ಮದ್ದೂರು: ತಾಲೂಕು ಬಿಜೆಪಿ ಅಧ್ಯಕ್ಷ ಲಕ್ಷ್ಮಣ್ಕುಮಾರ್ ಬಿಜೆಪಿ ತೊರೆದು ಮಧು ಜಿ.ಮಾದೇಗೌಡರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಲಕ್ಷ್ಮಣ್ ಕುಮಾರ್, ಕಳೆದ 2 ವರ್ಷದಿಂದ ತಾಲೂಕಿ ನಾದ್ಯಂತ ತಳಮಟ್ಟದಿಂದ ಬಿಜೆಪಿಯನ್ನು ಸಂಘಟಿಸಿದ್ದೇನೆ. ಪ್ರತಿ ಹಳ್ಳಿಯಲ್ಲೂ ಬಿಜೆಪಿ ಕಾರ್ಯಕರ್ತರನ್ನು ಹುಟ್ಟು ಹಾಕಿ, ಹೋಬಳಿಗಳಲ್ಲಿ ಉಚಿತ ಆರೋಗ್ಯ ತಪಾ ಸಣಾ ಶಿಬಿರ ಸೇರಿದಂತೆ ಸಮಾಜಮುಖಿ ಕಾರ್ಯಗಳನ್ನು ಮಾಡಿ ಪಕ್ಷಕ್ಕೆ ಉತ್ತಮ ಹೆಸರು ತಂದಿದ್ದೆ. ಆದರೆ ಇಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸುವ ಉದ್ದೇಶದಿಂದ ನನ್ನಂತ ನಿಷ್ಠಾವಂತನಿಗೆ ಟಿಕೆಟ್ ನೀಡದೇ…
ಚುನಾವಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ ಚುನಾವಣಾ ವೀಕ್ಷಕರು
April 25, 2018ಮೈಸೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪಿರಿಯಾ ಪಟ್ಟಣ ಮತ್ತು ಕೆ.ಆರ್.ನಗರ ಕ್ಷೇತ್ರಗಳಿಗೆ ಸಾಮಾನ್ಯ ಚುನಾವಣಾ ವೀಕ್ಷಕರಾಗಿ ನೇಮಕಗೊಂಡಿರುವ ಅಲೋಕ್ ಆವಸ್ತಿ ಅವರು ಬುಧವಾರ ಈ ಕ್ಷೇತ್ರಗಳ ಚುನಾವಣಾ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಪರಿಶೀಲಿಸಿದರು. ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಿರ್ವಹಿಸಲಾಗುತ್ತಿರುವ ತಂತ್ರಜ್ಞಾನ ಆಧಾರಿತ ಸುಗಮ ಮತ್ತು ಸಮಾಧಾನ್ ಸೌಲಭ್ಯಗಳನ್ನು ಪರಿಶೀಲಿಸಿ, ತೃಪ್ತಿ ವ್ಯಕ್ತಪಡಿಸಿದರು. ದೂರುಗಳಿಗೆ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ರಿಜಿಸ್ಟರ್ ನಿರ್ವಹಿಸಬೇಕು ಎಂದು ತಿಳಿಸಿದರು. ಅಂಚೆ ಮತಪತ್ರಗಳ ಅಗತ್ಯಗಳು, ವಾಹನಗಳ ಬೇಡಿಕೆಗಳು, ವಲ್ನರೆಬಿಲಿಟಿ ಮ್ಯಾಪಿಂಗ್, ಮತಗಟ್ಟೆಗಳ ಸೌಲಭ್ಯಗಳು…
ಕಡೇ ದಿನ: ಅಭ್ಯರ್ಥಿಗಳಿಂದ ಉಮೇದುವಾರಿಕೆ
April 25, 2018ಹಾಸನ: ವಿಧಾನಸಭೆಗೆ ಸ್ಪರ್ಧಿ ಸುವ ಹಿನ್ನೆಲೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಜಿಲ್ಲಾದ್ಯಂತ ವಿವಿಧ ಕ್ಷೇತ್ರಗಳಿಂದ ಉಮೇದುವಾರಿಕೆ ಗಳು ಸಲ್ಲಿಕೆಯಾದವು. ಹಾಸನ ವಿಧಾನ ಸಭಾ ಕ್ಷೇತ್ರ: ಬಿಜೆಪಿ ಯಿಂದ ಪ್ರೀತಮ್ ಜೆ.ಗೌಡ ಅವರು ಭಾರೀ ಜನಸಾಗರದೊಂದಿಗೆ ತೆರೆದ ವಾಹನ ದಲ್ಲಿ ಮೆರವಣ ಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ನೆನ್ನೆಯಷ್ಟೇ ಜೆಡಿಎಸ್-ಕಾಂಗ್ರೆಸ್ ಎರಡೂ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶನ ದೊಂದಿಗೆ ನಾಮಪತ್ರ ಸಲ್ಲಿಸಿದ್ದವು. ಜೊತೆಗೆ ಬಿಜೆಪಿ ಅಭ್ಯರ್ಥಿಯೂ ಕೇಲವ ರೊಂದಿಗೆ ಪಾಲ್ಗೊಂಡು ನಾಮಪತ್ರ ಸಲ್ಲಿಸಿ ದ್ದರು….
ಪಿ.ಪಟ್ಟಣಕ್ಕೆ ಒಟ್ಟು 11 ಮಂದಿಯಿಂದ ನಾಮಪತ್ರ
April 25, 2018ಪಿರಿಯಾಪಟ್ಟಣ, ಏ. 24 (ವೀರೇಶ್)- ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಇದುವರೆವಿಗೂ ಒಟ್ಟು ಹನ್ನೊಂದು ಮಂದಿ ನಾಮ ಪತ್ರ ಸಲ್ಲಿಸಿದ್ದು, ವಿವರ ಈ ಕೆಳಕಂಡಂತಿದೆ. ಕಾಂಗ್ರೆಸ್ನಿಂದ ಕೆ. ವೆಂಕಟೇಶ್, ಜೆಡಿಎಸ್ನಿಂದ ಕೆ. ಮಹದೇವ್ ಭಾರತೀಯ ಜನತಾ ಪಕ್ಷದಿಂದ ಎಸ್. ಮಂಜುನಾಥ್ ಪಕ್ಷೇತರರಾಗಿ ಆರ್. ತುಂಗಾ ಶ್ರೀನಿವಾಸ್, ಕೆ.ಎಂ. ಪ್ರಸನ್ನ, ಅಣ್ಣೇಗೌಡ ಜನಸಾಮಾನ್ಯ ಪಕ್ಷದಿಂದ ಗಿರೀಶ್ meಠಿ ಪಕ್ಷದಿಂದ ಸುಮಿತ್ರಾ, ಜೆಡಿಯು ಪಕ್ಷದಿಂದ ಡಾಕ್ಟರ್ ಮಹದೇವಸ್ವಾಮಿ, ಭಾರ ತೀಯ ರಿಪಬ್ಲಿಕನ್ ಪಕ್ಷದಿಂದ ದೇವ ರಾಜ್, ಸಮಾಜವಾದಿ ಪಕ್ಷದಿಂದ ಜಿ. ಮಹದೇವ್…
ಕೆ.ವೆಂಕಟೇಶ್ 5.65, ಕೆ.ಮಹದೇವ್ 4.57, ಎಸ್.ಮಂಜುನಾಥ್ 7.84 ಕೋಟಿ ಆಸ್ತಿ ಒಡೆಯರು
April 25, 2018ಪಿರಿಯಾಪಟ್ಟಣ: ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಕೆ.ವೆಂಕಟೇಶ್ ಒಟ್ಟು ರೂ. 5.64 ಕೋಟಿ ಮೌಲ್ಯದ ಆಸ್ತಿ ಒಡೆಯರಾಗಿದ್ದಾರೆ. ನಾಮಪತ್ರದೊಂದಿಗೆ ಸಲ್ಲಿಸಿರುವ ಆಸ್ತಿ ವಿವರದಲ್ಲಿ ಕೈಯಲ್ಲಿ ನಗದು ರೂ. 89 ಸಾವಿರ ಹೊಂದಿದ್ದು, ಚರಾಸ್ತಿ 1.23 ಕೋಟಿ ಮೌಲ್ಯದ್ದಾಗಿದ್ದು, ಇದರಲ್ಲಿ 22 ಮೌಲ್ಯದ ಟೊಯೋಟಾ ಫಾಚ್ಯೂನರ್ ಕಾರು, 6 ಲಕ್ಷ ಮೌಲ್ಯದ ಟ್ರಾಕ್ಟರ್ ಇರುವುದಾಗಿ ವಿವರ ನೀಡಿದ್ದಾರೆ. ರೂ. 4.40 ಕೋಟಿ ಮೌಲ್ಯದ ಸ್ಥಿರಾಸ್ತಿ ಇದೆ. ತಮ್ಮ ಬಳಿ 150 ಗ್ರಾಂ ಚಿನ್ನ ಹಾಗೂ ಪತ್ನಿ ಬಳಿ 500…
ವಿರಾಜಪೇಟೆಯಲ್ಲಿ ಬಿಜೆಪಿಯಿಂದ ಶಾಸಕ ಕೆ.ಜಿ.ಬೋಪಯ್ಯ ನಾಮಪತ್ರ ಸಲ್ಲಿಕೆ
April 25, 2018ವಿರಾಜಪೇಟೆ: ವಿರಾಜಪೇಟೆ ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಕೆ.ಜಿ.ಬೋಪಯ್ಯ, ಕಾಂಗ್ರೆಸ್ ಬಂಡಾಯ ಅಭ್ಯ ರ್ಥಿಗಳಾಗಿ ಅರಣ್ಯ ಅಭಿವೃದ್ಧಿ ನಿಗಮದ ಉಪಾ ಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಹರೀಶ್ ಬೋಪಣ್ಣ, ಪಕ್ಷೇತರರಾಗಿ ವಕೀಲ ಅಚ್ಚಪಂಡ ಗಿರೀಶ್, ಗಿರಿ ಜನ ಮುಖಂಡ ಪಿ.ಎಸ್.ಮುತ್ತ, ಪೈಯಾಜ್ ಸೇರಿ 6 ಮಂದಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಪದ್ಮಿನಿ ಪೊನ್ನಪ್ಪ, ನಾನು 2008 ಮತ್ತು 2013ರಲ್ಲೂ ಕಾಂಗ್ರೆಸ್ ಟಿಕೆಟ್…
ಮಡಿಕೇರಿ: ಕೆ.ಪಿ.ಚಂದ್ರಕಲಾ ಸೇರಿ 10 ಮಂದಿ ನಾಮಪತ್ರ ಸಲ್ಲಿಕೆ
April 25, 2018ಮಡಿಕೇರಿ: ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಮಂಗಳವಾರ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಕೆ.ಪಿ.ಚಂದ್ರ ಕಲಾ ಸೇರಿದಂತೆ ಒಟ್ಟು 10 ನಾಮ ಪತ್ರಗಳು ಸಲ್ಲಿಕೆಯಾಗಿವೆ. ಮಹಿಳಾ ಎಂಪವರ್ಮೆಂಟ್ ಪಾರ್ಟಿ (ಎಂಇಪಿ)ಯಿಂದ ಮಡಿಕೇರಿ ಕ್ಷೇತ್ರದ ಮಹಿಳಾ ಅಭ್ಯರ್ಥಿಯಾಗಿ ಗೋಣ ಕೊಪ್ಪ ಮೂಲದ ರಶೀದಾ ಬೇಗಂ ಅವರು ಎಂಇಪಿ ಪಕ್ಷದ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಡಿ.ಬಸವರಾಜು ಅವರೊಂದಿಗೆ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾ ಉಪಚುನಾ ವಣಾಧಿಕಾರಿ ರಮೇಶ್ ಕೋನರೆಡ್ಡಿ ಅವ ರಿಗೆ ನಾಮಪತ್ರ ಸಲ್ಲಿಸಿದರು. ಬಳಿಕ…
ಏ.27, ಗೋಣ ಕೊಪ್ಪಲಿಗೆ ರಾಹುಲ್ಗಾಂಧಿ ಭೇಟಿ ಹಿರಿಯ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ
April 25, 2018ಗೋಣ ಕೊಪ್ಪಲು: ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯಗೊಳ್ಳುತ್ತಿದ್ದಂತೆಯೆ ರಾಜಕೀಯ ರಂಗು ಏರತೊಡಗಿದೆ. ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯ ವಾಣ ಜ್ಯ ನಗರ ಗೋಣ ಕೊಪ್ಪಲುವಿಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ಗಾಂಧಿ ಚುನಾವಣಾ ಪ್ರಚಾ ರಕ್ಕೆ ಆಗಮಿಸುತ್ತಿದ್ದಾರೆ. ಏ.27ರಂದು ರಾಹುಲ್ಗಾಂಧಿ ಕರ್ನಾಟಕ ರಾಜ್ಯಕ್ಕೆ ಆಗಮಿಸುತ್ತಿದ್ದು, ಅಂದು 3 ಗಂಟೆಗೆ ಗೋಣ ಕೊಪ್ಪಲುವಿನ ದಸರಾ ಮೈದಾನದಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ. ಧರ್ಮಸ್ಥಳದ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 3 ಗಂಟೆಗೆ ಗೋಣ ಕೊಪ್ಪಲು…
ಕಾಂಗ್ರೆಸ್ ಆಡಳಿತದಲ್ಲಿ ಅನುದಾನ ಕೊರತೆ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ
April 25, 2018ವಿರಾಜಪೇಟೆ: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಕೊಡಗಿನ ಜಮ್ಮ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಕೊಡಗಿನ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಗೊಳಿಸಲಾಗಿತ್ತು. ಆದರೆ ಕಾಂಗ್ರೆಸ್ ಸರ ಕಾರ ಐದು ವರ್ಷದ ಅವಧಿಯಲ್ಲಿ ಅನು ದಾನದ ಕೊರತೆಯಿಂದ ಯಾವುದೇ ಅಭಿ ವೃದ್ಧಿ ಕೆಲಸ ಮಾಡಲು ಸಾಧ್ಯವಾಗಿಲ್ಲ ಎಂದು ವಿರಾಜಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಹೇಳಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಸ್ಥಳೀಯ ತಾಲೂಕು ಮೈದಾನ ದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆ ಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ…
ಜಿಲ್ಲೆಯ 2 ಕ್ಷೇತ್ರಗಳಿಂದ ಒಟ್ಟು 25 ಮಂದಿ ನಾಮಪತ್ರ ಸಲ್ಲಿಕೆ
April 25, 2018ಮಡಿಕೇರಿ: ವಿಧಾನಸಭಾ ಚುನಾವಣೆ ಸಂಬಂಧ ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಮಂಗಳವಾರ ಜಿಲ್ಲೆಯ ಎರಡೂ ಕ್ಷೇತ್ರಗಳಿಂದ ಒಟ್ಟು 16 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಇಂದು ಕೆ.ಪಿ.ಚಂದ್ರಕಲಾ (ಕಾಂಗ್ರೆಸ್), ಭಾರ್ಗವ(ಹಿಂದೂ ಮಹಾಸಭಾ), ರಶೀದಾ ಬೇಗಂ(ಎಂಇಪಿ), ಎಂ.ಕಲೀಲ್, ಪಿ.ಯು.ಕಿಶನ್, ವೆಂಕಟೇಶ್, ಹೇಮಂತ್ ಕುಮಾರ್, ನಾಪಂಡ ಮುತ್ತಪ್ಪ, ಕೆ.ಬಿ.ರಾಜು, ಎಂ.ಮಹಮದ್ ಹನೀಫ್ ಇವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಇಂದು ಕೆ.ಜಿ.ಬೋಪಯ್ಯ (ಬಿಜೆಪಿ), ಪದ್ಮಿನಿ ಪೊನ್ನಪ್ಪ, ಹರೀಶ್ ಬೋಪಣ್ಣ, ಅಚ್ಚಪಂಡ ಗಿರಿ ಉತ್ತಪ್ಪ,…