Tag: Kargil Vijay Diwas

ಗಂಗೋತ್ರಿ ಕಾಲೇಜಿನಲ್ಲಿ ಯೋಗ-ಪ್ರೇರಣ ಕಾರ್ಯಕ್ರಮ
ಮೈಸೂರು

ಗಂಗೋತ್ರಿ ಕಾಲೇಜಿನಲ್ಲಿ ಯೋಗ-ಪ್ರೇರಣ ಕಾರ್ಯಕ್ರಮ

July 31, 2018

ಮೈಸೂರು: ನಗರದ ಬೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳ ಯಶಸ್ಸಿಗಾಗಿ ಯೋಗ-ಪ್ರೇರಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮೈಸೂರಿನ ಶ್ರೀ ವೇದವ್ಯಾಸ ಯೋಗ ಫೌಂಡೇಷನ್ ಸಂಸ್ಥಾಪಕ ಡಾ.ಕೆ.ರಾಘವೇಂದ್ರ ಆರ್.ಪೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾರ್ಗಿಲ್ ವಿಜಯ ದಿವಸದ ಮಹತ್ವ ತಿಳಿಸಿ, ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಚಿಕಾಗೋ ಸರ್ವಧರ್ಮ ಸಮ್ಮೇಳನದಲ್ಲಿ ವಿವೇಕಾನಂದರ ಸಾಧನೆ ಬಗ್ಗೆ ವಿವರಿಸಿದರು. ಸ್ವಾಮಿ ಜಗದಾತ್ಮಾನಂದರ ‘ಬದುಕಲು ಕಲಿಯಿರಿ’ ಪುಸ್ತಕ ಕುರಿತು ವಿವರಿಸಿದರು. ಮಕ್ಕಳಿಗೆ…

ಪಿರಿಯಾಪಟ್ಟಣದಲ್ಲಿ ಕಾರ್ಗಿಲ್ ವಿಜಯೋತ್ಸವ
ಮೈಸೂರು

ಪಿರಿಯಾಪಟ್ಟಣದಲ್ಲಿ ಕಾರ್ಗಿಲ್ ವಿಜಯೋತ್ಸವ

July 29, 2018

ಪಿರಿಯಾಪಟ್ಟಣ:  ಯೋಧರ ಬಲಿದಾನದ ಸಂಕೇತವಾಗಿ ಕಾರ್ಗಿಲ್ ಸಂಭ್ರಮಾಚರಣೆಯನ್ನು ದೇಶದ ಪ್ರತಿಯೊಬ್ಬ ನಾಗರಿಕನು ಆಚರಿಸಬೇಕಾದುದು ಎಲ್ಲರ ಕರ್ತವ್ಯ ಎಂದು ಪಟ್ಟಣದ N.A.ಟಿ.ವಿ.ಎಸ್. ಶೋರೂಂ ಮಾಲೀಕರಾದ ಅನ್ಸರ್ ಷರೀಫ್ ಹೇಳಿದರು. ಅವರು ಸಂಸ್ಥೆಯ ವತಿಯಿಂದ ಏರ್ಪಡಿಸಿದ್ದ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾತನಾಡುತ್ತಿದ್ದರು 1998_1999ರಲ್ಲಿ ಗಡಿ ದಾಟಿ ಶತ್ರು ರಾಷ್ಟ್ರದ ಸೈನಿಕರು ಭಾರತವನ್ನು ಆಕ್ರಮಿಸಿದಾಗ ಭಾರತದ ಸೈನಿಕರು ಆಪರೇಷನ್ ವಿಜಯ್ ಹೆಸರಿನಲ್ಲಿ ಅರವತ್ತಕ್ಕೂ ಹೆಚ್ಚು ದಿನಗಳ ಕಾಲ ಪಾಕಿಸ್ತಾನಿ ಸೈನಿಕರ ವಿರುದ್ಧ ಹೋರಾಟ ನಡೆಸಿದರು. ಐದು ನೂರಕ್ಕೂ ಹೆಚ್ಚು…

ಹುತಾತ್ಮ ಯೋಧರ ಕುಟುಂಬಗಳಿಗೆ 3 ತಿಂಗಳಲ್ಲಿ ಪರಿಹಾರ
ಮೈಸೂರು

ಹುತಾತ್ಮ ಯೋಧರ ಕುಟುಂಬಗಳಿಗೆ 3 ತಿಂಗಳಲ್ಲಿ ಪರಿಹಾರ

July 27, 2018

ಬೆಂಗಳೂರು: ನಿವೃತ್ತಿ ಹೊಂದಿದ ಹಾಗೂ ಯುದ್ಧ ದಲ್ಲಿ ಹುತಾತ್ಮ ಯೋಧರ ಕುಟುಂಬಗಳಿಗೆ 3 ತಿಂಗಳಲ್ಲಿ ಪೂರ್ಣ ಪರಿಹಾರ ಹಾಗೂ ಇತರೆ ಸೌಲಭ್ಯ ಒದಗಿಸಲು ನೂತನ ಕಾನೂನು ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯ ದಿವಸ್ ಆಚರಣೆಯಲ್ಲಿ ಹುತಾತ್ಮ ಯೋಧ ರಿಗೆ ಗೌರವ ಸಲ್ಲಿಸಿ ಮಾತನಾಡಿದ ಅವರು, ಗಡಿ ಕಾಯುವ ಯೋಧರು ದೇಶ ಕ್ಕಾಗಿ ತಮ್ಮ ಪ್ರಾಣವನ್ನೇ ಸಮರ್ಪಿಸುತ್ತಾರೆ. ಇವರಿಗೆ ಪರಿಹಾರ ನೀಡುವ ಕಾರ್ಯ ತಡವಾಗಬಾರದು. ಅದಕ್ಕಾಗಿಯೇ…

ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಿ ಕಾರ್ಗಿಲ್ ದಿವಸ್ ಆಚರಣೆ
ಮೈಸೂರು

ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಿ ಕಾರ್ಗಿಲ್ ದಿವಸ್ ಆಚರಣೆ

July 27, 2018

ಮೈಸೂರು:  19ನೇ ಕಾರ್ಗಿಲ್ ದಿವಸ್ ಅಂಗವಾಗಿ ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮೈಸೂರಿನ ಮಹಾರಾಜ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಯಿತು. ಹಿರಿಯ ಮುಖಂಡ ಕೆ.ರಘುರಾಂ ವಾಜಪೇಯಿ ಅವರು ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಬಳಿಕ ಮಾತನಾಡಿ, ಯೋಧರಲ್ಲಿರುವ ಶಿಸ್ತು, ರಾಷ್ಟ್ರೀಯತೆಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ದೇಶವನ್ನು ರಕ್ಷಿಸುವ ಯೋಧರ ಬಗೆಗಷ್ಟೇ ಅಲ್ಲದೆ ನಾಡು- ನುಡಿ ವಿಚಾರದಲ್ಲೂ ಆತ್ಮಗೌರವ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯದ ಪರೀಕ್ಷಾಂಗ ಉಪಕುಲಸಚಿವ…

ಯುವಜನರು ಸೈನ್ಯ ಸೇರಲು ಸಲಹೆ
ಹಾಸನ

ಯುವಜನರು ಸೈನ್ಯ ಸೇರಲು ಸಲಹೆ

July 27, 2018

ಅರಸೀಕೆರೆ:  ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರಿಗೆ ಪ್ರತಿಯೊಬ್ಬರು ಋಣಿಯಾಗಿದ್ದಾರೆ. ದೇಶ ಸೇವೆಗಾಗಿ ಹೋರಾಡುವ ಸೈನಿಕ ಹುದ್ದೆಗೆ ಯುವಜನರು ಸೇರುವ ಮೂಲಕ ದೇಶ ಸೇವೆಗೆ ಮುಂದಾಗಬೇಕು ಎಂದು ರೋಟರಿ ಸಂಸ್ಥೆ ಅಧ್ಯಕ್ಷ ಡಿ.ಜಿ. ಸುರೇಶ್ ಹೇಳಿದರು. ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ರಾಮಣ್ಣ ಶಾಲೆಯಲ್ಲಿ ಗುರುವಾರ ಕಾರ್ಗಿಲ್ ಯುದ್ದದಲ್ಲಿ ಪಾಲ್ಗೊಂಡಿದ್ದ ವೀರ ನಿವೃತ್ತಿ ಯೋಧರ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಗಿಲ್ ಯುದ್ದದಲ್ಲಿ ಸೈನಿಕರು ವಿಜಯ ಸಾಧಿಸಿ ಇಂದಿಗೆ 19 ವರ್ಷಗಳು ಕಳೆದಿವೆ. ಈ ಸಾಧನೆಯ ಹಿಂದೆ ಸೈನಿಕರ…

ವಿವಿಧೆಡೆ ಕಾರ್ಗಿಲ್ ವಿಜಯೋತ್ಸವ ಆಚರಣೆ
ಕೊಡಗು

ವಿವಿಧೆಡೆ ಕಾರ್ಗಿಲ್ ವಿಜಯೋತ್ಸವ ಆಚರಣೆ

July 27, 2018

ವಿರಾಜಪೇಟೆ:  ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ವಿರಾಜಪೇಟೆ ಸ್ಟೇಟ್ ಬ್ಯಾಂಕ್ ಎದುರಿನಲ್ಲಿರುವ ಯೋಧರ ಸ್ಮಾರಕಕ್ಕೆ ಸ್ಥಳೀಯ ಶಾಸಕ ಕೆ.ಜಿ.ಬೋಪಯ್ಯ ಅವರು, ದೇಶಕ್ಕಾಗಿ ಹೋರಾಡಿ ಹುತಾತ್ಮರಾದ ಯೋಧರಿಗೆ ಗೌರವ ವಂದನೆ ಸಲ್ಲಿಸಿದರು. ಈ ಸಂದರ್ಭ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚೇಂದ್ರಿ ಮಾಡ ಗಣೇಶ್ ನಂಜಪ್ಪ, ಜ.ತಿಮ್ಮಯ್ಯ ಹಾಗೂ ಜ.ಕಾರ್ಯಪ್ಪ, ಫೋರಮ್ ಅಧ್ಯಕ್ಷ ಕರ್ನಲ್ ಸುಬ್ಬಯ್ಯ, ಕರ್ನಲ್ ಭರತ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಇ.ಸಿ.ಜೀವನ್, ತಾಲೂಕು ತಹಶೀ ಲ್ದಾರ್ ಆರ್.ಗೋವಿಂದರಾಜು, ಎಸ್‍ಬಿಐ ಬ್ಯಾಂಕ್‍ನ ವ್ಯವಸ್ಥಾಪಕ ರಮೇಶ್ ಭಟ್, ಕಾಫಿ ಮಂಡಳಿ…

Translate »