Tag: Karnataka Dalit Sangharsh Samiti

ಆ.6ರಂದು ಬೆಂಗಳೂರಿನಲ್ಲಿ ದಲಿತ ಹಕ್ಕುಗಳ ರಕ್ಷಣಾ ರ‍್ಯಾಲಿ
ಮೈಸೂರು

ಆ.6ರಂದು ಬೆಂಗಳೂರಿನಲ್ಲಿ ದಲಿತ ಹಕ್ಕುಗಳ ರಕ್ಷಣಾ ರ‍್ಯಾಲಿ

August 4, 2018

ಮೈಸೂರು: ಬೆಂಗಳೂರಿನಲ್ಲಿ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆ.6ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಯೋಜಿಸಿರುವ ದಲಿತ ಹಕ್ಕುಗಳ ರಕ್ಷಣ ಮಹಾ ರ‍್ಯಾಲಿಯಲ್ಲಿ ಮೈಸೂರು ಜಿಲ್ಲೆಯಿಂದ 2 ಸಾವಿರಕ್ಕೂ ಹೆಚ್ಚು ದಲಿತರು ಪಾಲ್ಗೊಳ್ಳಲಿರುವುದಾಗಿ ಸಮಿತಿಯ ಮೈಸೂರು ಜಿಲ್ಲಾ ಪ್ರಧಾನ ಸಂಚಾಲಕ ನಿಂಗರಾಜ್ ಮಲ್ಲಾಡಿ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಹತ್ಯೆ ನಿಷೇಧದ ನೆಪದಲ್ಲಿ ಬಹುಸಂಖ್ಯಾತ ದಲಿತರ ಆಹಾರದ ಹಕ್ಕನ್ನು ಕಿತ್ತುಕೊಂಡು ಅಪಮಾನ, ದೌರ್ಜನ್ಯ, ಕೊಲೆ ಬಹಿರಂಗವಾಗಿ ನಡೆಯುತ್ತಿದೆ….

Translate »