Tag: K.R. Nagar

ಮತದಾರರಿಗೆ ಆಮಿಷಗಳನ್ನೊಡ್ಡುತ್ತಿರುವ ಕಾಂಗ್ರೆಸ್: ಶಾಸಕ ಸಾ.ರಾ. ಮಹೇಶ್ ಆರೋಪ
ಮೈಸೂರು

ಮತದಾರರಿಗೆ ಆಮಿಷಗಳನ್ನೊಡ್ಡುತ್ತಿರುವ ಕಾಂಗ್ರೆಸ್: ಶಾಸಕ ಸಾ.ರಾ. ಮಹೇಶ್ ಆರೋಪ

April 19, 2018

ಕೆ.ಆರ್.ನಗರ: ರಾಜ್ಯದ ಜನತೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಅಧಿಕಾರಕ್ಕೆ ತರಲು ತೀರ್ಮಾನಿಸಿದ್ದಾರೆ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು. ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಪ್ರಚಾರ ಕೈಗೊಂಡು ಮಾತನಾಡಿದ ಅವರು, ರಾಜ್ಯದ  ಅಭಿವೃದ್ಧಿಗಾಗಿ ಈ ಬಾರಿ ಹೆಚ್.ಡಿ.ಕುಮಾರ ಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲೇಬೇಕಿದ್ದು, ರಾಜ್ಯಾದ್ಯಂತ ಜನತೆಯ ಭಾವನೆಯು ಸಹ ಇದೇ ಆಗಿದೆ ಎಂದು ತಿಳಿಸಿದರು. ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದವರು ಆಮಿಷಗಳನ್ನು ಒಡ್ಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನತೆಯೇ ಅದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ…

1 2
Translate »