Tag: Karunanidhi

ಕರುಣಾನಿಧಿ ಅಂತ್ಯಕ್ರಿಯೆ
ದೇಶ-ವಿದೇಶ

ಕರುಣಾನಿಧಿ ಅಂತ್ಯಕ್ರಿಯೆ

August 9, 2018

ಚೆನ್ನೈ: ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಅಂತ್ಯ ಸಂಸ್ಕಾರ ಇಂದು ಸಂಜೆ ಮರಿನಾ ಬೀಚ್‍ನಲ್ಲಿರುವ ಅವರ ರಾಜಕೀಯ ಗುರು ಅಣ್ಣಾ ದೊರೈ ಅವರ ಸಮಾಧಿಗೆ ಹೊಂದಿ ಕೊಂಡಂತೆ ಸಾಂಪ್ರದಾಯಿಕ ವಿಧಿ-ವಿಧಾನಗಳಿಲ್ಲದೆ ದ್ರಾವಿಡ ವಿಧಿ-ವಿಧಾನದಂತೆ ನಡೆಯಿತು. ಕರುಣಾನಿಧಿ ಅಂತ್ಯ ಸಂಸ್ಕಾರಕ್ಕೆ ಮರೀನಾ ಬೀಚ್‍ನಲ್ಲಿ ಜಾಗ ನೀಡಲು ತಮಿಳು ನಾಡು ಸರ್ಕಾರ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಡಿಎಂಕೆ ಮಂಗಳವಾರ ರಾತ್ರಿಯೇ ಹೈಕೋರ್ಟ್ ಮೊರೆ ಹೋಗಿತ್ತು. ಮದರಾಸ್ ಹೈಕೋರ್ಟ್‍ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹುಲು…

ಕರುಣಾನಿಧಿ ಇನ್ನಿಲ್ಲ
ದೇಶ-ವಿದೇಶ

ಕರುಣಾನಿಧಿ ಇನ್ನಿಲ್ಲ

August 8, 2018

ಚೆನ್ನೈ:  ದ್ರಾವಿಡ ಚಳುವಳಿಯ ಹೋರಾಟಗಾರ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಇಂದು ಸಂಜೆ ನಿಧನರಾದರು. 94 ವರ್ಷ ವಯೋಮಾನದ ಅವರು ತೀವ್ರ ಅನಾರೋಗ್ಯದಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. 1924ರ ಜೂನ್ 3 ರಂದು ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ತಿರುವಾರೂರ್‍ನಲ್ಲಿ ಜನಿಸಿದ ಅವರ ಮೂಲ ಹೆಸರು ದಕ್ಷಿಣಾಮೂರ್ತಿ. ತಮ್ಮ 14ನೇ ವರ್ಷದಲ್ಲೇ ರಾಜಕೀಯ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡ ಅವರು, ಪೆರಿಯಾರ್ ಅವರ ದ್ರಾವಿಡ ಕಳಗಂನಲ್ಲಿ ಸಕ್ರಿಯವಾಗಿ ಭಾಗವಹಿಸಿ ಹಿಂದೂ ವಿರೋಧಿ ಹೋರಾಟಗಳಲ್ಲಿ…

ಕರುಣಾನಿಧಿ ಆರೋಗ್ಯ ಗಂಭೀರ
ಮೈಸೂರು

ಕರುಣಾನಿಧಿ ಆರೋಗ್ಯ ಗಂಭೀರ

August 7, 2018

ಚೆನ್ನೈ: ಡಿಎಂಕೆ ಪಕ್ಷದ ಅಧಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಆರೋಗ್ಯ ಗಂಭೀರವಾಗಿದೆ ಎಂದು ಮೂಲ ಗಳು ತಿಳಿಸಿವೆ. ಜ್ವರ, ಮೂತ್ರ ನಾಳ ಸೋಂಕಿ ನಿಂದ ಬಳಲಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿರುವ ಎಂ.ಕರುಣಾನಿಧಿ ಅವರ ಆರೋಗ್ಯದಲ್ಲಿ ‘ಗಂಭೀರ ವ್ಯತ್ಯಯ’ವಾಗಿದೆ ಎಂದು ಕಾವೇರಿ ಆಸ್ಪತ್ರೆ ಆಡಳಿತ ಮಂಡಳಿ ಮಾಹಿತಿ ನೀಡಿದೆ. ಅಲ್ಲದೆ ಕರುಣಾನಿಧಿ ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಮುಂದುವರೆಸಲಾಗಿದ್ದು, ಅವರು ಮತ್ತೊಂದಷ್ಟು ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಇರಬೇಕಾಗುತ್ತದೆ ಎಂದು ಹೇಳಿದೆ. ಅಂತೆಯೇ ಅವರ…

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಆರೋಗ್ಯ  ಸ್ಥಿತಿ ಗಂಭೀರ
ದೇಶ-ವಿದೇಶ

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಆರೋಗ್ಯ  ಸ್ಥಿತಿ ಗಂಭೀರ

July 30, 2018

ಚೆನ್ನೈ: ಜ್ವರ ಮತ್ತು ಮೂತ್ರ ಸೋಂಕಿನಿಂದ ಬಳಲುತ್ತಿರುವ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಮುಖ್ಯ ಮಂತ್ರಿ ಎಂ.ಕರುಣಾ ನಿಧಿ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಕೊಯಂಬತ್ತೂರು ಪ್ರವಾಸ ಮೊಟಕುಗೊಳಿಸಿ ಚೆನ್ನೈಗೆ ವಾಪಸ್ ಆಗಿದ್ದಾರೆ. ಚೆನ್ನೈನ ಕಾವೇರಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿ ರುವ 94 ವರ್ಷದ ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಇಂದು ಸಂಜೆ ಮತ್ತಷ್ಟು ಗಂಭೀರವಾಗಿದ್ದು, ಆತಂಕಗೊಂಡ ಡಿಎಂಕೆ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಆಸ್ಪತ್ರೆ ಬಳಿ ಜಮಾಯಿಸಿದ್ದಾರೆ….

Translate »