ಚಾಮರಾಜನಗರ: ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಜಾನಪದ ಅಧ್ಯಯನ ಹಾಗೂ ಜನಪದ ಕಲೆಗಳ ಕಲಿಕಾ ಕೇಂದ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 2018-19ನೇ ಶೈಕ್ಷಣಿಕ ಸಾಲಿನಲ್ಲಿ ಜರುಗುವ ಸರ್ಟಿಫಿಕೇಟ್ ಶಿಕ್ಷಣ ಕೋರ್ಸುಗಳಾದ ಬೀಸುಕಂಸಾಳೆ, ಡೊಳ್ಳು ಕುಣಿತ, ಗೀತಸಂಪ್ರದಾಯ, ಕಸೂತಿ ಕಲೆ, ಕೋರ್ಸ್ಗಳ ಪ್ರವೇಶಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥತೆ ಅರ್ಜಿ ನಮೂನೆ ಪ್ರವೇಶ ಶುಲ್ಕ ಹಾಗೂ ಮಾಹಿತಿಗಳನ್ನು ವಿವರಣಾ ಪುಸ್ತಕದಿಂದ ಪಡೆಯಬಹುದು ಅಥವಾ ವಿಶ್ವವಿದ್ಯಾನಿಲಯದ ವೆಬ್ಸೈಟ್ www.janapadauni.in ನಲ್ಲಿ ಸಂಪರ್ಕಿಸಬಹುದು. ವಿವರಣಾ ಪುಸ್ತಕದ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ…