ಬೆಂಗಳೂರು, ಆ. 21 (ಕೆಎಂಶಿ)- ಸಂಪುಟ ವಿಸ್ತರಣೆ ಬೆನ್ನಲ್ಲೇ ಎದ್ದಿರುವ ಶಾಸಕ ರಲ್ಲಿನ ಅಸಮಾಧಾನ, ಭಿನ್ನಮತ ಬಗೆಹರಿಸದಿದ್ದರೆ ವಿಧಾನಸಭೆಯ ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ಕೇಂದ್ರ ಬಿಜೆಪಿ ವರಿಷ್ಠರು ಪಕ್ಷದ ರಾಜ್ಯ ನಾಯಕರಿಗೆ ಖಡಕ್ಕಾಗಿ ಎಚ್ಚರಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಯಿಂದ ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ಆಗುವು ದನ್ನು ಸಹಿಸುವುದಿಲ್ಲ, ಇದನ್ನು ಸರಿಪಡಿಸು ವುದು ನಿಮ್ಮ ಹೊಣೆ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷ ಯಾರ ಹಂಗಿನಲ್ಲೂ ಇಲ್ಲ, ಅಧಿಕಾರ ಲಾಲಸೆಗೆ ಸರ್ಕಾರವನ್ನು ಬೀದಿಗೆ ತರು ವುದು ಬೇಡ, ಅತೃಪ್ತರು…