Tag: kannada

ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ: ಶೀಘ್ರದಲ್ಲಿಯೇ ಕಾನೂನು ಜಾರಿ
ಮೈಸೂರು

ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ: ಶೀಘ್ರದಲ್ಲಿಯೇ ಕಾನೂನು ಜಾರಿ

August 27, 2018

ಬೆಂಗಳೂರು: ರಾಜ್ಯದಲ್ಲಿನ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯವಾಗಿಸುವ ನಿಟ್ಟಿನಲ್ಲಿ ಕಾನೂನು ರೂಪಿಸಲಾಗುತ್ತಿದೆ. ವಾಣಿಜ್ಯ ಸಂಸ್ಥೆಗಳು ಮತ್ತು ಇತರ ಸಾರ್ವಜನಿಕ ಘಟಕಗಳ ಹೆಸರು ಕನ್ನಡದಲ್ಲಿಯೇ ಇರಬೇಕು ಎಂಬ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಾಮಾಲಾ ನೇತೃತ್ವದ ಸಮಿತಿ ಕರಡು ಸಿದ್ಧಪಡಿಸುವ ಕಾರ್ಯದಲ್ಲಿ ತೊಡಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಇಂತಹದೊಂದು ಕಾನೂನು ರೂಪಿಸಲಾಗುತ್ತಿದೆ. ಆರಂಭದಲ್ಲಿ ಈ ಕಾರ್ಯ ಕೈಗೊಳ್ಳಲು ಯಾವುದೇ ಇಲಾಖೆ ಸಿದ್ಧವಿರಲಿಲ್ಲ. ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರಡು…

ಕನ್ನಡ ಕರ್ನಾಟಕದಲ್ಲಿ ಮಾತ್ರವಲ್ಲ ಈಗ ವಿಶ್ವ ಕನ್ನಡವಾಗಿದೆ
ಮೈಸೂರು

ಕನ್ನಡ ಕರ್ನಾಟಕದಲ್ಲಿ ಮಾತ್ರವಲ್ಲ ಈಗ ವಿಶ್ವ ಕನ್ನಡವಾಗಿದೆ

August 5, 2018

ಮೈಸೂರು: ಜಾಗತೀಕರಣದಿಂದಾಗಿ ಕನ್ನಡ ಭಾಷೆ ಕರ್ನಾಟಕದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಬೆಳೆಯುವ ಮೂಲಕ ವಿಶ್ವಕನ್ನಡವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕಲಾಮಂದಿರದಲ್ಲಿ ನಾವಿಕ (ನಾವು ವಿಶ್ವ ಕನ್ನಡಿಗರು)ಸಂಸ್ಥೆ ಆಯೋಜಿಸಿದ್ದ ನಾವಿಕೋತ್ಸವ-2018 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ಭಾಷೆಗೂ ತನ್ನದೇ ಆದ ಶಕ್ತಿ ಇದ್ದು, ಯಾವುದೇ ಭಾಷೆಯನ್ನು ಹೆಚ್ಚು ಬಳಸಿದಂತೆ ಆ ಭಾಷೆ ಬೆಳೆಯಲಿದೆ. ಆದರೆ ರಾಜ್ಯದಲ್ಲಿ ಪ್ರಸ್ತುತ ಕನ್ನಡ ಭಾಷೆ ಅವನತಿಯ ಅಂಚಿನಲ್ಲಿದ್ದು, ನಮ್ಮವರಿಗೆ ಕನ್ನಡದ ಬಗ್ಗೆ ಕೀಳರಿಮೆ ಇರುವುದು ನಿಜಕ್ಕೂ ಶೋಚನೀಯ….

ಅಮೆರಿಕದ ಮಿಚಿಗನ್ ಸ್ಟೇಟ್‍ನಲ್ಲಿ ಕನ್ನಡದ ಕಂಪು
ಮೈಸೂರು

ಅಮೆರಿಕದ ಮಿಚಿಗನ್ ಸ್ಟೇಟ್‍ನಲ್ಲಿ ಕನ್ನಡದ ಕಂಪು

August 3, 2018

ಬೆಟ್ಟದಪುರ: ಅಮೇರಿಕಾದ ಕನ್ನಡಿಗರ ಪಂಪಾ ಕನ್ನಡ ಕೂಟ ಕರ್ನಾಟಕದ ಸಾಹಿತ್ಯ ಹಾಗೂ ಗ್ರಾಮೀಣ ಕ್ರೀಡೆಗಳನ್ನು, ಗ್ರಾಮೀಣ ಆಹಾರ ಖಾದ್ಯಗಳಾದ ರೊಟ್ಟಿ, ಟೊಮೇಟೋ ಬಾತ್, ರಾಗಿಮುದ್ದೆ ಸೇರಿದಂತೆ ಹಲ ವಾರು ಬಗೆಯ ಕರ್ನಾಟಕದ ಆಹಾರ ಗಳನ್ನು ತಯಾರಿಸಿ ಕನ್ನಡದ ಕಂಪನ್ನು ಪಸರಿಸಿದ್ದಾರೆ. ಅಲ್ಲದೆ, ಗ್ರಾಮೀಣ ಕ್ರೀಡೆಗಳಾದ ಹಗ್ಗಜಗಾಟ, ಚೀಲದ ಓಟ, ಚೌಕಾಬಾರ, ರಂಗೋಲಿ ಸ್ಪರ್ಧೆ ಏರ್ಪಡಿಸಿ ಕನ್ನಡ ಗ್ರಾಮೀಣ ಸೊಗಡನ್ನು ಮೆರೆದಿದ್ದಾರೆ. ಅಮೇರಿಕಾದ ಮಿಚಿಗನ್ ಸ್ಟೇಟ್‍ನಲ್ಲಿ ಬರುವ ಫೈರ್‍ಫೈಟರ್ಸ್ ಪಾರ್ಕ್ ಟ್ರಾಯ್ ನಲ್ಲಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ….

ಟೂಲ್ಸ್ ಹಿಡಿದ ಕೈಯಲ್ಲರಳುತ್ತಿದೆ ಸಾಹಿತ್ಯ!
ಮೈಸೂರು

ಟೂಲ್ಸ್ ಹಿಡಿದ ಕೈಯಲ್ಲರಳುತ್ತಿದೆ ಸಾಹಿತ್ಯ!

July 2, 2018

ಮೈಸೂರು:  ಪ್ರತಿಯೊಬ್ಬರಲ್ಲೂ ಒಂದಿಲ್ಲೊಂದು ಪ್ರತಿಭೆ ಸುಪ್ತವಾಗಿರುತ್ತದೆ. ಜೊತೆಯಲ್ಲಿದ್ದವರ ಪ್ರೋತ್ಸಾಹ, ಸೂಕ್ತ ವೇದಿಕೆ ದೊರಕಿದರೆ ಪ್ರತಿಭೆ ಅನಾವರಣಗೊಂಡು, ಜೀವನಕ್ಕೊಂದು ವಿಶೇಷತೆ ಪ್ರಾಪ್ತವಾಗುತ್ತದೆ ಎಂಬುದಕ್ಕೆ ಕೆಎಸ್‍ಆರ್‍ಟಿಸಿ ಮೈಸೂರು ವಿಭಾಗೀಯ ಗ್ರಾಮಾಂತರ ವಿಭಾಗದ ಕಾರ್ಯಾಗಾರದ ಮೆಕ್ಯಾನಿಕ್ ಜೆ.ನರಸಿಂಗರಾವ್, ಸಾಕ್ಷಿಯಾಗಿದ್ದಾರೆ. ಮೈಸೂರಿನ ಶ್ರೀರಾಂಪುರ ನಿವಾಸಿಯಾಗಿರುವ ನರಸಿಂಗರಾವ್ ಅವರು, 26 ವರ್ಷಗಳಿಂದ ಸಾರಿಗೆ ಸಂಸ್ಥೆಯಲ್ಲಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ದುರಸ್ತಿಗೆ ಬಂದ ಬಸ್‍ಗಳನ್ನು ರಿಪೇರಿ ಮಾಡುವುದರೊಂದಿಗೆ ಸಾಹಿತ್ಯವನ್ನು ಆರಾಧಿಸುತ್ತಿದ್ದಾರೆ. ಓದುವ ಹವ್ಯಾಸವಿರುವ ಇವರು, ಕೆಲ ವರ್ಷಗಳಿಂದ ತೋಚಿದ್ದನ್ನು ಗೀಚುತ್ತಾ, ಇದೀಗ ನೂರಾರು ಸುಂದರ…

ಕನ್ನಡ ಪ್ರಜ್ಞೆ ಎಂದಿಗೂ ಏಕಮೇವ ಅದ್ವಿತೀಯಕ್ಕೆ ಅವಕಾಶ ಕೊಟ್ಟಿಲ್ಲ ಪ್ರೊ.ಮೊರಬದ ಮಲ್ಲಿಕಾರ್ಜುನ ಅಭಿಮತ
ಮೈಸೂರು

ಕನ್ನಡ ಪ್ರಜ್ಞೆ ಎಂದಿಗೂ ಏಕಮೇವ ಅದ್ವಿತೀಯಕ್ಕೆ ಅವಕಾಶ ಕೊಟ್ಟಿಲ್ಲ ಪ್ರೊ.ಮೊರಬದ ಮಲ್ಲಿಕಾರ್ಜುನ ಅಭಿಮತ

May 28, 2018

ಮೈಸೂರು: ಕನ್ನಡ ಪ್ರಜ್ಞೆ ಎಂದಿಗೂ ಏಕಮೇವ ಅದ್ವಿತೀಯಕ್ಕೆ ಅವಕಾಶ ನೀಡಿಲ್ಲ. ಇದಕ್ಕೆ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯೇ ತಾಜಾ ನಿದರ್ಶನ ಎಂದು ಜೆಎಸ್‍ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಹೇಳಿದರು. ಮೈಸೂರಿನ ಜೆಎಲ್‍ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಸಂವಹನ ಪ್ರಕಾಶನದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ದೇವರಾಜು ಪಿ.ಚಿಕ್ಕಹಳ್ಳಿ ಅವರ `ಜಾತಿಯಿಲ್ಲದ ಜ್ಯೋತಿ’ ಮತ್ತು `ವಚನ ದೀವಿಗೆ’ ಕೃತಿಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಹಣತೆಯಿಂದ ಹೊರಹೊಮ್ಮುವ ಬೆಳಕಿನ ಹಿಂದೆ ಒಂದು ಸಂಯೋಜಿತ ಕ್ರಿಯೆ…

Translate »