ಮೈಸೂರು: ಮೈಸೂರಿನ ಹಿರಿಯ ಕೈಗಾರಿಕೋದ್ಯಮಿ, ಕಾಮಾಕ್ಷಿ ಆಸ್ಪತ್ರೆಯ ಸಂಸ್ಥಾಪಕ ಟ್ರಸ್ಟಿ ಎಂ.ವಿನೋದ್ರಾವ್ (78) ಗುರುವಾರ ಸಂಜೆ ನಿಧನರಾದರು. 1970ರಲ್ಲಿ ಕಾಮಾಕ್ಷಿ ಆಸ್ಪತ್ರೆಯ ಕಟ್ಟಡ ನಿರ್ಮಾಣ ದಿಂದ ಇಂದಿನವರೆಗೂ ಮ್ಯಾನೇಜಿಂಗ್ ಟ್ರಸ್ಟಿಯಾಗಿ ಆಸ್ಪತ್ರೆಯ ಅಭಿವೃದ್ಧಿಗೆ ಅಪಾರವಾಗಿ ಶ್ರಮಿಸಿದ್ದರು. ಗಣೇಶ ಬೀಡಿ ಮಾಲೀಕರಾದ ಮಾಧವಶೆಣೈ ಅವರ ಪುತ್ರರಾಗಿ ಗಣೇಶ ಬೀಡಿ ಕಂಪನಿಯ ಅಭಿವೃದ್ಧಿಗೆ ಶ್ರಮಿಸಿದ್ದಲ್ಲದೆ, ಬೃಹಸ್ಪದಾಚಾರ್ಯ ಸ್ಕೂಲ್, ಶುಕ್ರ ಪ್ಯಾಕೇಜಿಂಗ್, ಮಾಧವ ಶೆಣೈ ಕಲ್ಯಾಣ ಮಂಟಪ ಸೇರಿದಂತೆ ಹಲವು ಸಂಸ್ಥೆಗಳನ್ನು ಸ್ಥಾಪಿಸಿ, ಜನಸೇವೆಯ ಮೂಲಕ ಜನಪ್ರಿಯರಾಗಿದ್ದರು. ಮೃತರು ಪತ್ನಿ ಜಯಂತಿಬಾಯಿ,…
ಮೈಸೂರು
ಕಾಮಾಕ್ಷಿ ಆಸ್ಪತ್ರೆ ಸಂಸ್ಥಾಪಕರ ದಿನಾಚರಣೆ
June 30, 2018ಸಾರ್ಥಕ ಸೇವೆ ಸಲ್ಲಿಸಿದ ಸಿಬ್ಬಂದಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮೈಸೂರು: ಕಾಮಾಕ್ಷಿ ಆಸ್ಪತ್ರೆ ಸಂಸ್ಥಾಪನಾ ದಿನ ಮತ್ತು 45ನೇ ವಾರ್ಷಿಕೋತ್ಸವ ಅಂಗವಾಗಿ ಎಸ್ಎಸ್ಎಲ್ಸಿ-ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸಿಬ್ಬಂದಿ ಮಕ್ಕಳಿಗೆ ನಗದು ಬಹುಮಾನ ಮತ್ತು 25 ವರ್ಷದಿಂದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಕುವೆಂಪುನಗರದ ಕಾಮಾಕ್ಷಿ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಸ್ಪತ್ರೆಯಲ್ಲಿ 25 ವರ್ಷದಿಂದ ಸೇವೆ ಸಲ್ಲಿಸಿದ ವೈದ್ಯರಾದ ಡಾ.ಪ್ರಕಾಶ್ ಕೆ.ಪ್ರಭು, ಡಾ.ಆರ್.ಜಿ.ಶ್ರೀನಿವಾಸ್, ಸಿಬ್ಬಂದಿಗಳಾದ ರೂಪ, ಈರಭದ್ರ ಅವರನ್ನು ಸನ್ಮಾನಿಸಲಾಯಿತು….