Tag: Karnataka Legislative Council

ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಾಗಿ ಎಂ.ಸಿ.ವೇಣುಗೋಪಾಲ್, ನಾಸಿರ್ ಅಹಮದ್
ಮೈಸೂರು

ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಾಗಿ ಎಂ.ಸಿ.ವೇಣುಗೋಪಾಲ್, ನಾಸಿರ್ ಅಹಮದ್

September 24, 2018

ಬೆಂಗಳೂರು: ಮುಂಬರುವ ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿ ಸಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‍ನ 3 ಸ್ಥಾನಗಳಿಗೆ ಅ. 4ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ನಾಸಿರ್ ಅಹಮದ್ ಮತ್ತು ಎಂ.ಸಿ.ವೇಣುಗೋಪಾಲ್ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಸಮ ನ್ವಯ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಮೂರು ಸ್ಥಾನಗಳ ಪೈಕಿ 2 ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಉಳಿದ 1 ಸ್ಥಾನಕ್ಕೆ ಜೆಡಿಎಸ್ ಸ್ಪರ್ಧಿಸಲಿದೆ. ಅದೇ ವೇಳೆ ಮೂರೂ ಸ್ಥಾನಗಳಿಗೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು…

ಪರಿಷತ್ ಸಭಾಪತಿ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಜಂಗಿ ಕುಸ್ತಿ
ಮೈಸೂರು

ಪರಿಷತ್ ಸಭಾಪತಿ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಜಂಗಿ ಕುಸ್ತಿ

July 9, 2018

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕಾಗಿ ಮಿತ್ರ ಪಕ್ಷಗಳ ಕಾಂಗ್ರೆಸ್ ಮತ್ತು ಜೆಡಿಎಸ್ ಬಗ್ಗೆ ಜಂಗಿ ಕುಸ್ತಿ ಆರಂಭವಾಗಿದೆ. ಪರಿಷತ್‍ನಲ್ಲಿ ಹಾಲಿ ಹಂಗಾಮಿ ಸಭಾಪತಿಗಳಾಗಿರುವ ಬಸವರಾಜ ಹೊರಟ್ಟಿ ಅವರನ್ನೇ ಖಾಯಂ ಸಭಾಪತಿ ಮಾಡಬೇಕೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಟ್ಟು ಹಿಡಿದಿದ್ದರೆ, ತಮ್ಮ ಆಪ್ತರಾದ ಎಸ್.ಆರ್.ಪಾಟೀಲ್ ಅವರಿಗೆ ಆ ಸ್ಥಾನವನ್ನು ಬಿಟ್ಟುಕೊಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಗಿ ಪಟ್ಟು ಹಿಡಿದಿದ್ದಾರೆ. ಪರಿಷತ್‍ನಲ್ಲಿ ಸಂಖ್ಯಾ ಬಲದ ಮೇಲೆ ಸಭಾಪತಿ ಸ್ಥಾನವನ್ನು ನೀಡಬೇಕೆಂದು ಕಾಂಗ್ರೆಸ್ ವಾದಿಸುತ್ತಿದೆ. 75 ಸ್ಥಾನಗಳ ಪೈಕಿ 35 ಸ್ಥಾನ…

11 ಮಂದಿ ನೂತನ ವಿಧಾನ ಪರಿಷತ್ ಸದಸ್ಯರು ಪ್ರಮಾಣವಚನ ಸ್ವೀಕಾರ
ಮೈಸೂರು

11 ಮಂದಿ ನೂತನ ವಿಧಾನ ಪರಿಷತ್ ಸದಸ್ಯರು ಪ್ರಮಾಣವಚನ ಸ್ವೀಕಾರ

June 19, 2018

ಬೆಂಗಳೂರು:  ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಸೇರಿದಂತೆ ಹನ್ನೊಂದು ಸದಸ್ಯರು ವಿಧಾನ ಪರಿಷತ್ ಸದಸ್ಯರಾಗಿ ಇಂದಿಲ್ಲಿ ಅಧಿಕಾರ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಮತ್ತು ನಿವೃತ್ತರಾಗುತ್ತಿರುವ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ರಾಹಿಂ ಅಲ್ಲದೆ ಕಾಂಗ್ರೆಸ್‍ನ ಅರವಿಂದ ಕುಮಾರ್ ಅರಳಿ, ಕೆ.ಗೋವಿಂದರಾಜ್, ಹರೀಶ್‍ಕುಮಾರ್, ಬಿಜೆಪಿಯ ತೇಜಸ್ವಿನಿಗೌಡ, ಕೆ.ಪಿ.ನಂಜುಂಡಿ, ಎನ್.ರವಿಕುಮಾರ್, ರಘುನಾಥ್ ಮಲ್ಕಾಪುರೆ, ಎಸ್.ರುದ್ರೇಗೌಡ ಮತ್ತು ಜೆಡಿಎಸ್‍ನ ಬಿ.ಎಂ. ಫಾರೂಕ್, ಎಸ್.ಎಲ್.ಧರ್ಮೇಗೌಡ ಅವರುಗಳು ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿ.ಎಂ.ಫಾರೂಕ್ ಅವರು…

ನಾಳೆ ನೂತನ ಪರಿಷತ್ ಸದಸ್ಯರ ಪ್ರಮಾಣವಚನ ನಿವೃತ್ತ ಸದಸ್ಯರಿಗೆ ಬೀಳ್ಕೊಡುಗೆ
ಮೈಸೂರು

ನಾಳೆ ನೂತನ ಪರಿಷತ್ ಸದಸ್ಯರ ಪ್ರಮಾಣವಚನ ನಿವೃತ್ತ ಸದಸ್ಯರಿಗೆ ಬೀಳ್ಕೊಡುಗೆ

June 17, 2018

ಬೆಂಗಳೂರು: ವಿಧಾನ ಪರಿಷತ್ ಸದಸ್ಯತ್ವದಿಂದ ನಿವೃತ್ತಿಯಾಗುತ್ತಿರುವ ಸದಸ್ಯರಿಗೆ ಬೀಳ್ಕೊಡುಗೆ ಹಾಗೂ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರಿಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ಸೋಮವಾರ ನಡೆಯಲಿದೆ. ವಿಧಾನಸಭೆ ಸದಸ್ಯರಿಂದ ವಿಧಾನ ಪರಿಷತ್‍ನ 11 ಸದಸ್ಯ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗಿರುವ ಅರ ವಿಂದಕುಮಾರ್ ಅರಳಿ, ಸಿ.ಎಂ ಇಬ್ರಾಹಿಂ, ಕೆ.ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಎಸ್.ಎಲ್.ಧರ್ಮೇಗೌಡ, ಕೆ.ಪಿ. ನಂಜುಂಡಿ ವಿಶ್ವಕರ್ಮ, ಬಿ.ಎಂ.ಫಾರೂಕ್, ರಘುನಾಥ್‍ರಾವ್ ಮಲ್ಕಾಪುರೆ, ಎನ್. ರವಿಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್‍ಕುಮಾರ್ ಅವರು ಜೂನ್ 18ರಂದು ವಿಧಾನಪರಿಷತ್ ನೂತನ ಸದಸ್ಯರಾಗಿ…

ಚುನಾವಣೆಗೆ ಕೊಡಗು ಜಿಲ್ಲಾಡಳಿತ ಸಿದ್ಧತೆ
ಕೊಡಗು

ಚುನಾವಣೆಗೆ ಕೊಡಗು ಜಿಲ್ಲಾಡಳಿತ ಸಿದ್ಧತೆ

June 2, 2018

ಮಡಿಕೇರಿ: ಇದೇ ಜೂನ್ 8 ರಂದು ನಡೆಯುವ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನಕ್ಕೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನವು ಜೂನ್ 8 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಜಿಲ್ಲೆಯ ಸೋಮವಾರಪೇಟೆ ಪಟ್ಟಣ ಪಂಚಾಯತ್(ಸೋಮವಾರಪೇಟೆ ತಾಲೂ ಕಿನ ಸೋಮವಾರಪೇಟೆ,…

ವಿಧಾನಸಭೆಯಿಂದ ಪರಿಷತ್‍ಗೆ ಚುನಾವಣೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿ ಪ್ರಕಟ
ಮೈಸೂರು

ವಿಧಾನಸಭೆಯಿಂದ ಪರಿಷತ್‍ಗೆ ಚುನಾವಣೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿ ಪ್ರಕಟ

May 31, 2018

ಬೆಂಗಳೂರು: ವಿಧಾನಸಭೆ ಯಿಂದ ವಿಧಾನ ಪರಿಷತ್‍ನ 11 ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿ ಗಳನ್ನು ಪ್ರಕಟಿಸಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಸಿ.ಎಂ.ಇಬ್ರಾಹಿಂ, ಕೆ.ಗೋವಿಂದರಾಜ್, ಅರವಿಂದ ಕುಮಾರ್ ಎಸ್.ಅರಳಿ ಮತ್ತು ಕೆ.ಹರೀಶ್ ಕುಮಾರ್ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ. ಇನ್ನು ಬಿಜೆಪಿ ತನ್ನ ಪಾಲಿಗೆ ಬರುವ 5 ಸ್ಥಾನಕ್ಕೆ ಕೆ.ಪಿ.ನಂಜುಂಡಿ, ತೇಜಸ್ವಿನಿಗೌಡ, ಎಸ್.ರುದ್ರೇ ಗೌಡ, ಎನ್.ರವಿಕುಮಾರ್ ಹಾಗೂ ರಘುನಾಥ್ ಮಲ್ಕಾಪುರೆ ಅವರನ್ನು ಆಯ್ಕೆ ಮಾಡಿದೆ. ಜೆಡಿಎಸ್ ತನ್ನ ಪಾಲಿಗೆ ದಕ್ಕುವ ಎರಡು…

ಅತಿಥಿ ಉಪನ್ಯಾಸಕರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಿದ್ದರೆ ಕೋರ್ಟ್ ಮೊರೆ
ಮೈಸೂರು

ಅತಿಥಿ ಉಪನ್ಯಾಸಕರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಿದ್ದರೆ ಕೋರ್ಟ್ ಮೊರೆ

May 30, 2018

ಮೈಸೂರು: ಜೂನ್ 8ರಂದು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ನಡೆಯಲಿರುವ ಚುನಾವಣೆಯಲ್ಲಿ ಅತಿಥಿ ಉಪನ್ಯಾಸಕರಿಗೆ ಮತದಾನ ಹಕ್ಕು ಮೊಟಕುಗೊಳಿಸಲಾಗಿದ್ದರೂ ಮತದಾರರ ಪಟ್ಟಿಯಿಂದ ಅತಿಥಿ ಉಪನ್ಯಾಸಕರ ಹೆಸರುಗಳನ್ನು ತೆಗೆದು ಹಾಕಿಲ್ಲ. ಕೂಡಲೇ ಮತದಾರರ ಪಟ್ಟಿಯನ್ನು ಪರಿಷ್ಕರಿಸದಿದ್ದಲ್ಲಿ ನ್ಯಾಯಾಲಯದ ಮೊರೆ ಹೋಗಿ ಚುನಾವಣೆಗೆ ತಡೆಯಾಜ್ಞೆ ತರುವುದಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಶರತ್ ರಾಜಾ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಈ ಬಾರಿ ಅತಿಥಿ ಉಪನ್ಯಾಸಕರಿಗೆ…

ವಿಧಾನಸಭೆಯಿಂದ ಪರಿಷತ್‍ಗೆ ಚುನಾವಣೆ ಬಿಜೆಪಿಯಲ್ಲಿ ಭಾರೀ ಲಾಬಿ ಐದು ಸ್ಥಾನಕ್ಕೆ ಹಲವರ ಪೈಪೋಟಿ
ಮೈಸೂರು

ವಿಧಾನಸಭೆಯಿಂದ ಪರಿಷತ್‍ಗೆ ಚುನಾವಣೆ ಬಿಜೆಪಿಯಲ್ಲಿ ಭಾರೀ ಲಾಬಿ ಐದು ಸ್ಥಾನಕ್ಕೆ ಹಲವರ ಪೈಪೋಟಿ

May 29, 2018

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‍ಗೆ ಜೂನ್ 11ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿಯಲ್ಲಿ ಭಾರೀ ಲಾಬಿ ಆರಂಭವಾಗಿದೆ. ಹಾಲಿ ಸದಸ್ಯರಾದ ರಘುನಾಥ್ ಮಲ್ಕಾಪುರೆ, ಬಿ.ಜೆ.ಪುಟ್ಟಸ್ವಾಮಿ, ಸೋಮಣ್ಣ ಬೇವಿನ ಮರದ್, ಎಂ.ಬಿ.ಭಾನುಪ್ರಕಾಶ್ ಮತ್ತು ಡಿ.ಎಸ್.ವೀರಯ್ಯ ಅಧಿಕಾರಾವಧಿ ಜೂ.17ಕ್ಕೆ ಮುಗಿಯಲಿದೆ. ತೆರವಾಗಲಿರುವ ಐದು ಸ್ಥಾನಗಳಿಗೆ ಬಿಜೆಪಿಯಲ್ಲಿ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತೆ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ. ಇದರಲ್ಲಿ ರಘನಾಥ್ ಮಲ್ಕಾಪುರೆ, ಬಿ.ಜೆ.ಪುಟ್ಟಸ್ವಾಮಿ, ಡಿ.ಎಸ್.ವೀರಯ್ಯ, ಭಾನುಪ್ರಕಾಶ್ ಮತ್ತೊಂದು ಅವಧಿಗೆ ಮರು ಆಯ್ಕೆ ಬಯಸಿದ್ದಾರೆ. ಇನ್ನು ವಿಧಾಸಭೆ ಚುನಾವಣೆಯಲ್ಲಿ ಟಿಕೆಟ್ ವಂಚಿತರಾದ ಶಿವಮೊಗ್ಗ…

ದಕ್ಷಿಣ ಶಿಕ್ಷಕರ ಕ್ಷೇತ್ರದ ಪಕ್ಷಗಳ ಅಭ್ಯರ್ಥಿಗಳೊಂದಿಗೆ ಪತ್ರಿಕಾ ‘ಸಂವಾದ’:  ಶೈಕ್ಷಣ ಕ ಕ್ಷೇತ್ರದ ಅಭಿವೃದ್ಧಿಗೆ ಇದು ನನ್ನ ಆದ್ಯತೆ
ಮೈಸೂರು

ದಕ್ಷಿಣ ಶಿಕ್ಷಕರ ಕ್ಷೇತ್ರದ ಪಕ್ಷಗಳ ಅಭ್ಯರ್ಥಿಗಳೊಂದಿಗೆ ಪತ್ರಿಕಾ ‘ಸಂವಾದ’: ಶೈಕ್ಷಣ ಕ ಕ್ಷೇತ್ರದ ಅಭಿವೃದ್ಧಿಗೆ ಇದು ನನ್ನ ಆದ್ಯತೆ

May 29, 2018

ಮೈಸೂರು: ಮುಂಬರುವ ಜೂ.8 ರಂದು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಿರುವ ನಮಗೆ ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ಸೋಮವಾರ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಶಿಕ್ಷಕ ಮತದಾರರಲ್ಲಿ ಮನವಿ ಮಾಡಿದ್ದಾರೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ‘ಸಂವಾದ’ ದಲ್ಲಿ ಹಾಲಿ ವಿಧಾನ ಪರಿಷತ್ ಸದಸ್ಯರೂ ಆಗಿರುವ ಜೆಡಿಎಸ್ ಅಭ್ಯರ್ಥಿ ಮರಿತಿಬ್ಬೇಗೌಡ, ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್, ಬಿಜೆಪಿ ಅಭ್ಯರ್ಥಿ ಬಿ.ನಿರಂಜನಮೂರ್ತಿ, ಶಿಕ್ಷಕರ ಸಮಸ್ಯೆಗಳ ಬಗ್ಗೆ ನಮಗೇ ಸಂಪೂರ್ಣ ಅರಿವಿದ್ದು,…

ವಿಧಾನ ಪರಿಷತ್‍ಗೆ ಪೌರ ಕಾರ್ಮಿಕರ ಪ್ರತಿನಿಧಿ ನಾಮ ನಿರ್ದೇಶನಕ್ಕೆ ಆಗ್ರಹ
ಮೈಸೂರು

ವಿಧಾನ ಪರಿಷತ್‍ಗೆ ಪೌರ ಕಾರ್ಮಿಕರ ಪ್ರತಿನಿಧಿ ನಾಮ ನಿರ್ದೇಶನಕ್ಕೆ ಆಗ್ರಹ

May 29, 2018

ಮೈಸೂರು:  ರಾಜ್ಯ ವಿಧಾನಪರಿಷತ್‍ಗೆ ಪೌರ ಕಾರ್ಮಿಕರ ಪ್ರತಿನಿಧಿಯೊಬ್ಬರನ್ನು ನಾಮ ನಿರ್ದೇಶನ ಮಾಡುವ ಮೂಲಕ ಪೌರ ಕಾರ್ಮಿಕರಿಗೂ ರಾಜಕೀಯ ಪ್ರಾತಿನಿಧ್ಯ ನೀಡುವಂತೆ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಮಾಜಿ ಅಧ್ಯಕ್ಷ, ಕರ್ನಾಟಕ ಪೌರ ಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ನಾರಾಯಣ ಇಂದಿಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ವಿಧಾನ ಪರಿಷತ್‍ಗೆ ಕನಿಷ್ಟ ಒಬ್ಬ ಪೌರ ಕಾರ್ಮಿಕ ಸದಸ್ಯರನ್ನು ನೇಮಕಗೊಳಿಸಿ, ಸಾಮಾಜಿಕ ನ್ಯಾಯ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ಚಿಂತಿಸಿ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ…

1 2
Translate »