Tag: Karnataka Media Academy Award

ಎಸ್.ಎಂ.ನಂದೀಶ್‍ಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ
ಚಾಮರಾಜನಗರ

ಎಸ್.ಎಂ.ನಂದೀಶ್‍ಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ

December 2, 2018

ಚಾಮರಾಜನಗರ: ಚಾಮರಾಜನಗರದಲ್ಲಿ ಕಳೆದ 23 ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಎಸ್.ಎಂ.ನಂದೀಶ್ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಮಾಧ್ಯಮ ಅಕಾಡೆಮಿಯು 2018ನೇ ಸಾಲಿನ 51 ಪ್ರಶಸ್ತಿ ಪುರಸ್ಕøತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜಿಲ್ಲೆಯ ಎಸ್.ಎಂ.ನಂದೀಶ್ ಪ್ರಶಸ್ತಿ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇವರು ರೇಷ್ಮೆನಾಡು ಸ್ಥಳೀಯ ಪತ್ರಿಕೆ, ಈ ಟಿವಿ ಕನ್ನಡ, ಸಮಯ ನ್ಯೂಸ್ ಚಾನಲ್‍ನಲ್ಲಿ ಕರ್ತವ್ಯ ನಿರ್ವಹಿಸಿರುವ ನಂದೀಶ್ ಪ್ರಸ್ತುತ ನ್ಯೂಸ್ 18 ಕನ್ನಡ ಚಾನಲ್‍ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿ…

Translate »