ಮೈಸೂರು: ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಆಮಿಷ ಒಡ್ಡಿ ಹಣ ಪಡೆದು ವಂಚಿ ಸುವವರ ಬಗ್ಗೆ ಎಚ್ಚರ ದಿಂದಿರುವಂತೆ ಮೈಸೂರು ನಗರ ಪೊಲೀಸ್ ಕಮೀ ಷ್ನರ್ ಡಾ.ಎ. ಸುಬ್ರಹ್ಮಣ್ಯೇಶ್ವರರಾವ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಅನಧಿಕೃತ ನೇಮಕಾತಿ ಏಜೆನ್ಸಿಗಳು ಹಾಗೂ ಏಜೆಂಟರು ವಿದೇಶಗಳಲ್ಲಿ ಉದ್ಯೋಗ ಕೊಡಿಸುವ ಆಮಿಷ ತೋರಿ ಅಮಾಯಕರಿಂದ ಹಣ ಪಡೆದು ನಂತರ ಉದ್ಯೋಗ ಕೊಡಿಸದೇ ಮೋಸ ಮಾಡುತ್ತಿರುವ ಹಲವು ಪ್ರಕರಣ ಗಳು ವರದಿಯಾಗಿವೆ. ಸಾರ್ವಜನಿಕರು ವಿದೇಶಗಳಲ್ಲಿ ಉದ್ಯೋ ಗಕ್ಕೆ ಅರ್ಜಿ ಸಲ್ಲಿಸುವಾಗ…
ಮೈಸೂರು
ಸುಭದ್ರ ಉದ್ಯೋಗ ಕುರಿತು ಪ್ರಧಾನಿ ಪ್ರಶ್ನಿಸಲು `ಉದ್ಯೋಗಕ್ಕಾಗಿ ಯುವ ಜನರು’ ವೇದಿಕೆ ನಿರ್ಧಾರ
April 26, 2018ಮೈಸೂರು: ಉದ್ಯೋಗ ಭದ್ರತೆಯೇ ಇಲ್ಲದಂತೆ ಮಾಡುವ ನಿಟ್ಟಿನಲ್ಲಿ ಕಾನೂನಿಗೆ ತಿದ್ದುಪಡಿ ತಂದಿರುವ ಹಿನ್ನೆಲೆಯಲ್ಲಿ ಸುಭದ್ರ ಉದ್ಯೋಗ ಕುರಿತ ಪ್ರಶ್ನೆಗಳಿಗೆ ಉತ್ತರ ಕೊಡದೇ ತಪ್ಪಿಸಿ ಕೊಳ್ಳುತ್ತಿರುವ ಪ್ರಧಾನಿ ಮೋದಿ ಅವರನ್ನು ತಡೆದು ಪ್ರಶ್ನಿಸಲು `ಉದ್ಯೋಗಕ್ಕಾಗಿ ಯುವ ಜನರು’ ವೇದಿಕೆ ನಿರ್ಧರಿಸಿದೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಸೋಮಶೇಖರ್ ಚಲ್ಯ, ಮುತ್ತುರಾಜ್, ಉದ್ಯೋಗ ಸೃಷ್ಟಿಯ ದೊಡ್ಡ ಭರವಸೆಯನ್ನು ಕೊಟ್ಟ ನರೇಂದ್ರ ಮೋದಿಯವರು ಈಗ ಎಷ್ಟು ಉದ್ಯೋಗ ಸೃಷ್ಟಿ ಮಾಡಿದ್ದೀರಿ ಎಂಬ ಪ್ರಶ್ನೆ ಹಾಕಿದರೆ, ಪಕೋಡಾ ಮಾರಿ ಎನ್ನುತ್ತಿದ್ದಾರೆ….