Tag: Kisan Samman Nidhi

ಆರು ಕೋಟಿ ಅನ್ನದಾತರಿಗೆ 12 ಸಾವಿರ ಕೋಟಿ ಕೊಡುಗೆ
ಮೈಸೂರು

ಆರು ಕೋಟಿ ಅನ್ನದಾತರಿಗೆ 12 ಸಾವಿರ ಕೋಟಿ ಕೊಡುಗೆ

January 3, 2020

ತುಮಕೂರು, ಜ.2- ಸುಗ್ಗಿಯ ಸಂಭ್ರಮದಲ್ಲಿರುವ ರೈತ ಸಮುದಾಯಕ್ಕೆ ಪ್ರಧಾನಿ ನರೇಂದ್ರಮೋದಿ ಭರಪೂರ ಉಡುಗೊರೆ ನೀಡಿದ್ದು, ದೇಶದ 6 ಕೋಟಿ ಅನ್ನದಾತರ ಬ್ಯಾಂಕ್ ಖಾತೆಗಳಿಗೆ 12 ಸಾವಿರ ಕೋಟಿ ರೂ. ಜಮಾ ಮಾಡುವ ಯೋಜನೆಗೆ ಕಲ್ಪತರು ನಾಡು ತುಮಕೂರಿ ನಲ್ಲಿ ಚಾಲನೆ ನೀಡಿದರು. ಸರ್ಕಾರಿ ಜೂನಿಯರ್ ಕಾಲೇಜು ಮೈದಾ ನದ ಬೃಹತ್ ವೇದಿಕೆಯಲ್ಲಿ ಬಟನ್ ಒತ್ತುವ ಮೂಲಕ ಏಕಕಾಲಕ್ಕೆ 6 ಕೋಟಿ ರೈತರ ಖಾತೆಗಳಿಗೆ ನೇರ ನಗದು ವರ್ಗಾ ವಣೆಗೆ ಚಾಲನೆ ನೀಡುತ್ತಿದ್ದಂತೆ ರೈತರ ಮುಖದಲ್ಲಿ ಮಂದಹಾಸ ಮೂಡಿ…

Translate »