Tag: JD(S)

ಮಾಸಾಂತ್ಯಕ್ಕೆ ಬೆಂಗಳೂರಲ್ಲಿ ವಿಶ್ವಕರ್ಮ ಬೃಹತ್ ಸಮ್ಮೇಳನ: ಜೆಡಿಎಸ್‍ಗೆ ಬೆಂಬಲ ಘೋಷಣೆ
ಮೈಸೂರು

ಮಾಸಾಂತ್ಯಕ್ಕೆ ಬೆಂಗಳೂರಲ್ಲಿ ವಿಶ್ವಕರ್ಮ ಬೃಹತ್ ಸಮ್ಮೇಳನ: ಜೆಡಿಎಸ್‍ಗೆ ಬೆಂಬಲ ಘೋಷಣೆ

April 19, 2018

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ `ವಿಶ್ವಕರ್ಮರ ನಡೆ ಜೆಡಿಎಸ್ ಕಡೆ’ ಶೀರ್ಷಿಕೆಯಡಿ ನಡೆದ ಸಮಾವೇಶ ಯಶಸ್ವಿಯಾಗಿದ್ದು, ಕ್ಷೇತ್ರದ ಪಕ್ಷದ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರಿಗೆ ಸಮುದಾಯದಿಂದ ಬೆಂಬಲ ಘೋಷಣೆ ಮಾಡಲಾಗಿದೆ. ಅದೇ ರೀತಿ ರಾಜ್ಯ ಮಟ್ಟದಲ್ಲಿ ಸಮುದಾಯದ ಬೆಂಬಲವನ್ನು ಜೆಡಿಎಸ್‍ಗೆ ನೀಡುವುದಾಗಿ ಘೋಷಣೆ ಮಾಡಲು ಈ ತಿಂಗಳ ಕೊನೆ ವಾರದಲ್ಲಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘ ತಿಳಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಜಿಲ್ಲಾ ವಿಶ್ವಕರ್ಮ ಯುವ ಜಾಗೃತಿ ವೇದಿಕೆ…

ಹಲವು ಮುಖಂಡರು ಜೆಡಿಎಸ್ ಸೇರ್ಪಡೆ
ಮೈಸೂರು

ಹಲವು ಮುಖಂಡರು ಜೆಡಿಎಸ್ ಸೇರ್ಪಡೆ

April 19, 2018

ತಿ.ನರಸೀಪುರ: ಮೂಗೂರು ಹೋಬಳಿ ಭಾಗದ ವೀರಶೈವ ಲಿಂಗಾಯತ ಸಮುದಾಯ ಈ ಬಾರಿ ಜಾತ್ಯಾ ತೀತ ಜನತಾದಳ ಪಕ್ಷವನ್ನು ಬೆಂಬಲಿಸುವ ಸಾಧ್ಯತೆಗಳಿದ್ದು, ಚುನಾವಣೆಯಲ್ಲಿ ಜೆಡಿಎಸ್ ಜಯಬೇರಿ ಭಾರಿಸುವುದು ಬಹುತೇಕ ಖಚಿತ ಎಂದು ಅಭ್ಯರ್ಥಿ ಎಂ.ಅಶ್ವಿನ್ ಕುಮಾರ್ ಹೇಳಿದರು. ಪಟ್ಟಣದ ಜೆಡಿಎಸ್ ಕಛೇರಿ ಆವರಣ ದಲ್ಲಿ ವಿವಿಧ ಗ್ರಾಮಗಳ ವೀರಶೈವ ಲಿಂಗಾಯತ ಸಮುದಾಯದ ನೂರಾರು ಯುವಕರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿ, ಕಾಂಗ್ರೆಸ್ ಮತ್ತು ಬಿಜೆಪಿಯನ್ನು ನಿರಂತರವಾಗಿ ಬೆಂಬಲಿ ಸುತ್ತಿದ್ದ ಮೂಗೂರು ಹೋಬಳಿಯ ವೀರಶೈವ ಲಿಂಗಾಯತರು ಈಗ ಜೆಡಿಎಸ್‍ನತ್ತ ಒಲವು…

ಏ. 20 ರಂದು ಚಿಕ್ಕಣ್ಣ ನಾಮಪತ್ರ ಸಲ್ಲಿಕೆ
ಮೈಸೂರು

ಏ. 20 ರಂದು ಚಿಕ್ಕಣ್ಣ ನಾಮಪತ್ರ ಸಲ್ಲಿಕೆ

April 19, 2018

ಹೆಚ್.ಡಿ. ಕೋಟೆ:  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೆಚ್.ಡಿ. ಕೋಟೆ ಕ್ಷೇತ್ರದಿಂದ ಏ. 20 ರಂದು ಜೆಡಿಎಸ್ ಅಭ್ಯರ್ಥಿಯಾಗಿ ಬೀಚನಹಳ್ಳಿ ಚಿಕ್ಕಣ್ಣ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಪಟ್ಟಣದ ಪತ್ರಕರ್ತರ ಭವನದಲ್ಲಿ ಇಂದು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಚಿಕ್ಕಣ್ಣ ಅವರು ಮಾತನಾಡಿ, ಅಂದು ಪಟ್ಟಣದ ಶ್ರೀ ಮಹದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಮೇಟಿಕುಪ್ಪೆ ರಸ್ತೆಯಿಂದ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಮಿನಿ ವಿಧಾನಸೌಧದಲ್ಲಿ ಮಧ್ಯಾಹ್ನ 1.30 ರಿಂದ 2.45 ರೊಳಗಾಗಿ ನಾಮಪತ್ರ ಸಲ್ಲಿಸಲಾಗುವುದು ಎಂದರು. ತಾಲೂಕಿನ ಬಿಎಸ್‍ಪಿ ಕಾರ್ಯಕರ್ತರು, ಮುಖಂಡರು,…

ಮತದಾರರಿಗೆ ಆಮಿಷಗಳನ್ನೊಡ್ಡುತ್ತಿರುವ ಕಾಂಗ್ರೆಸ್: ಶಾಸಕ ಸಾ.ರಾ. ಮಹೇಶ್ ಆರೋಪ
ಮೈಸೂರು

ಮತದಾರರಿಗೆ ಆಮಿಷಗಳನ್ನೊಡ್ಡುತ್ತಿರುವ ಕಾಂಗ್ರೆಸ್: ಶಾಸಕ ಸಾ.ರಾ. ಮಹೇಶ್ ಆರೋಪ

April 19, 2018

ಕೆ.ಆರ್.ನಗರ: ರಾಜ್ಯದ ಜನತೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಅಧಿಕಾರಕ್ಕೆ ತರಲು ತೀರ್ಮಾನಿಸಿದ್ದಾರೆ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು. ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಪ್ರಚಾರ ಕೈಗೊಂಡು ಮಾತನಾಡಿದ ಅವರು, ರಾಜ್ಯದ  ಅಭಿವೃದ್ಧಿಗಾಗಿ ಈ ಬಾರಿ ಹೆಚ್.ಡಿ.ಕುಮಾರ ಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲೇಬೇಕಿದ್ದು, ರಾಜ್ಯಾದ್ಯಂತ ಜನತೆಯ ಭಾವನೆಯು ಸಹ ಇದೇ ಆಗಿದೆ ಎಂದು ತಿಳಿಸಿದರು. ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದವರು ಆಮಿಷಗಳನ್ನು ಒಡ್ಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನತೆಯೇ ಅದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ…

1 7 8 9
Translate »