Tag: Justice dh waghela

ಸಂವಿಧಾನ ಆಶಯದಂತೆ ಕಾರ್ಯ ನಿರ್ವಹಿಸಿ: ನ್ಯಾ. ಡಿ.ಹೆಚ್. ವಾಘೇಲ
ಹಾಸನ

ಸಂವಿಧಾನ ಆಶಯದಂತೆ ಕಾರ್ಯ ನಿರ್ವಹಿಸಿ: ನ್ಯಾ. ಡಿ.ಹೆಚ್. ವಾಘೇಲ

July 11, 2018

ಹಾಸನ: ಮಾನವ ಹಕ್ಕುಗಳನ್ನು ರಕ್ಷಿಸಲು ಸಂವಿಧಾನದ ಮೂಲ ಭೂತ ಆಶಯದಂತೆ ಅಧಿಕಾರಿಗಳ ಕಾರ್ಯ ನಿರ್ವಹಿಸಬೇಕು ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಿ.ಹೆಚ್.ವಾಘೇಲಾ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಬಾಕಿ ಇರುವ ಪ್ರಕರಣಗಳ ವಿಮರ್ಶೆ ಹಾಗೂ ಅಧಿಕಾರಿಗಳ ಸಭೆ ನಡೆಸಿದ ಅವರು, ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಗರಿಷ್ಠ ನೆರವನ್ನು ಒದಗಿಸುವ ಮನೋಭಾವ ಹೊಂದಿರಬೇಕು ಎಂದರು. ಜನಸಾಮಾನ್ಯರು ಜೀವನದ ಸಮಸ್ಯೆ ಕುಂದು-ಕೊರತೆಗಳನ್ನು ಎದುರಿಸುತ್ತಿರು ತ್ತಾರೆ. ಅವನ್ನು ಬಗೆಹರಿಸಲು…

Translate »