ಮಡಿಕೇರಿ: ಕೊಡಗು ಪ್ರವಾಸಿ ಉತ್ಸವ ಹಾಗೂ 3 ದಿನಗಳ ಕಾಲ ಹಮ್ಮಿ ಕೊಂಡಿರುವ `ಫಲಪುಷ್ಪ ಪ್ರದರ್ಶನ’ಕ್ಕೆ ರಾಜ್ಯ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಶುಕ್ರವಾರ ಇಲ್ಲಿ ಚಾಲನೆ ನೀಡಿದರು. ನಂತರ ಪಟ್ಟಣದ ನೈಸರ್ಗಿಕ ಸೊಬಗಿನ ರಾಜಾಸೀಟ್ ನಲ್ಲಿ ಹೂವುಗಳಿಂದ ಅಲಂಕೃತವಾಗಿದ್ದ ಕಾವೇರಿ ಮಾತೆಯ ಪ್ರತಿಮೆಗೆ ಪುಷ್ಪಾ ರ್ಚನೆ ನೆರವೇರಿಸಿ, ಉದ್ಯಾನದೊಳಗೆ ವಿಹರಿಸಿದ ಸಚಿವರು ವಿವಿಧ ಕಲಾಕೃತಿ ಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಕೃತಿ ವಿಕೋಪದಿಂದ ಸಂತ್ರಸ್ತ ವಾಗಿದ್ದ…