Tag: Kannada Sahitya Parishat

ಕನ್ನಡ ಸಾಹಿತ್ಯ ಪರಿಷತ್‍ನ ಭ್ರಷ್ಟಾಚಾರ  ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಮೈಸೂರು

ಕನ್ನಡ ಸಾಹಿತ್ಯ ಪರಿಷತ್‍ನ ಭ್ರಷ್ಟಾಚಾರ  ತನಿಖೆಗೆ ಆಗ್ರಹಿಸಿ ಪ್ರತಿಭಟನೆ

July 19, 2018

ಮೈಸೂರು:  ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸಮಸ್ತ ಕನ್ನಡಿಗರ ಮಾತೃಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಇತ್ತೀಚೆಗೆ ರಾಜಕೀಯ ಹಾಗೂ ಸ್ವಜನಪಕ್ಷಪಾತಕ್ಕೆ ಹೆಸರಾಗುತ್ತಿದೆ. ರಾಜ್ಯಾಧ್ಯಕ್ಷರು ಸಾರ್ವಧಿಕಾರಿ ಧೋರಣೆ ಅನುಸರಿಸುತ್ತಿದ್ದು, ಏಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಸರ್ಕಾರದ ಅನುದಾನದಲ್ಲಿ ಕೇವಲ ಸಮ್ಮೇಳನಗಳು, ಕವಿಗೋಷ್ಠಿ, ಪುಸ್ತಕ ಮೇಳಗಳನ್ನು ನಡೆಸುವುದೇ ತನ್ನ ಜವಾಬ್ದಾರಿ ಎಂದುಕೊಂಡಿರುವ ಅಧ್ಯಕ್ಷರು, ಕಸಾಪದಲ್ಲಿರುವ…

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪಾರದರ್ಶಕ ಕೆಲಸ
ಮಂಡ್ಯ

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪಾರದರ್ಶಕ ಕೆಲಸ

July 11, 2018

ಮದ್ದೂರು: ಕನ್ನಡ ಸಾಹಿತ್ಯ ಪರಿಷತ್ತು ಪಾರದರ್ಶಕವಾಗಿ ಕೆಲಸ ಮಾಡಿಕೊಂಡು ಬರುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ್ ತಿಳಿಸಿದರು. ಸೋಮನಹಳ್ಳಿಯ ಎಸ್.ಸಿ.ಮಲ್ಲಯ್ಯ ಪದವಿಪೂರ್ವ ಕಾಲೇಜು ಆವರಣದಲ್ಲಿ ಶ್ರೀಮತಿ ತಾಯಮ್ಮ ಮತ್ತು ಶ್ರೀ ಎಸ್.ಸಿ. ಮಲ್ಲಯ್ಯ ರಾಜ್ಯ ಮಟ್ಟದ ಜಾನಪದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತು ಪ್ರತಿಭಾವಂತ ಕನ್ನಡಿಗರನ್ನು ಗುರ್ತಿಸಿ ಅವರ ಕಲೆ ಅನಾವರಣಗೊಳ್ಳಲು ಪ್ರೋತ್ಸಾಹ ನೀಡುವುದು ಮತ್ತು ಪುರಸ್ಕಾರ ನೀಡುವ ಕೆಲಸವನ್ನು ನಿರಂತರವಾಗಿ ಮಾಡಿ ಕೊಂಡು…

ಸರ್ವ ಕಾಲಕ್ಕೂ ಪುಸ್ತಕ ಸಂಸ್ಕೃತಿ ಪುನರುತ್ಥಾನವಾಗಲಿ
ಹಾಸನ

ಸರ್ವ ಕಾಲಕ್ಕೂ ಪುಸ್ತಕ ಸಂಸ್ಕೃತಿ ಪುನರುತ್ಥಾನವಾಗಲಿ

June 26, 2018

ಶ್ರವಣಬೆಳಗೊಳ: ಮೂರ್ತ ಸಂಸ್ಕೃತಿ ಯಾಗಿರುವ ಪುಸ್ತಕಗಳು ಇಂದು ಅವನತಿಯಲ್ಲಿದ್ದು, ತತ್ಸಮಾನವಾಗಿ ವಿದ್ಯುನ್ಮಾನ ಮಾಧ್ಯಮಗಳಿದ್ದರೂ ಸರ್ವ ಕಾಲಕ್ಕೂ ಪುಸ್ತಕ ಸಂಸ್ಕೃತಿ ಪುನರುತ್ಥಾನ ವಾಗಬೇಕು ಎಂದು ಹಿರಿಯ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ ಆಶಯ ವ್ಯಕ್ತಪಡಿಸಿದರು. ಅವರು ಶ್ರವಣಬೆಳಗೊಳದ ಚಾವುಂಡರಾಯ ಮಂಟಪದಲ್ಲಿ ನಡೆದ ಪ್ರಥಮ ಹಳಗನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಇಂದಿನ ಜನತೆ ಪುಸ್ತಕವನ್ನು ಮುಟ್ಟಬೇಕು, ಮೇಯಬೇಕು ನಂತರ ಜೀರ್ಣಿಸಿ ಕೊಳ್ಳಬೇಕೆಂದು ಎಂದು ಸಲಹೆ ನೀಡಿದರು. ಪುಸ್ತಕ ಪ್ರೀತಿಗಿಂತಲೂ ಮುಂಚಿತವಾಗಿ ಸಂಸ್ಕೃತಿ ಯನ್ನು ಬೆಳೆಸಿಕೊಳ್ಳಬೇಕು. ಸಾಹಿತ್ಯದ…

ಹಳೆಗನ್ನಡ ಸಾಹಿತ್ಯಕ್ಕೆ ರಾಜರು, ಕವಿಗಳ ಕೊಡುಗೆ ಅನನ್ಯ; ಹೆಚ್‍ಡಿಡಿ
ಹಾಸನ

ಹಳೆಗನ್ನಡ ಸಾಹಿತ್ಯಕ್ಕೆ ರಾಜರು, ಕವಿಗಳ ಕೊಡುಗೆ ಅನನ್ಯ; ಹೆಚ್‍ಡಿಡಿ

June 25, 2018

ಶ್ರವಣಬೆಳಗೊಳ: ಹಳೆಗನ್ನಡ ಸಾಹಿತ್ಯಕ್ಕೆ ಹಿಂದೆ ರಾಜಮಹಾರಾಜರು ಸಾಕಷ್ಟು ಕೊಡುಗೆಗಳನ್ನು ನೀಡಿದ್ದು, ಪಂಪ, ರನ್ನ ಹಾಗೂ ಇತರ ಕವಿಗಳು ಶ್ರಮಿಸಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನುಡಿದರು. ಜೈನಕಾಶಿ ಶ್ರವಣಬೆಳಗೊಳದ ಚಾವುಂಡ ರಾಯ ಸಭಾಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾ ರಕ ಸ್ವಾಮೀಜಿ ಸಾನಿಧ್ಯ ಹಾಗೂ ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಪ್ರಥಮ ಹಳಗನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಶಾಲೆಗಳಲ್ಲಿ ಇದ್ದ ಹಳೆಗನ್ನಡದ…

Translate »