ಮೈಸೂರು: ಸಂತ ಕವಿ ಶ್ರೀ ಭಕ್ತ ಕನಕದಾಸರ 531ನೇ ಜಯಂತ್ಯುತ್ಸವದ ಅಂಗ ವಾಗಿ ಬುಧವಾರ ಮೈಸೂರಿನಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಕನಕದಾಸರ ಪ್ರತಿಮೆಯನ್ನು ತೆರೆದ ಅಲಂಕೃತ ವಾಹನದಲ್ಲಿ ವಿಜೃಂಭಣೆಯಿಂದ ಮೆರವಣಿಗೆ ಮಾಡಲಾಯಿತು. ಮೈಸೂರು ಅರಮನೆಯ ಉತ್ತರ ದ್ವಾರದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂದೆ ಕನಕದಾಸರ ಜಯಂತಿ ಮಹೋ ತ್ಸವ ಸಮಿತಿ, ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಟನೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ನಂದಿ ಕಂಬಕ್ಕೆ ಪೂಜೆ ಸಲ್ಲಿಸಿ, ಕನಕದಾಸರ ಪ್ರತಿಮೆಗೆ…
ಹಾಸನ
ಅರ್ಥಪೂರ್ಣ ಕನಕ ಜಯಂತಿ ಆಚರಣೆಗೆ ನಿರ್ಧಾರ
November 19, 2018ಹಾಸನ: ಜಿಲ್ಲಾಡಳಿತದ ವತಿಯಿಂದ ನ.26 ರಂದು ನಗರದಲ್ಲಿ ಕನಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.ಅಪರ ಜಿಲ್ಲಾಧಿಕಾರಿ ವೈಶಾಲಿಯವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿಯವರು ಕನಕದಾಸರ ಚಿಂತನೆಗಳು ಹಾಗೂ ಆದರ್ಶಗಳನ್ನು ಪರಿಣಾಮ ಕಾರಿಯಾಗಿ ತಲುಪಿಸುವ ಅಗತ್ಯವಿದೆ. ಅದಕ್ಕಾಗಿ ಶಿಷ್ಟಾಚಾರದಂತೆ ಜಿಲ್ಲಾಡಳಿತ ಕಾರ್ಯಕ್ರಮಗಳನ್ನು ಆಯೋಜಿಸಲಿದ್ದು ಸಂಘ ಸಂಸ್ಥೆ ಗಳ ಪ್ರತಿನಿಧಿಗಳು, ಸಮುದಾಯದ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಅಗತ್ಯವಿದೆ ಎಂದರು. ಜಿಲ್ಲಾಡಳಿತ ವತಿಯಿಂದ ನ.26…