Tag: Karnataka State Budget

ಶಾಲಾ ಮಕ್ಕಳ ಹೊರೆ ನಿವಾರಣೆಗೆ `ಸಂಭ್ರಮ ಶನಿವಾರ’
ಮೈಸೂರು

ಶಾಲಾ ಮಕ್ಕಳ ಹೊರೆ ನಿವಾರಣೆಗೆ `ಸಂಭ್ರಮ ಶನಿವಾರ’

March 6, 2020

ಬೆಂಗಳೂರು, ಮಾ.5(ಕೆಎಂಶಿ)- ಶಾಲಾ ಮಕ್ಕಳ ಪಠ್ಯವನ್ನು ಹೊರೆಯಾಗಿಸದೇ ಉಲ್ಲಾಸದಿಂದ ಕಲಿ ಯುವಂತೆ ಮಾಡುವ ಉದ್ದೇಶದಿಂದ ತಿಂಗಳಿನ ಎರಡು ಶನಿವಾರಗಳನ್ನು ಬ್ಯಾಗ್ ರಹಿತ ದಿನಗಳೆಂದು ಪರಿ ಗಣಿಸಿ, ಸಂಭ್ರಮ ಶನಿವಾರ ಎಂದು ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವಿಧಾನಸಭೆಯಲ್ಲಿ ಮಂಡನೆಯಾದ ಮುಂಗಡ ಪತ್ರ ದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಪ್ರಸ್ತಾವನೆ ಇಟ್ಟಿರುವುದಲ್ಲದೆ, ಆ ದಿನಗಳಂದು ಮಕ್ಕಳಿಗೆ ಚಟುವಟಿಕೆ ಗಳ ಮೂಲಕ ದೇಶದ ಉತ್ತಮ ನಾಗರಿಕರಾಗಲು ಅವಶ್ಯವಿರುವ ವಿಷಯಗಳ ಬಗ್ಗೆ ಅರಿವು ಮೂಡಿಸ ಲಾಗುವುದು. ಮಕ್ಕಳ ಜೊತೆಗೆ ಶಿಕ್ಷಕರ ಮೇಲಿನ…

ನೋಂದಾಯಿತ ಕಾರ್ಮಿಕರ ಕುಟುಂಬಕ್ಕೆ ಉಚಿತ ಚಿಕಿತ್ಸೆ
ಮೈಸೂರು

ನೋಂದಾಯಿತ ಕಾರ್ಮಿಕರ ಕುಟುಂಬಕ್ಕೆ ಉಚಿತ ಚಿಕಿತ್ಸೆ

March 6, 2020

ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಶಿಶುಪಾಲನಾ ಕೇಂದ್ರ, 110 ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಬೆಂಗಳೂರು, ಮಾ.5(ಕೆಎಂಶಿ)- ಕಾರ್ಮಿಕರಿಗೆ ಮುಖ್ಯಮಂತ್ರಿ ಯಡಿ ಯೂರಪ್ಪ ತಮ್ಮ ಮುಂಗಡ ಪತ್ರದಲ್ಲಿ ಬಂಪರ್ ಕೊಡುಗೆ ನೀಡಿದ್ದಾರೆ. 1 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಮುಖ್ಯಮಂತ್ರಿ ಗಳ ಆರೋಗ್ಯ ಸುರಕ್ಷಾ ಯೋಜನೆಯಡಿ ಖಾಸಗಿ ಆಸ್ಪತ್ರೆ ಯಲ್ಲಿ ಉಚಿತ ಚಿಕಿತ್ಸೆ. ಗಾರ್ಮೆಂಟ್ಸ್‍ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ `ವನಿತಾ ಸಂಗಾತಿ’ ಎಂಬ ವಿನೂತನ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಇದರಡಿ…

Translate »