Tag: Karnataka Tourism

ಮೈಸೂರಲ್ಲಿ ಟೆಂಟ್ ಟೂರಿಸಂ
ಮೈಸೂರು

ಮೈಸೂರಲ್ಲಿ ಟೆಂಟ್ ಟೂರಿಸಂ

July 1, 2018

ದಸರಾ ಸಂದರ್ಭದಲ್ಲಿ ಪ್ರವಾಸಿಗರ ಆಕರ್ಷಣೆಗೆ ಲಲಿತ ಮಹಲ್ ಪ್ಯಾಲೆಸ್ ಹೋಟೆಲ್ ಮುಂಭಾಗ ನೂರಾರು ಟೆಂಟ್‍ಗಳ ನಿರ್ಮಾಣ: ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಹೊಸ ಚಿಂತನೆ ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ವೇಳೆ ಮೈಸೂರಿಗೆ ವಿವಿಧೆಡೆಯಿಂದ ಆಗಮಿಸುವ ಪ್ರವಾಸಿಗರಿಗಾಗಿ ಮೈಸೂರಿನ ಲಲಿತಮಹಲ್ ಪ್ಯಾಲೇಸ್ ಹೋಟೆಲ್ ಮುಂಭಾಗ ಮೈದಾನದಲ್ಲಿ `ಟೆಂಟ್ ಟೂರಿಸಂ’ಗೆ ನಿರ್ಧರಿಸಲಾಗಿದ್ದು, ಈ ಮೂಲಕ ಪ್ರವಾಸಿಗರನ್ನು ಆಕರ್ಷಿಸಲಾಗುತ್ತದೆ ಎಂದು ಪ್ರವಾಸೋಧ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಮೈಸೂರಿಗೆ ಆಗಮಿಸುವ ಪ್ರವಾಸಿಗರು ಕೆಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದಾರೆ. ದಸರಾ…

Translate »