ಮೈಸೂರು: ಇಂದಿನ ಸಮಾಜದಲ್ಲಿ ಇತಿಹಾಸದ ಬಗ್ಗೆ ಬಹುತೇಕ ನಿರಾಸಕ್ತಿ ಮೂಡುತ್ತಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ವಿದ್ವಾಂಸರೂ ತೀರಾ ವಿರಳವಿದ್ದಾರೆ ಎಂದು ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್.ರಂಗನಾಥ್ ಹೇಳಿದರು. ಮೈಸೂರು ವಿಜಯನಗರದ ಭಾರ ತೀಯ ವಿದ್ಯಾಭವನದ (ಬಿವಿಬಿ) ಸಭಾಂಗಣದಲ್ಲಿ ಬಿವಿಬಿ, ಭವನ್ಸ್ ಪ್ರಿಯಂವದ ಬಿರ್ಲಾ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್, ತಳುಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆ ಸಂಯುಕ್ತಾಶ್ರಯದಲ್ಲಿ ಶನಿ ವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಬಿವಿಬಿ ಮೈಸೂರು ಕೇಂದ್ರದ ಅಧ್ಯಕ್ಷ ಡಾ. ಎ.ವಿ.ನರಸಿಂಹಮೂರ್ತಿ ಅವರ `ಇತಿಹಾಸದ ನಕ್ಷತ್ರಗಳು’ ಕೃತಿ ಬಿಡುಗಡೆ…
ಕರ್ನಾಟಕದ `ಸಾಂದರ್ಭಿಕ ಕೂಸು’ ಎನ್ನುವ ಮುಖ್ಯಮಂತ್ರಿಯವರಿಗೆ ನನ್ನ ಒಂದು ಪಿಸುಮಾತು
June 17, 2018ನಾನು ಒಂದು ಪತ್ರಿಕಾ ಆಫ್ ಸೆಟ್ ಮುದ್ರಣಾಲಯದ ಮಾಲೀಕ ನಾಗಿ ಅದಕ್ಕೆ ಸಂಬಂಧಪಟ್ಟಂತೆ ತಿಳಿದುಕೊಂಡ ತಂತ್ರಜ್ಞಾನದ ಮೊದಲ ವಿಷಯವೆಂದರೆ ‘ನೀರು ಮತ್ತು ತೈಲ ಒಂದಕ್ಕೊಂದು ಮಿಶ್ರಣವಾಗುವುದಿಲ್ಲ.’ ಮೇ 12, 2018ರ ವಿಧಾನಸಭಾ ಚುನಾವಣೆಗೆ ಮುಂಚೆ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮದೇ ಆದ ರಾಜಕೀಯ ಸಿದ್ಧಾಂತಗಳನ್ನು ಮತ್ತು ಪ್ರಣಾಳಿಕೆಯನ್ನು ಜನರ ಮುಂದೆ ಇಟ್ಟು ಒಬ್ಬರನ್ನೊಬ್ಬರು ಸೋಲಿಸಲು ತಂತ್ರಗಾರಿಕೆಯಲ್ಲಿ ನಿರತರಾದರು. ಅದು ಎಷ್ಟರ ಮಟ್ಟಿಗೆ ತೀವ್ರವಾಗಿತ್ತೆಂದರೆ, ಆಫ್ ಸೆಟ್ ಮುದ್ರಣದಲ್ಲಿ ಬಳಸುವ ನೀರು ಮತ್ತು ತೈಲದಿಂದ ತಯಾರಿ ಸಿದ ಬಣ್ಣ…
ಮೈಸೂರಲ್ಲಿ ಸದ್ಯದಲ್ಲೇ ಉದ್ಯಮ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ
June 15, 2018ಭಾರತೀಯ ಕೈಗಾರಿಕೆಗಳ ಒಕ್ಕೂಟದ ಅಧ್ಯಕ್ಷ ಡಾ. ಮುತ್ತುಕುಮಾರ್ ಭರವಸೆ ಮೈಸೂರು ಕೈಗಾರಿಕಾ ಸಂಘದಿಂದ ಅಭಿನಂದನೆ ಕೈಗಾರಿಕಾ ವಲಯದಲ್ಲಿ ವಸತಿ ಸಮುಚ್ಛಯ ನಿರ್ಮಾಣ ತಡೆಗೆ ಮನವಿ ಮೈಸೂರು: ಕೇಂದ್ರ ಸರ್ಕಾರ, ಭಾರತೀಯ ಕೈಗಾರಿಕೆಗಳ ಒಕ್ಕೂ ಟಕ್ಕೆ 15 ಕೋಟಿ ರೂ. ಬಿಡುಗಡೆ ಮಾಡಿದ್ದು, ಶೀಘ್ರದಲ್ಲಿಯೇ ಮೈಸೂರಿನಲ್ಲಿ ಕೌಶಲ್ಯಾಭಿ ವೃದ್ಧಿ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳುವು ದಾಗಿ ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ಅಧ್ಯಕ್ಷ ಡಾ.ಎನ್.ಮುತ್ತುಕುಮಾರ್ ಭರವಸೆ ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ರಾಣಿಬಹದ್ದೂರ್ ಸಭಾಂಗಣದಲ್ಲಿ ಮೈಸೂರು ಕೈಗಾರಿಕೆಗಳ ಸಂಘ ಗುರುವಾರ…
ಕೊಡಗು ಕರ್ನಾಟಕ ಭೂಪಟದಿಂದ ಮರೆಯಾಗುವ ಆತಂಕ!
June 11, 2018ಕೊಡಗಿನ, ಕರ್ನಾಟಕದ ಹಾಗೂ ದೇಶದ ಅಭಿವೃದ್ಧಿ ಹೆಸರಿ ನಲ್ಲಿ 60 ಹಾಗೂ 30 ಮೈಲಿ ಉದ್ದಗಲದ ಅತೀ ಪ್ರಾಕೃತಿಕ ಸೌಂದರ್ಯ ಹಾಗೂ ಪಶ್ಚಿಮ ಘಟ್ಟದ ಮಳೆಕೊಡುವ ಕಾಡು ಮೇಡುಗಳಿಂದ ಕೂಡಿದ ಕೊಡಗು ಜಿಲ್ಲೆ ಬಲಿಪಶುವಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ. ಇದರ ವಿರುದ್ಧ ಪ್ರತಿಭಟನೆ ಮಾಡುವ ಕೊಡಗಿನ ಜನರ ಅಸಹಾಯಕತೆಯನ್ನು ನೋಡಿ ದರೆ ಅಯ್ಯೋ ಪಾಪ ಎನಿಸುತ್ತಿದೆ. ಅಷ್ಟೇ ಅಲ್ಲ, ಇನ್ನು 10-20 ವರ್ಷ ಗಳಲ್ಲಿ ಕೊಡಗಿನ ಭೌಗೋಳಿಕ ಅಸ್ತಿತ್ವವೇ ಇಲ್ಲದೇ ಹೋದರೂ ಆಶ್ಚರ್ಯಪಡಬೇಕಾಗಿಲ್ಲ. ನಾಲ್ಕು ಪಥದ ರಾಜ್ಯ…