Tag: journalists

ವಿವಿಧ ಪ್ರಶಸ್ತಿಗೆ ಪತ್ರಕರ್ತರ ಆಯ್ಕೆ
ಚಾಮರಾಜನಗರ

ವಿವಿಧ ಪ್ರಶಸ್ತಿಗೆ ಪತ್ರಕರ್ತರ ಆಯ್ಕೆ

July 11, 2018

ಚಾಮರಾಜನಗರ: ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಸ್ಥಾಪಿಸಿರುವ ವಿವಿಧ ಪ್ರಶಸ್ತಿಗಳಿಗೆ ಪತ್ರಕರ್ತರನ್ನು ಆಯ್ಕೆ ಮಾಡ ಲಾಗಿದೆ. ಪತ್ರಿಕಾ ರಂಗದಲ್ಲಿ ಸಲ್ಲಿಸಿರುವ ಗಣನೀಯ ಸೇವೆಗಾಗಿ ನೀಡಲಾಗುವ ಪತ್ರಕರ್ತರಾಗಿದ್ದ ದಿ.ಹೆಚ್.ವಿ. ಸತ್ಯನಾರಾಯಣ ಪ್ರಶಸ್ತಿಗೆ ಕೊಳ್ಳೇಗಾಲದ ಹಿರಿಯ ಪತ್ರಕರ್ತ ಎಸ್.ರಾಜು ಭಾಜನರಾಗಿದ್ದಾರೆ. ಛಾಯಾಗ್ರಾಹಕ ಕ್ಷೇತ್ರದಲ್ಲಿ ಸಲ್ಲಿಸಿ ರುವ ಗಣನೀಯ ಸೇವೆಗಾಗಿ ನೀಡಲಾ ಗುವ ಸಿದ್ಧಲಿಂಗ ದೇವರು ಛಾಯಾಗ್ರಹಣ ಪ್ರಶಸ್ತಿಗೆ ಚಾಮರಾಜನಗರದ ಸುವರ್ಣ ನ್ಯೂಸ್ ವಿಡಿಯೋ ಜರ್ನಲಿಸ್ಟ್ ಆರ್.ಸಿ.ಪುಟ್ಟರಾಜು ಆಯ್ಕೆ ಆಗಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪಿ. ರೇವಣ್ಣ ಅವರ…

Translate »