Tag: Kaveri

ಕಾವೇರಿ, ಕೆಆರ್‍ಎಸ್ ಉಳಿವಿಗಾಗಿ ಜನಾಂದೋಲನ ಸಮಿತಿ ರಚನೆ
ಮೈಸೂರು

ಕಾವೇರಿ, ಕೆಆರ್‍ಎಸ್ ಉಳಿವಿಗಾಗಿ ಜನಾಂದೋಲನ ಸಮಿತಿ ರಚನೆ

December 9, 2018

ಮೈಸೂರು: ರಾಜ್ಯ ಸರ್ಕಾರ ಕೆಆರ್‍ಎಸ್ ಉದ್ಯಾನವನವನ್ನು ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಚಿಂತಿಸುತ್ತಿದ್ದರೆ, ಮೈಸೂರಿನಲ್ಲಿ ವಿವಿಧ ಸಂಘಟನೆಗಳ ಮುಖಂಡರು ಸಭೆ ನಡೆಸಿ ಅಣೆಕಟ್ಟೆಯ ಸಮೀ ಪದ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಸೇರಿದಂತೆ ಅಣೆಕಟ್ಟೆಯ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಶಾಶ್ವತ ವಾಗಿ ನಿಷೇಧಿಸುವುದು, ಡಿಸ್ನಿಲ್ಯಾಂಡ್ ಮಾದರಿಯ ಅಭಿವೃದ್ಧಿ ಹಾಗೂ ಕಾವೇರಿ ಮಾತೆಯ ಪ್ರತಿಮೆ ನಿರ್ಮಾಣ ವಿರೋಧಿಸು ವುದು ಸೇರಿದಂತೆ ಆರು ನಿರ್ಣಯಗಳನ್ನು ಕೈಗೊಂಡು ಸರ್ಕಾ ರದ ವಿರುದ್ಧ ಹೋರಾಟ ರೂಪಿಸಲು ವೇದಿಕೆ ಅಣಿಗೊಳಿಸಿದರು. ಮೈಸೂರು-ಹುಣಸೂರು ಮುಖ್ಯ…

Translate »