Tag: Karnataka

ಬೆಂಗಳೂರು- ಮಂಗಳೂರು ರೈಲು ಸಂಚಾರ ಸ್ಥಗಿತ
ಮೈಸೂರು

ಬೆಂಗಳೂರು- ಮಂಗಳೂರು ರೈಲು ಸಂಚಾರ ಸ್ಥಗಿತ

June 12, 2018

ಬೆಂಗಳೂರು: ರಾಜ್ಯದ ಕರಾವಳಿ, ಘಟ್ಟ ಪ್ರದೇಶಗಳಲ್ಲದೆ ಮಲ್ನಾಡ್, ಸೆಮಿ ಮಲ್ನಾಡ್ ಪ್ರದೇಶ ದಲ್ಲಿ ಮುಂಗಾರು ಮಳೆಯ ಅಬ್ಬರ ತೀವ್ರಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊಡಗು, ಮಂಗ ಳೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆಯ ಆರ್ಭಟದಿಂದ ಸಾರ್ವಜನಿಕರು ತತ್ತರಿಸಿದ್ದಾರೆ. ಪಶ್ಚಿಮ ಘಟ್ಟದ ಸಕಲೇಶಪುರದ 3 ಕಡೆಗಳಲ್ಲಿ ಭೂಕುಸಿತ ವಾಗಿದ್ದು, ಬೆಂಗಳೂರು-ಮಂಗಳೂರು ರೈಲು ಸೇವೆಯನ್ನು ಹಾಸನದಲ್ಲಿಯೇ ಸ್ಥಗಿತಗೊಳಿಸಿ, ಎಲ್ಲಾ ಪ್ರಯಾಣಿಕರಿಗೂ ಟಿಕೆಟ್ ಹಣವನ್ನು ರೈಲ್ವೆ ಅಧಿಕಾರಿಗಳು ಹಿಂತಿರುಗಿಸಿ ದರು. ನಂತರ ಪ್ರಯಾಣಿಕರು ಬಸ್‍ಗಳ ಮೂಲಕ ತೆರಳಿ ದರು. ಇನ್ನು ಹಾನುಬಾಳು ಹೋಬಳಿ…

1 2
Translate »