದ ಜನತೆ, ಜೆಡಿಎಸ್‍ನ ಜಿ.ಟಿ.ದೇವೇಗೌಡರನ್ನು ಆಯ್ಕೆ ಮಾಡಿ ಕುಮಾರಸ್ವಾಮಿ ನಾಯ ಕತ್ವಕ್ಕೆ ಬೆಂಬಲ ನೀಡಿದ್ದಾರೆ ಎಂದರು. ಸಿದ್ದರಾಮಯ್ಯನವರು ಸಿಎಂ ಆದ…

1 6 7 8 9
Translate »