ಮೈಸೂರು: ವಿಧಾನ ಪರಿಷತ್ಗೆ ಜೂ.8ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವನ್ನು ಅರೆಕಾಲಿಕ ಉಪನ್ಯಾಸಕರಿಂದ ತೆಗೆದು ಹಾಕಿರುವುದು ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ವರ್ತನೆಯಾಗಿದೆ ಎಂದು ರಾಜ್ಯ ಶೈಕ್ಷಣ ಕ ದಿಕ್ಸೂಚಿ ಮತ್ತು ಸುಧಾರಣಾ ಸಮಿತಿಯ ರಾಜ್ಯಾಧ್ಯಕ್ಷ ಡಾ. ಸುಧಾಕರ ಹೊಸಳ್ಳಿ ವಿಷಾದ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ಗೆ ಜೂ.8ರಂದು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಚುನಾವಣೆ ನಡೆಯಲಿದ್ದು, ಈ ಬಾರಿ ಅರೆಕಾಲಿಕ ಉಪನ್ಯಾಸಕರಿಗೆ…
ಮೈಸೂರು
ಶಿಕ್ಷಕರ ಸಮಸ್ಯೆ ಕಡೆಗಣ ಸುತ್ತಿರುವ ಎಂಎಲ್ಸಿಗಳು; ಆರೋಪ
May 28, 2018ಮೈಸೂರು: ಶಿಕ್ಷಣ ಕ್ಷೇತ್ರದಿಂದ ವಿಧಾನ ಪರಿಷತ್ಗೆ ಆಯ್ಕೆ ಯಾದವರು ಶಿಕ್ಷಕರ ಸಮಸ್ಯೆ ಕಡೆಗಣ ಸು ತ್ತಿದ್ದಾರೆಂದು ಕರ್ನಾಟಕ ಸಾಮಾಜಿಕ ನ್ಯಾಯ ರಕ್ಷಣಾ ವೇದಿಕೆ ಸಂಚಾಲಕ ಹಂ. ಲಕ್ಕೇಗೌಡ ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಶಿಕ್ಷಕರು ಅನೇಕ ಸಮಸ್ಯೆ ಎದುರಿಸುತ್ತಿದ್ದರೂ ಶಿಕ್ಷಕರ ಕ್ಷೇತ್ರ ಪ್ರತಿನಿಧಿಸುವವರು ಆ ಬಗ್ಗೆ ಗಮನ ಹರಿಸದಿರುವುದರಿಂದಾಗಿ ಅವರನ್ನು ಕೇಳುವ ವರು ಯಾರೂ ಇಲ್ಲದಂತಾಗಿದೆ. ಇದೇ ವೇಳೆ ಶಿಕ್ಷಣ ಇಲಾಖೆ ಕಚೇರಿ ಗಳಲ್ಲಿ ಭ್ರಷ್ಟಾಚಾರ ಮೇರೆ ಮೀರಿದ್ದು, ಅನೇಕ ವರ್ಷಗಳಿಂದ…