Tag: Karnataka Kavalu Pade

ಕಾವ್ಯವೇ ಒಂದು ಬಗೆಯ ಚಿಕಿತ್ಸೆ: ಹಿರಿಯ ಸಾಹಿತಿ ಸಿಪಿಕೆ ಅಭಿಮತ
ಮೈಸೂರು

ಕಾವ್ಯವೇ ಒಂದು ಬಗೆಯ ಚಿಕಿತ್ಸೆ: ಹಿರಿಯ ಸಾಹಿತಿ ಸಿಪಿಕೆ ಅಭಿಮತ

July 29, 2018

ಮೈಸೂರು: ಕಾವ್ಯ ಒಂದು ಬಗೆಯ ಚಿಕಿತ್ಸೆ ಎಂದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಅವರು ಅಭಿಪ್ರಾಯಿಸಿದರು. ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಕರ್ನಾಟಕ ಕಾವಲು ಪಡೆ ಸಾಂಸ್ಕೃತಿಕ ಘಟಕದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯುವಕವಿ ಕೆ.ಎಸ್.ಪ್ರದೀಪ್ ಕುಮಾರ್ ಅವರ `ಪಯಣ’ ಕವನ ಸಂಕಲನವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರದೀಪ್ ಕುಮಾರ್, ಮಾನಸಿಕ ಆಘಾತದಿಂದ ಹೊರಬರಲು ಕಾವ್ಯ ರಚನೆ ಮಾರ್ಗ ಹಿಡಿದಿದ್ದಾರೆ. ನನ್ನನ್ನೂ ಒಳಗೊಂಡಂತೆ ಎಲ್ಲರೂ ಮಾನಸಿಕ ಒತ್ತಡಕ್ಕೆ ಒಳಗಾದವರೇ ಆಗಿದ್ದಾರೆ. ಈ ಬಗ್ಗೆ…

Translate »