Tag: Karnataka Sena Pade

ಉದ್ಯಾನವನ, ಕೆರೆಗಳ ದತ್ತು ಪಡೆದು ಅಭಿವೃದ್ಧಿಪಡಿಸಲು ಮುಂದಾಗಿ
ಮೈಸೂರು

ಉದ್ಯಾನವನ, ಕೆರೆಗಳ ದತ್ತು ಪಡೆದು ಅಭಿವೃದ್ಧಿಪಡಿಸಲು ಮುಂದಾಗಿ

July 19, 2018

ಕೆಂಪೇಗೌಡ ಸ್ಮರಣೆ ಕಾರ್ಯಕ್ರಮದಲ್ಲಿ ಯುವಸಂಘಟನೆಗಳಿಗೆ ಸಚಿವ ಜಿ.ಟಿ.ದೇವೇಗೌಡ ಕರೆ ಮೈಸೂರು: ಮೈಸೂರಿನ ಯುವ ಸಂಘಟನೆಗಳು ಯಾವುದಾದರೂ ಉದ್ಯಾನವನ ಮತ್ತು ಗ್ರಾಮೀಣ ಪ್ರದೇಶದ ಯಾವುದಾದರೂ ಕೆರೆಯನ್ನು ದತ್ತು ಪಡೆದು ಅಭಿವೃದ್ಧಿಪಡಿಸಬೇಕು. ಹೀಗೆ ಮಾಡಿದರೆ ಮಾತ್ರ ಕೆಂಪೇಗೌಡರ ಸ್ಮರಣೆ ಮಾಡಿದ್ದಕ್ಕೂ ಅರ್ಥ ಬರುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ತಿಳಿಸಿದರು. ಮೈಸೂರಿನ ರೋಟರಿ ಶಾಲೆ ಸಭಾಂಗಣದಲ್ಲಿ ಕರ್ನಾಟಕ ಸೇನಾ ಪಡೆ ಮೈಸೂರು ಜಿಲ್ಲಾ ಘಟಕವು ನಾಡಪ್ರಭು ಕೆಂಪೇಗೌಡರ ಸ್ಮರಣೆ ಅಂಗವಾಗಿ ಬುಧವಾರ ವಿವಿಧ ಕ್ಷೇತ್ರಗಳ ಸಾಧಕರಿಗೆ ಕೆಂಪೇಗೌಡ…

ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಪ್ರತಿಭಟನೆ
ಚಾಮರಾಜನಗರ

ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಪ್ರತಿಭಟನೆ

July 4, 2018

ಚಾಮರಾಜನಗರ: ಕಾವೇರಿ ನೀರು ನಿರ್ವಹಣಾ ಮಂಡಳಿಯು ತಮಿಳು ನಾಡಿಗೆ ನೀರು ಹರಿಸುವಂತೆ ಆದೇಶ ಮಾಡಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ನಗರದಲ್ಲಿ ಕಣ್ಣಿಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ನಗರದ ಶ್ರೀಚಾಮರಾಜೇಶ್ವರ ಉದ್ಯಾನ ವನದ ಆವರಣದಲ್ಲಿ ಜಮಾಯಿಸಿದ ಕರ್ನಾ ಟಕ ಸೇನಾಪಡೆ ಕಾರ್ಯಕರ್ತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇ ಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆತಡೆ ನಡೆಸಿ, ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ತಮಿಳುನಾಡು ಸರ್ಕಾರ, ಕರ್ನಾಟಕದ ಸಂಸದರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ…

ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ವಿವಿಧ ಕ್ಷೇತ್ರದ ಸಾಧಕರಿಗೆ ಗೌರವ ಸಮರ್ಪಣೆ
ಮೈಸೂರು

ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ವಿವಿಧ ಕ್ಷೇತ್ರದ ಸಾಧಕರಿಗೆ ಗೌರವ ಸಮರ್ಪಣೆ

June 21, 2018

ಮೈಸೂರು:  ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 134ನೇ ಜಯಂತಿ ಅಂಗವಾಗಿ ಕರ್ನಾಟಕ ಸೇನಾ ಪಡೆ ಜಿಲ್ಲಾ ಘಟಕವು ವಿವಿಧ ಕ್ಷೇತ್ರಗಳ 6 ಮಂದಿಗೆ ಸಾಧಕರಿಗೆ `ನಾಲ್ವಡಿ ಸೇವಾರತ್ನ’ ಪ್ರಶಸ್ತಿ ನೀಡಿ ಗೌರವಿಸಿತು. ಮೈಸೂರಿನ ರೋಟರಿ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ನಿವೃತ್ತ ಪದವಿ ಪೂರ್ವ ನಿರ್ದೇಶಕ ಶ್ರೀಧರರಾಜೇ ಅರಸ್ (ಸಂಘಟನಾ ಕ್ಷೇತ್ರ), ಚಾಮುಂಡಿಬೆಟ್ಟದ ಅರ್ಚಕ ಎಂ.ಡಿ.ಸೋಮಣ್ಣ (ಧಾರ್ಮಿಕ), ನಿವೃತ್ತ ಪುರಾತತ್ವ ಶಾಸ್ತ್ರದ ಪ್ರಾಧ್ಯಾಪಕ ಎನ್.ಎಸ್.ರಂಗರಾಜು (ಪುರಾತತ್ವ), ಮಹಾರಾಣಿ ಸ್ನಾತಕೋತ್ತರ ಕಾಲೇಜಿನ ಪ್ರಾಧ್ಯಾಪಕಿ ಡಾ.ಎಂ.ಎಸ್.ಅನಿತಾ (ಶಿಕ್ಷಣ), ಸಾಹಿತಿ ಡಾ.ಸುಜಾತಾ…

Translate »