Tag: JSS Mahavidyapeetha

ಬಸವ ಜಯಂತಿ ಪ್ರಚಾರ ರಥಕ್ಕೆ ಚಾಲನೆ, ಪೋಸ್ಟರ್ ಬಿಡುಗಡೆ
ಮೈಸೂರು

ಬಸವ ಜಯಂತಿ ಪ್ರಚಾರ ರಥಕ್ಕೆ ಚಾಲನೆ, ಪೋಸ್ಟರ್ ಬಿಡುಗಡೆ

July 30, 2018

ಮೈಸೂರು:  ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಆ.4 ಮತ್ತು 5ರಂದು ನಡೆಯಲಿರುವ ಬಸವೇಶ್ವರ ಜಯಂತಿ ಕಾರ್ಯಕ್ರಮದ ಪ್ರಚಾರ ರಥಕ್ಕೆ ಜೆಎಸ್‍ಎಸ್ ಮಹಾವಿದ್ಯಾಪೀಠದ ಗೌರವ ಕಾರ್ಯದರ್ಶಿ ಎಸ್.ಪಿ.ಮಂಜುನಾಥಸ್ವಾಮಿ ಭಾನುವಾರ ಮೈಸೂರಿನ ಕೆ.ಆರ್.ಮೊಹಲ್ಲಾದ ಮಾಧವಾಚಾರ್ ರಸ್ತೆಯ ಮಹದೇಶ್ವರ ದೇವಸ್ಥಾನ ವೃತ್ತದಲ್ಲಿ ಚಾಲನೆ ನೀಡಿದರು. ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯಿತ ಸಂಘ ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ಆಶ್ರಯದಲ್ಲಿ ಸಮಾರಂಭ ನಡೆಯಿತು. ಪ್ರಚಾರ ರಥಕ್ಕೆ ಚಾಲನೆ ನೀಡಿದ ಬಳಿಕ ಎಸ್.ಪಿ.ಮಂಜುನಾಥಸ್ವಾಮಿ ಅವರು ಮಾತನಾಡಿ, 12ನೇ ಶತಮಾನದಲ್ಲಿಯೇ ಅನುಭವ…

ಪ್ರಸಾದ ದ್ವೈಮಾಸಿಕ ಲೇಖನ ಸ್ಪರ್ಧೆ
ಮೈಸೂರು

ಪ್ರಸಾದ ದ್ವೈಮಾಸಿಕ ಲೇಖನ ಸ್ಪರ್ಧೆ

June 15, 2018

ಮೈಸೂರು:  ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ ಜಯಂತಿ ಪ್ರಯುಕ್ತ 2018-19ನೇ ಸಾಲಿನ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಹಾಗೂ ಮಡಿಕೇರಿ ಜಿಲ್ಲೆಗಳ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಪ್ರಸ್ತುತ ಶಿಕ್ಷಣ ಪದ್ಧತಿಯಲ್ಲಿ -ನೈತಿಕ ಶಿಕ್ಷಣದ ಅವಶ್ಯಕತೆ’ ಕುರಿತು ಲೇಖನ ಸ್ಪರ್ಧೆ ಏರ್ಪಡಿಸಲಾಗಿದೆ. ಲೇಖನ ಸ್ವಂತದ್ದಾಗಿದ್ದು, 6 ರಿಂದ 8 ಪುಟಗಳಷ್ಟು ವಿಸ್ತಾರವಾಗಿ ರಬೇಕು. ಲೇಖನವನ್ನು ಜುಲೈ 7 ರೊಳಗೆ ನಿರ್ದೇಶಕರು, ಪ್ರಸಾದ ಲೇಖನ ಸ್ಪರ್ಧೆ, ಪ್ರಕಟಣಾ ವಿಭಾಗ, ಜೆಎಸ್‍ಎಸ್ ಮಹಾವಿದ್ಯಾಪೀಠ, ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ ಇಲ್ಲಿಗೆ ಕಳುಹಿಸಲು…

ಕನ್ನಡ ಪ್ರಜ್ಞೆ ಎಂದಿಗೂ ಏಕಮೇವ ಅದ್ವಿತೀಯಕ್ಕೆ ಅವಕಾಶ ಕೊಟ್ಟಿಲ್ಲ ಪ್ರೊ.ಮೊರಬದ ಮಲ್ಲಿಕಾರ್ಜುನ ಅಭಿಮತ
ಮೈಸೂರು

ಕನ್ನಡ ಪ್ರಜ್ಞೆ ಎಂದಿಗೂ ಏಕಮೇವ ಅದ್ವಿತೀಯಕ್ಕೆ ಅವಕಾಶ ಕೊಟ್ಟಿಲ್ಲ ಪ್ರೊ.ಮೊರಬದ ಮಲ್ಲಿಕಾರ್ಜುನ ಅಭಿಮತ

May 28, 2018

ಮೈಸೂರು: ಕನ್ನಡ ಪ್ರಜ್ಞೆ ಎಂದಿಗೂ ಏಕಮೇವ ಅದ್ವಿತೀಯಕ್ಕೆ ಅವಕಾಶ ನೀಡಿಲ್ಲ. ಇದಕ್ಕೆ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯೇ ತಾಜಾ ನಿದರ್ಶನ ಎಂದು ಜೆಎಸ್‍ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಹೇಳಿದರು. ಮೈಸೂರಿನ ಜೆಎಲ್‍ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಸಂವಹನ ಪ್ರಕಾಶನದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ದೇವರಾಜು ಪಿ.ಚಿಕ್ಕಹಳ್ಳಿ ಅವರ `ಜಾತಿಯಿಲ್ಲದ ಜ್ಯೋತಿ’ ಮತ್ತು `ವಚನ ದೀವಿಗೆ’ ಕೃತಿಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಹಣತೆಯಿಂದ ಹೊರಹೊಮ್ಮುವ ಬೆಳಕಿನ ಹಿಂದೆ ಒಂದು ಸಂಯೋಜಿತ ಕ್ರಿಯೆ…

Translate »