Tag: Karnataka Elections 2018

ರೈತರಿಗೆ ನೆರವಾಗದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರಿಂದ ರೈತ ಜಾಗೃತಿ
ಮೈಸೂರು

ರೈತರಿಗೆ ನೆರವಾಗದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರಿಂದ ರೈತ ಜಾಗೃತಿ

May 4, 2018

ಮೈಸೂರು:  ರೈತ ವಿರೋಧಿ ನಿಲುವು ತಳೆದು, ನೂರಾರು ರೈತರ ಆತ್ಮಹತ್ಯೆಗೆ ಕಾರಣವಾದ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಕಬ್ಬು ಬೆಳೆಗಾ ರರ ಸಂಘವು ಮುಖ್ಯಮಂತ್ರಿ ಸಿದ್ದ ರಾಮಯ್ಯ ಸ್ಪರ್ಧಿಸಿರುವ ಚಾಮುಂಡೇ ಶ್ವರಿ ಹಾಗೂ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಸ್ಪರ್ಧಿಸಿರುವ ತಿ.ನರಸೀ ಪುರ ಕ್ಷೇತ್ರದಲ್ಲಿ ಅವರ ವಿರುದ್ಧ ರೈತ ಜಾಗೃತಿ ಅಭಿಯಾನ ನಡೆಸುತ್ತಿದೆ. ಮೈಸೂರಿನ ಗನ್‍ಹೌಸ್ ಬಳಿ ಬಸವೇ ಶ್ವರ ಪ್ರತಿಮೆ ಬಳಿಯಿಂದ ಆರಂಭವಾದ ರೈತ ಜಾಗೃತಿ ಅಭಿಯಾನಕ್ಕೆ ಸಂಘದ ರಾಜ್ಯಾಧ್ಯಕ್ಷ ಕುರುಬೂರು…

ಹರ್ಷವರ್ಧನ್ ಪರ ಅಖಾಡಕ್ಕಿಳಿದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಮತಯಾಚನೆ
ಮೈಸೂರು

ಹರ್ಷವರ್ಧನ್ ಪರ ಅಖಾಡಕ್ಕಿಳಿದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಮತಯಾಚನೆ

May 4, 2018

ನಂಜನಗೂಡು: ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದ್ದು, ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ಮಾಜಿ ಸಚಿವ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಶ್ರೀನಿವಾಸ್ ಪ್ರಸಾದ್ ಭವಿಷ್ಯ ನುಡಿದರು. ಅವರು ನಗರದ ಪ್ರಮುಖ ಬಡಾವಣೆ ಗಳಾದ ಶಂಕರ್‍ಪುರ, ಶ್ರೀರಾಂಪುರ, ಆನಂದಪುರ ಬೀದಿಗಳಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಬಿಜೆಪಿ ಅಭ್ಯರ್ಥಿ ಯಾದ ಹರ್ಷವರ್ಧನ್ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು. ಸ್ವಾಭಿಮಾನ ಪಣಕ್ಕಿಟ್ಟು ನಡೆದ ಉಪ ಚುನಾವಣೆಯಲ್ಲಿ ಹಣದ ಮುಂದೆ ಸ್ವಾಭಿ ಮಾನ ಕೊಚ್ಚಿ ಹೋಯಿತು. ಆದರೆ ಈ…

ಈ ಬಾರಿ ಬಿಜೆಪಿಗೊಂದು ಅವಕಾಶ ನೀಡಿ
ಮೈಸೂರು

ಈ ಬಾರಿ ಬಿಜೆಪಿಗೊಂದು ಅವಕಾಶ ನೀಡಿ

May 4, 2018

ತಿ.ನರಸೀಪುರ: ಕಳೆದ 10 ವರ್ಷ ಗಳಿಂದ ಒಬ್ಬರಿಗೆ ಅವಕಾಶ ಮಾಡಿಕೊಟ್ಟು ನೋಡಿದ್ದೀರಿ. ಈ ಬಾರಿ ಹೊಸಬರಿಗೆ ಅವಕಾಶ ಕೊಟ್ಟು ಅಭಿವೃದ್ಧಿಗೆ ಮುನ್ನುಡಿ ಬರೆಯುವಂತೆ ಬನ್ನೂರಿನ ಮಾಜಿ ಶಾಸಕ ಕೆ.ಎಂ. ಚಿಕ್ಕಮಾದನಾಯಕ ಮತದಾರರಲ್ಲಿ ಮನವಿ ಮಾಡಿದರು. ತಾಲೂಕಿನ ಮೇದಿನಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಶಂಕರ್ ಅವರು ರೋಡ್‍ಶೋ ಮಾಡಿದ ಬಳಿಕ ಮಾತ ನಾಡಿದರು. ಈ ಹಿಂದೆ ನಾನು ಶಾಸಕನಾಗಿದ್ದ ವೇಳೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೆ. ಇಂದಿಗೂ ಜನ ಸ್ಮರಿಸಿ ಕೊಳ್ಳುತ್ತಾರೆ. ಅದೇ ರೀತಿ ಶಂಕರ್ ಕೂಡ…

ಕಾಂಗ್ರೆಸ್ ಸರ್ಕಾರ ಸಿಲಿಕಾನ್ ಸಿಟಿಯನ್ನು ಕ್ರೈಮ್ ಸಿಟಿಯನ್ನಾಗಿ ಮಾರ್ಪಡಿಸಿದೆ
ಮೈಸೂರು

ಕಾಂಗ್ರೆಸ್ ಸರ್ಕಾರ ಸಿಲಿಕಾನ್ ಸಿಟಿಯನ್ನು ಕ್ರೈಮ್ ಸಿಟಿಯನ್ನಾಗಿ ಮಾರ್ಪಡಿಸಿದೆ

May 4, 2018

ಬೆಂಗಳೂರು:  ಮಾಹಿತಿ ತಂತ್ರಜ್ಞಾನದ ರಾಜಧಾನಿಯಾಗಿದ್ದ ಬೆಂಗಳೂರನ್ನು ಐದು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಅಪರಾಧಗಳ ನಗರವನ್ನಾಗಿ ಮಾರ್ಪಡಿಸಿದೆ ಎಂದು ಪ್ರಧಾನಿ ನರೇಂದ್ರಮೋದಿ ವಾಗ್ದಾಳಿ ನಡೆಸಿದ್ದಾರೆ. ಕೆಂಗೇರಿ ಬಳಿಯಿಂದು ಆಯೋಜಿಸಿದ್ದ ಬಿಜೆಪಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬೆಂಗಳೂರಿಗೆ ಐದು ಉಡುಗೊರೆಗಳನ್ನು ನೀಡಿದೆ ಎಂದು ಹೇಳುವ ಮೂಲಕ ರಾಜ್ಯಸರ್ಕಾರದ ಆಡಳಿತ ವೈಖರಿ ವಿರುದ್ಧ ಕಿಡಿಕಾರಿದರು. ಸಿಲಿಕಾನ್ ವ್ಯಾಲಿ ಪಾಪದ ಕಣ ವೆಯಾಗಿದೆ. ಗಾರ್ಡನ್ ಸಿಟಿ ಗಾರ್ಬೇಟ್ ಸಿಟಿಯಾಗಿದೆ. ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ…

ಬಿಜೆಪಿ ಬೆಂಬಲಿಸಲು ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ನಿರ್ಧಾರ
ಚಾಮರಾಜನಗರ

ಬಿಜೆಪಿ ಬೆಂಬಲಿಸಲು ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ನಿರ್ಧಾರ

May 4, 2018

ಚಾಮರಾಜನಗರ: ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಿ ಅದನ್ನು ಈಡೇರಿಸದೆ ಇರುವ ಕಾಂಗ್ರೆಸ್‍ಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸು ವುದಾಗಿ ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಬಸವನಪುರ ರಾಜಶೇಖರ ಹೇಳಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಗುರುವಾರ ಸುದ್ದಿ ಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಅಧಿಕಾರ ನಡೆಸಿದ ಮುಖ್ಯಮಂತ್ರಿ ಸಿದ್ದ ರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೀರ ಹಿಂದುಳಿದಿರುವ ಮಾದಿಗ ಸಮು ದಾಯಕ್ಕೆ ಒಳಮೀಸಲಾತಿ…

ರಾಜ್ಯದಲ್ಲಿ ಭಜರಂಗಬಲಿ-ಜಿಹಾದಿ ನಡುವಿನ ಚುನಾವಣೆ ಬೇಲೂರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿಕೆ
ಹಾಸನ

ರಾಜ್ಯದಲ್ಲಿ ಭಜರಂಗಬಲಿ-ಜಿಹಾದಿ ನಡುವಿನ ಚುನಾವಣೆ ಬೇಲೂರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿಕೆ

May 4, 2018

ಬೇಲೂರು:  ಕರ್ನಾಟಕದ ವಿಧಾನಸಭಾ ಚುನಾವಣೆ ಸವಾಲಿನಂತಾಗಿದ್ದು, ಈ ಚುನಾವಣೆ ಭಜರಂಗಬಲಿ ಹಾಗೂ ಜಿಹಾದಿಗಳ ನಡುವಿನ ಚುನಾವಣೆಯಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು. ಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವ ಸಂಕಲ್ಪ ಬಿಜೆಪಿ ಯದ್ದಾಗಿದ್ದು, ಇದಕ್ಕೆ ರಾಜ್ಯದ ಜನತೆ ಸಹಕಾರ ನೀಡಬೇಕಿದೆ. ಹಿಂದೂ ಭಾವನೆ ಗಳನ್ನು ಮೆಟ್ಟುವಂತಹ ಹಾಗೂ ಜಿಹಾದಿ ಭಾವನೆಗಳನ್ನು ಈ ಭಾಗದಲ್ಲಿ ಬಿತ್ತಿ ಜನರಲ್ಲಿ ಆತಂಕ ಉಂಟು ಮಾಡುವಂತಹ ಸರ್ಕಾರವನ್ನು ಕಿತ್ತೊಗೆಯಬೇಕು…

ಬಿಜೆಪಿ ನಾಯಕರಿಗೆ ಸಿದ್ಧಾಂತವಿಲ್ಲ, ಮತ್ತೊಬ್ಬರ ಮೇಲೆ ಹೇರುತ್ತಿದ್ದಾರೆ
ಹಾಸನ

ಬಿಜೆಪಿ ನಾಯಕರಿಗೆ ಸಿದ್ಧಾಂತವಿಲ್ಲ, ಮತ್ತೊಬ್ಬರ ಮೇಲೆ ಹೇರುತ್ತಿದ್ದಾರೆ

May 4, 2018

ಹಾಸನ:  ಬಿಜೆಪಿ ನಾಯಕ ರಿಗೆ ಯಾವುದೇ ಸಿದ್ಧಾಂತವಿಲ್ಲ, ಇನ್ನೊಬ್ಬರ ಸಿದ್ಧಾಂತವನ್ನು ನಮ್ಮ ಮೇಲೆ ಹೇರುವ ಕೆಲಸವನ್ನು ಮಾಡುತ್ತಿದ್ದು, ಮತದಾರರು ಯೋಚಿಸಿ ಮತ ಹಾಕಬೇಕು ಎಂದು ಬಹು ಭಾಷಾ ನಟ ಪ್ರಕಾಶ್ ರೈ ಮನವಿ ಮಾಡಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದಲ್ಲಿ ಗುರುವಾರ ಹಮ್ಮಿ ಕೊಳ್ಳಲಾಗಿದ್ದ ಸಂವಾದದಲ್ಲಿ ಮಾತನಾ ಡುತ್ತಾ, ಬಿಜೆಪಿ ಮತ್ತು ಸಂಘ-ಪರಿವಾರ ದವರು ದೇಶಕ್ಕಾಗಿ ಕೆಲಸ ಮಾಡದೇ ಇನ್ನೊಬ್ಬರ ಸಿದ್ಧಾಂತವನ್ನು ಮತ್ತೊಬ್ಬರಿಗೆ ಹೇರುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ಎಲ್ಲಾ ಧರ್ಮಗಳು ಇರುವುದು…

ಜೆಡಿಎಸ್ ಅಭ್ಯರ್ಥಿ ಹೆಚ್.ಎಸ್. ಪ್ರಕಾಶ್ ಬೆಂಬಲಿಸಿ ನಟ ಯಶ್ ರೋಡ್ ಶೋ
ಹಾಸನ

ಜೆಡಿಎಸ್ ಅಭ್ಯರ್ಥಿ ಹೆಚ್.ಎಸ್. ಪ್ರಕಾಶ್ ಬೆಂಬಲಿಸಿ ನಟ ಯಶ್ ರೋಡ್ ಶೋ

May 4, 2018

ಹಾಸನ:  ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಎಸ್.ಪ್ರಕಾಶ್ ಬೆಂಬಲಿಸಿ ರಾಕಿಂಗ್ ಸ್ಟಾರ್ ಯಶ್ ತೆರೆದ ವಾಹನ ದಲ್ಲಿ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಒಂದು ಪಕ್ಷದ ಪರ ಚುನಾವಣಾ ಪ್ರಚಾರ ಮಾಡುತ್ತಿಲ್ಲ. ಆದರೇ ಉತ್ತಮ ವ್ಯಕ್ತಿ ಪರ ಪ್ರಚಾರ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಜನಪರ ಉತ್ತಮ ಕೆಲಸ ಮಾಡುವವರು ಯಾವ ಪಕ್ಷದವರೇ ಆಗಿರಲಿ ಅವರ ಪರ ವಾಗಿ ನಾನು ಪ್ರಚಾರ ಮಾಡುತ್ತೇನೆ. ಹಾಗೇ ಜನರು ಕೂಡ ಅಂತಹವರನ್ನು ಗುರುತಿಸಿ…

ಜೆಪಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ರಾಮದಾಸ್ ಮತಯಾಚನೆ
ಮೈಸೂರು

ಜೆಪಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ರಾಮದಾಸ್ ಮತಯಾಚನೆ

May 3, 2018

ಮೈಸೂರು: ಕೆ.ಆರ್. ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಎಸ್.ಎ.ರಾಮದಾಸ್ ಬುಧವಾರ ಜೆ.ಪಿ.ನಗರದಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಇಂದು ಬೆಳಿಗ್ಗೆ ಜೆಪಿನಗರದ ಗೊಬ್ಬಳಿ ಮರದ ಬಳಿ ಇರುವ ಶ್ರೀ ಚಾಮುಂಡೇ ಶ್ವರಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿ ಸಿದ ಬಳಿಕ ಪಾದಯಾತ್ರೆ ಆರಂಭಿಸಿದ ಎಸ್.ಎ.ರಾಮದಾಸ್, ಬಡಾವಣೆಯ ಮನೆಮನೆಗೂ ತೆರಳಿ, ಮೇ 12ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ ಮತನೀಡುವಂತೆ ಕೋರಿದರು. ಅಲ್ಲದೆ ಈ ಬಾರಿ ಕೆ.ಆರ್.ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ವಾಗ್ಧಾನ ಮಾಡಿದರು. ಈ ವೇಳೆ…

ಜೆಡಿಎಸ್-ಬಿಎಸ್‍ಪಿ ಬೆಂಬಲಿಸಲು ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿ ನಿರ್ಧಾರ
ಮೈಸೂರು

ಜೆಡಿಎಸ್-ಬಿಎಸ್‍ಪಿ ಬೆಂಬಲಿಸಲು ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿ ನಿರ್ಧಾರ

May 3, 2018

ಮೈಸೂರು:  ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ ಹಾಗೂ ಮೃದು ಕೋಮುವಾದಿ ಕಾಂಗ್ರೆಸ್ ತಿರಸ್ಕರಿಸಿ ಜೆಡಿಎಸ್ ಮತ್ತು ಬಿಎಸ್‍ಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮಿತಿ ತೀರ್ಮಾನಿಸಿದೆ ಎಂದು ಸಮಿತಿಯ ಉಪಾಧ್ಯಕ್ಷ ಡಾ.ಎನ್.ಮೂರ್ತಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಸ್‍ಪಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ಮಾದಿಗ ಸಂಘಟನೆಗಳ ಒಕ್ಕೂಟ,…

1 2 3 4 5 6 14
Translate »