ಕನ್ನಡ ಸಾಹಿತ್ಯ: ಅಧ್ಯಯನದ ಸವಾಲುಗಳು ಹಾಗೂ ಸಾಧ್ಯತೆಗಳು ಕುರಿತ 3 ದಿನಗಳ ಕಮ್ಮಟಕ್ಕೆ ಚಾಲನೆ ಭಾಷಾ ತಜ್ಞ ಪ್ರೊ.ಆರ್ವಿಯಸ್ ಸುಂದರಂ ಅಭಿಮತ ಮೈಸೂರು: ಕನ್ನಡ ಸಾಹಿತ್ಯದಲ್ಲಿ ಅನೇಕ ಅದ್ಭುತಗಳಿವೆ. ಕವಿರಾಜ ಮಾರ್ಗವೇ ಒಂದು ಅದ್ಭುತ. ಕನ್ನಡದ ಬಗ್ಗೆ ಸಂಶೋಧನೆ ಅಷ್ಟು ಸುಲಭದ ಕೆಲಸವಲ್ಲ. ಆದರೆ ಕಲಿಯಲೇ ಬೇಕು. ಇಲ್ಲದಿದ್ದರೆ ಕನ್ನಡಕ್ಕೆ ಉಳಿಗಾಲವಿಲ್ಲ ಎಂದು ಮೈಸೂರಿನ ಭಾಷಾ ತಜ್ಞ ಪ್ರೊ.ಆರ್ವಿಯಸ್ ಸುಂದರಂ ಇಂದಿಲ್ಲಿ ಅಭಿಪ್ರಾಯಪಟ್ಟರು. ಮೈಸೂರಿನ ಮಾನಸಗಂಗೋತ್ರಿಯ ಭಾರತೀಯ ಭಾಷಾ ಸಂಸ್ಥಾನದ ಸಂಭಾಂಗಣದಲ್ಲಿ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ…
ಮೈಸೂರು
ಉನ್ನತ ಶಿಕ್ಷಣದಲ್ಲಿ ಕನ್ನಡ ಭಾಷೆ ಕಡೆಗಣನೆ ಖಂಡಿಸಿ ಮೈಸೂರಲ್ಲಿ ಸಾಹಿತಿಗಳು, ಅಧ್ಯಾಪಕರು,ಕನ್ನಡ ಪರ ಸಂಘಟನೆಗಳ ಪ್ರತಿಭಟನೆ
July 3, 2018ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಪ್ರಸಕ್ತ ಸಾಲಿನಿಂದ ಜಾರಿಗೆ ತರಲು ಉದ್ದೇಶಿಸಿರುವ `ಆಯ್ಕೆ ಆಧಾರಿತ ಗುಣಾಂಕ ಪದ್ಧತಿಯಲ್ಲಿ (ಚಾಯ್ಸ್ಬೇಸ್ಡ್ ಕ್ರೆಡಿಟ್ ಸಿಸ್ಟಂ-ಸಿಬಿಸಿಎಸ್)’ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕನ್ನಡ ಸಾಹಿತಿಗಳು, ಅಧ್ಯಾಪಕರು, ಕನ್ನಡ ಪರ ಹೋರಾಟಗಾರರು ಹಾಗೂ ವಿದ್ಯಾರ್ಥಿಗಳು ಸೋಮವಾರ ಭಾರೀ ಪ್ರತಿಭಟನೆ ನಡೆಸಿದರು. ಮೈಸೂರು ವಿವಿಯ ಕ್ರಾಫರ್ಡ್ ಭವನದ ಎದುರು ಮೈಸೂರು ವಿವಿ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಸಂಘದ ಆಶ್ರಯದಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸಿಬಿಸಿಎಸ್ ಪದ್ಧತಿಯಲ್ಲಿ ಕನ್ನಡಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ…