Tag: Karnataka Politics

ದುರಹಂಕಾರಿ ಸಿದ್ದರಾಮಯ್ಯ ಅದಕ್ಷ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಫೂನ್ ಉಸ್ತುವಾರಿ ವೇಣುಗೋಪಾಲ್: ಶಾಸಕ ರೋಷನ್ ಬೇಗ್
ಮೈಸೂರು

ದುರಹಂಕಾರಿ ಸಿದ್ದರಾಮಯ್ಯ ಅದಕ್ಷ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಫೂನ್ ಉಸ್ತುವಾರಿ ವೇಣುಗೋಪಾಲ್: ಶಾಸಕ ರೋಷನ್ ಬೇಗ್

May 22, 2019

ಇವರಿಂದ ಕಾಂಗ್ರೆಸ್ ರಾಜ್ಯದಲ್ಲಿ ಉಳಿದೀತೇ… ಬೆಂಗಳೂರು: ದುರಹಂಕಾರಿ ಸಿದ್ದರಾಮಯ್ಯ, ಅದಕ್ಷ ಅಧ್ಯಕ್ಷ ದಿನೇಶ್ ಗುಂಡೂ ರಾವ್, ಬಫೂನ್ ಉಸ್ತುವಾರಿ ವೇಣುಗೋಪಾಲ್ ಇಂತಹವರಿಂದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಉಳಿದೀತೇ ಎಂದು ಆ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವರೂ ಆದ ಹಾಲಿ ಶಾಸಕ ರೋಷನ್ ಬೇಗ್ ತಮ್ಮ ನಾಯಕರ ವಿರುದ್ಧ ಇಂದಿಲ್ಲಿ ಕೆಂಡಕಾರಿದ್ದಾರೆ. ಬೇಗ್ ಹೇಳಿಕೆ ಹೊರಬೀಳುತ್ತಿದ್ದಂತೆ ಕೆಪಿಸಿಸಿ ಅವರಿಗೆ ನೋಟೀಸ್ ನೀಡಿದೆ. ಚುನಾವಣೋತ್ತರ ಸಮೀಕ್ಷೆಗಳು ಎನ್‍ಡಿಎ ಗೆಲುವಿನ ಭವಿಷ್ಯ ನುಡಿದ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್‍ನಲ್ಲಿ ಭಿನ್ನಮತ…

ರಾಜ್ಯದಲ್ಲಿ ರಾಜಕೀಯ ಮೇಲಾಟ, ಜನತೆಯ ತೊಳಲಾಟ
ಮೈಸೂರು

ರಾಜ್ಯದಲ್ಲಿ ರಾಜಕೀಯ ಮೇಲಾಟ, ಜನತೆಯ ತೊಳಲಾಟ

January 20, 2019

ಬೆಂಗಳೂರು: ವಿರೋಧ ಪಕ್ಷ ಬಿಜೆಪಿ ಶಾಸಕರು ಹರಿಯಾಣದ ಗುರುಗ್ರಾಮದಲ್ಲಿನ ರೆಸಾರ್ಟ್ ನಲ್ಲಿ, ಆಡಳಿತ ಪಕ್ಷದ ಭಾಗವಾಗಿರುವ ಕಾಂಗ್ರೆಸ್ ಶಾಸಕರು ಬಿಡದಿ ರೆಸಾರ್ಟ್‍ನಲ್ಲಿ, ಇವರನ್ನೆಲ್ಲ ನಂಬಿ ಮತ ಹಾಕಿದ ಜನ ಬೀದಿ ಯಲ್ಲಿ…! ಎಲ್ಲಿಗೆ ಬಂತು ಪ್ರಜಾಪ್ರಭುತ್ವ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಕಾಂಗ್ರೆಸ್, ಬಿಜೆಪಿ ಶಾಸಕರ ಕಚ್ಚಾಟದಿಂದ ರಾಜ್ಯದ ಜನರಿಗೆ ಪೀಕಲಾಟ ಶುರು ವಾಗಿದೆ. ಆದರೆ ಅಧಿಕಾರಿಗಳಿಗೆ ಮಾತ್ರ ಹಬ್ಬದ ವಾತಾವರಣ ಉಂಟಾಗಿದೆ. ಸರ್ಕಾರ ಉರುಳಿಸುವ-ಉಳಿಸಿಕೊಳ್ಳುವ ಪ್ರಯತ್ನ ಸರ್ಕಾರ ರಚನೆಯಾದ ಏಳು ತಿಂಗಳಿ ನಿಂದಲೂ ನಡೆಯುತ್ತಿದೆ. ಇನ್ನು…

Translate »