Tag: KH Jagadeesh

ಶೀಘ್ರ ಖಾಲಿ ನಿವೇಶನಗಳ  ಸ್ವಚ್ಛತಾ ಕಾರ್ಯಾಚರಣೆ ಆರಂಭ
ಮೈಸೂರು

ಶೀಘ್ರ ಖಾಲಿ ನಿವೇಶನಗಳ  ಸ್ವಚ್ಛತಾ ಕಾರ್ಯಾಚರಣೆ ಆರಂಭ

July 27, 2018

ಮೈಸೂರು: ಮೈಸೂರು ನಗರದ ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಗಿಡ-ಗಂಟಿಗಳನ್ನು ಕಿತ್ತು ಸ್ವಚ್ಛಗೊಳಿಸುವ ಕಾರ್ಯಾ ಚರಣೆಯನ್ನು ಶೀಘ್ರ ಆರಂಭಿಸ ಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆ ಕಮೀಷ್ನರ್ ಕೆ.ಹೆಚ್.ಜಗದೀಶ್ ಅವರು ತಿಳಿಸಿದ್ದಾರೆ. 10-15 ವರ್ಷಗಳಿಂದ ಮನೆಯನ್ನೂ ಕಟ್ಟದೇ, ಆಗಿಂದಾಗ್ಗೆ ಸ್ವಚ್ಛಗೊಳಿಸಿಕೊಳ್ಳದ ಕಾರಣ ನಿವೇಶನಗಳಲ್ಲಿ ಗಿಡ-ಗಂಟಿ ಬೆಳೆದು ಹಾವು, ಹಲ್ಲಿಗಳಿಗೆ ತಾಣವಾಗಿದ್ದಲ್ಲದೇ ಅಲ್ಲಿಗೆ ಸಾರ್ವಜನಿಕರು ಕಸ ತಂದು ಸುರಿಯುತ್ತಿದ್ದರು. ಇದರಿಂದ ಅಕ್ಕ-ಪಕ್ಕದ ಮನೆಯವರಿಗೆ ತೊಂದರೆ ಉಂಟಾಗು ತ್ತಿದ್ದು, ಕಳ್ಳ-ಕಾಕರ ಕಾರ್ಯಾಚರಣೆಗೂ ಅನುಕೂಲವಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ನಿವೇಶನಗಳನ್ನು ಸ್ವಚ್ಛ…

Translate »